Ad Widget

ಸುಳ್ಯದಲ್ಲಿ ಲಾಕ್ ಡೌನ್ ಉಲ್ಲಂಘಿಸಿದರೇ ಕಠಿಣ ಅಗತ್ಯ ಸೇವೆ ಮಾತ್ರ ಅವಕಾಶ

ಸುಳ್ಯದಲ್ಲಿ ಲಾಕ್ ಡೌನ್ ನಿಯಮ ಇಂದು ಕಟ್ಟುನಿಟ್ಟಾಗಿ ಇದ್ದು ಅನಗತ್ಯ ಓಡಾಟಕ್ಕೆ ಅವಕಾಶವಿಲ್ಲ. ಅಗತ್ಯ ವಸ್ತುಗಳಾದ ಹಾಲು, ತರಕಾರಿ, ಮಾಂಸ, ಮೆಡಿಕಲ್ ಮುಂತಾದ ಅಂಗಡಿ ಗಳಲ್ಲಿ ಕೆಲವು ಮಾತ್ರ ತೆರೆದಿದೆ.

ಕಟ್ಟೆಕಾರ್

ಜ್ಯೋತಿ ಸರ್ಕಲ್ ಬಳಿ ಚೆಕ್ ಪೋಸ್ಟ್ ಹಾಕಿದ್ದು ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ. ಇಲ್ಲಿ ಓಡಾಡುವ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸಲಾಗುತ್ತದೆ. ಅನಗತ್ಯ ಓಡಾಟ ನಡೆಸುವವರಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.

ಶ್ರೀ ರಾಂಪೇಟೆ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!