Ad Widget

ಚೊಕ್ಕಾಡಿ ಗರುಡ ಯುವಕ ಮಂಡಲದ ವತಿಯಿಂದ ಧನಸಹಾಯ

ಅಪಘಾತಕ್ಕೊಳಗಾಗಿ ಸುಳ್ಯ ಸರಕಾರಿ ಆಸ್ಪತ್ರೆ ಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿರುವ ನಾರಾಯಣ ಪೂಜಾರಿ ಪದವು ಇವರನ್ನು ಗರುಡ ಯುವಕ ಮಂಡಲದ ಸದಸ್ಯರು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಊರವರಿಂದ ಸಂಗ್ರಹಿಸಿದ ಹಣವನ್ನು ಮೇ. 20 ರಂದು ನೀಡಿದರು.


ಹಾಗೂ ಇನ್ನೋರ್ವ ಬಾಲಕೃಷ್ಣ ಪೂಜಾರಿ ಕುಳ್ಳಾಜೆ ಇವರು ಕೂಡ ಅಪಘಾತದಿಂದ ಕಾಲು ಮುರಿತಕ್ಕೊಳಗಾಗಿ ಸುಮಾರು ಒಂದು ತಿಂಗಳಿನಿಂದ ಸರಕಾರಿ ಆಸ್ಪತ್ರೆ ಸುಳ್ಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಗೂ ಕೂಡ ಊರವರಿಂದ ಸಂಗ್ರಹಿಸಿದ ಹಣವನ್ನು ಗರುಡ ಯುವಕ ಮಂಡಲ(ರಿ) ಚೊಕ್ಕಾಡಿ ಇದರ ಸದಸ್ಯರು ನೀಡಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!