Ad Widget

ಬಡ ಕುಟುಂಬದ ಮನೆಯ ಬೆಳಕಾದ ಗುತ್ತಿಗಾರು ಗ್ರಾ.ಪಂ.ನ ಕೋವಿಡ್ ಕಾರ್ಯಪಡೆ

ಸುಳ್ಯ (ದಕ್ಷಿಣ ಕನ್ನಡ): ಲಾಕ್ಡೌನ್ ಸಮಯದಲ್ಲಿ ಗ್ರಾಮ ಪಂಚಾಯತ್ ಕಚೇರಿಯಿಂದ ಹೊರಬಂದು ಬಡ ವ್ಯಕ್ತಿಯ ಮನೆ ಛಾವಣಿ ಏರಿ, ಮನೆ ರಿಪೇರಿ ಮಾಡಿ ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷ ಅಚ್ಯುತ ಗುತ್ತಿಗಾರು ನೇತೃತ್ವದ ಕೋವಿಡ್ ಕಾರ್ಯಪಡೆ ಮಾನವೀಯತೆಯ ಕೆಲಸ ಮಾಡಿ ಸಮಾಜಕ್ಕೆ ಮಾದರಿಯಾಗಿದೆ. ವಾಸಯೋಗ್ಯ ಮನೆ ಇಲ್ಲದೆ, ವಿದ್ಯುತ್, ಕುಡಿಯುವ ನೀರಿನ ಸಮಸ್ಯೆಯ ನಡುವ ಮಳೆಗಾಲದ...

ಅಮರ ಸಂಘಟನೆಯಿಂದ ‘ಅಮ್ಮ ಐ ಲವ್ ಯೂ ‘ ಅಭಿಯಾನ

ಮೇ 10 ರಂದು ವಿಶ್ವ ತಾಯಂದಿರ ದಿನದ ಪ್ರಯುಕ್ತ ಅಮರ ಸಂಘಟನಾ ಸಮಿತಿ ವತಿಯಿಂದ ವಿಶೇಷ ಅಭಿಯಾನವೊಂದನ್ನು ಆಯೋಜಿಸಲಾಗಿತ್ತು. "ಅಮ್ಮ ಐ ಲವ್ ಯೂ" ಎಂಬ ಶೀರ್ಷಿಕೆಯಡಿ ಸೆಲ್ಫಿ ಫೋಟೋ ಅಭಿಯಾನವನ್ನು ಆಯೋಜಿಸಲಾಗಿತ್ತು. ಅಮರ ಮುಡ್ನೂರು ಹಾಗೂ ಪಡ್ನೂರಿನ ಅಮರ ಸಂಘಟನಾ ಸಮಿತಿ ನಡೆಸಿದ ಈ ಅಭಿಯಾನದಲ್ಲಿ ಸುಮಾರು ಇನ್ನೂರಕ್ಕೂ ಮಿಕ್ಕಿ ಸೆಲ್ಫಿ ಫೋಟೋಗಳು ಸಂಗ್ರಹವಾಗುವುದರ...
Ad Widget
error: Content is protected !!