Ad Widget

ಬಳ್ಪ ತ್ರಿಶೂಲಿನಿ ದೇವಸ್ಥಾನದ ವತಿಯಿಂದ ಉಚಿತ ಮಾಸ್ಕ್ ವಿತರಣೆ

ಕೊರೊನ ರೋಗ ಬಾಧಿಸುತ್ತಿರುವ ಸಂದರ್ಭದಲ್ಲಿ ಸ್ವ ಆರೋಗ್ಯ ರಕ್ಷಣೆಗೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುವ ನಿಟ್ಟಿನಲ್ಲಿ ಬಳ್ಪ ಶ್ರೀ ತ್ರಿಶೂಲಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವತಿಯಿಂದಬಳ್ಪ ಮತ್ತು ಕೇನ್ಯ ಗ್ರಾಮದ ಪ್ರತಿ ಮನೆಯ ಪ್ರತಿ ಸದಸ್ಯರಿಗೂ ಉಚಿತ ಮಾಸ್ಕ್ ಅನ್ನು ದಾನಿಗಳ ನೆರವಿನಿಂದ ವಿತರಿಸಲಾಯಿತು. ವಿತರಣೆ ಕಾರ್ಯಕ್ರಮದ ಉದ್ಘಾಟನೆಯನ್ನು ಬಳ್ಪ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀ ಪ್ರಕಾಶ ಮೂಡ್ನೂರು...

ಪುತ್ತೂರು ೮ ಮಂದಿ ಪೋಲೀಸ್ ಸಿಬ್ಬಂದಿಗಳಿಗೆ ಹೋಮ್ ಕಾರಂಟೈನ್

ಕೊರೋನಾ ವೈರಸ್ ಇದೀಗ ಪೋಲೀಸರನ್ನು ಬಿಟ್ಟಿಲ್ಲ. ಪುತ್ತೂರು ನಗರ, ಟ್ರಾಫಿಕ್ , ಮಹಿಳಾ ಠಾಣೆಯ ಸಿಬ್ಬಂದಿಗಳ ಪೈಕಿ ಗಡಿ ಪ್ರದೇಶದ ಚೆಕ್‌ಪೋಸ್ಟ್ ಕರ್ತವ್ಯ ನಿರತರಾಗಿದ್ದ ನಾಲ್ವರು ಸಿಬಂದಿಗಳಿಗೆ ಲಕ್ಷಣಗಳು ಗೋಚರಿಸಿದ ಹಿನ್ನೆಲೆ ಹೋಮ್ ಕ್ವಾರಂಟೈನ್‌ಗೆ ತೆರಳಲು ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.ಠಾಣಾ ವ್ಯಾಪ್ತಿಗೆ ಸಂಬಂಧಿಸಿ ಹೊರರಾಜ್ಯದಿಂದ ಬಂದು ವಸತಿ ನಿಲಯಗಳಲ್ಲಿ ಹೋಮ್ ಕ್ವಾರಂಟೈನ್ ಆಗಿರುವ ಮತ್ತು...
Ad Widget

ಕಟ್ಟೋಣ ಬದುಕಿಗೊಂದು ಆಸರೆ ತಂಡದಿಂದ ಬಡಜೀವಕ್ಕೆ ಆಸರೆ

ಸವಣೂರು ಗ್ರಾಮದ ಇಡ್ಯಾಡಿ ನಿವಾಸಿಯಾದ ಯುಮುನಾ ಇಡ್ಯಾಡಿ ಇವರ ಮನೆಯು ಮಳೆಗಾಲದಲ್ಲಿ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಸಂಪೂರ್ಣವಾಗಿ ಕುಸಿದಿದ್ದು ಸುಮಾರು 2 ವರ್ಷಗಳಿಂದ ಪ್ಲಾಸ್ಟಿಕ್ ಹೊದಿಕೆಯಲ್ಲಿ ಅದೇ ಮನೆಯ ಅಳಿದುಳಿದ ಗೋಡೆಗಳ ಮಧ್ಯೆ  ಜೀವನ ನಡೆಸುತ್ತಿದ್ದರು. ಇವರ ನೆರವಿಗೆ ಧಾವಿಸಿದ ಗ್ರಾಮದ ಧಾರ್ಮಿಕ,ರಾಜಕೀಯ ಮುಖಂಡರು ಹಾಗೂ ಸಂಘ ಸಂಸ್ಥೆಗಳ ಮಾರ್ಗದರ್ಶನದಲ್ಲಿ, ಊರಿನ ಉತ್ಸಾಯಿ ಯುವಕರ ಜೊತೆಗೂಡಿ,ಸಹೃದಯಿ...

ಕಟ್ಟೋಣ ಬದುಕಿಗೊಂದು ಆಸರೆ ತಂಡದಿಂದ ಬಡಜೀವಕ್ಕೆ ಆಸರೆ

ಸವಣೂರು ಗ್ರಾಮದ ಇಡ್ಯಾಡಿ ನಿವಾಸಿಯಾದ ಯುಮುನಾ ಇಡ್ಯಾಡಿ ಇವರ ಮನೆಯು ಮಳೆಗಾಲದಲ್ಲಿ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಸಂಪೂರ್ಣವಾಗಿ ಕುಸಿದಿದ್ದು ಸುಮಾರು 2 ವರ್ಷಗಳಿಂದ ಪ್ಲಾಸ್ಟಿಕ್ ಹೊದಿಕೆಯಲ್ಲಿ ಅದೇ ಮನೆಯ ಅಳಿದುಳಿದ ಗೋಡೆಗಳ ಮಧ್ಯೆ  ಜೀವನ ನಡೆಸುತ್ತಿದ್ದರು. ಇವರ ನೆರವಿಗೆ ಧಾವಿಸಿದ ಗ್ರಾಮದ ಧಾರ್ಮಿಕ,ರಾಜಕೀಯ ಮುಖಂಡರು ಹಾಗೂ ಸಂಘ ಸಂಸ್ಥೆಗಳ ಮಾರ್ಗದರ್ಶನದಲ್ಲಿ, ಊರಿನ ಉತ್ಸಾಯಿ ಯುವಕರ ಜೊತೆಗೂಡಿ,ಸಹೃದಯಿ...

ಪುತ್ತೂರು ಬಳಿ ಬ್ಯಾಗ್ ಕಳೆದುಹೋಗಿದೆ

ದಿನಾಂಕ ೨೪.೦೫.೨೯೨೦ ರಂದು ಮಧ್ಯಾಹ್ನ 12 ಗಂಟೆ ಗೆ ಪುತ್ತೂರು ಮಾರ್ಗವಾಗಿ ಮುಳಿಯ ದಿಂದ ಬರುವಾಗ ದಾರದಲ್ಲಿ ಕಟ್ಟಿರುವ ಬಿಳಿ ಬಣ್ಣದ ಬಟ್ಟೆಯ 2 ಚೀಲ ಬೈ ಕಿನಿಂದ ಬಿದ್ದು ಹೋಗಿರುತ್ತದೆ. ಅದರಲ್ಲಿ ಅಗತ್ಯ ದಾಖಲೆಗಳಾದ ಆಧಾರ್, 2 ಬ್ಯಾಂಕ್ ಪಾಸ್ ಬುಕ್, ರೇಷನ್ ಕಾರ್ಡ್, ಹೋಂಡಾ ಆಕ್ಟಿವಾ ಸರ್ವಿಸ್ ಬುಕ್, ಇನ್ಶೂರೆನ್ಸ್ ಕಾಪಿ, ಹಾಗೂ...

ಈದುಲ್ ಫಿತರ್ ಹಬ್ಬದ ಪ್ರಯುಕ್ತ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಇದರ ಸದಸ್ಯರಿಂದ ರಕ್ತದಾನ

ಈದುಲ್ ಫಿತರ್ ದಿನ ಸಂಪೂರ್ಣ ಕರ್ಪ್ಯೂ ಇದ್ದ ಕಾರಣ ಇಂದು ಸುಳ್ಯ ಕೆವಿಜಿ ರಕ್ತ ನಿಧಿ ಕೇಂದ್ರದಲ್ಲಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ)ಸಂಸ್ಥೆಯ ಸುಳ್ಯ ಘಟಕ ನಿರ್ವಾಹಕರಾದ ರಹೀಮ್ ಫ್ಯಾನ್ಸಿ ಹಾಗೂ ಸದಸ್ಯರುಗಳಾದ ನಿಝಾಮ್ ಗೂನಡ್ಕ ,ಹಸೈನಾರ್ ಪೈಚಾರ್ ,ಶರಾಫತ್ ಸುಳ್ಯ ,ಬಾತಿಷಾ ಏನ್ ಏ .ರವರು ಸ್ವಯಂ ಪ್ರೇರಿತ ರಕ್ತ ದಾನ ಮಾಡಿದರು.ಈ...

ಬೆಳ್ಳಾರೆಯ ಪ್ರಶಾಂತ ಶೆಟ್ಟಿ ಕೈ ಚಳಕ – ಕಡಿಮೆ ವೆಚ್ಚದ ಸ್ಯಾನಿಟೈಸರ್ ಸ್ಟಾಂಡ್ ನಿರ್ಮಾಣ

ವಿಶ್ವದ್ಯಾಂತ ಪಸರಿಸಿದ ಮಹಾಮಾರಿ ಕೊರೊನಾದಿಂದ ಬೆಳ್ಳಾರೆ ಸಮೀಪದ ಮನೆಯೊಂದು ಸೀಲ್ ಡೌನ್ ಆದ ಬೆನ್ನಲ್ಲೇ ದೇವಿ ಹೈಟ್ಸ್ ಸಂಕೀರ್ಣ ದಲ್ಲಿ ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದ್ದಾರೆ ಬೆಳ್ಳಾರೆ ಮೇಲಿನ‌ ಪೇಟೆಯಲ್ಲಿ ಕಾರ್ಯವರಿಸುತ್ತಿರುವ ಅಮ್ಮು ರೈ ಕಾಂಪ್ಲೇಕ್ಸ್, ದೇವಿ ಹೈಟ್ಸ್ ಅತೀ ಹೆಚ್ಚು ವ್ಯವಹಾರಿಕ ಕಟ್ಟಡದಲ್ಲಿ ಸೂಪರ್ ವೈಸರ ಆಗಿ ದುಡಿಯುತ್ತಿರುವ ಪ್ರಶಾಂತ್ ಶೆಟ್ಟಿ ಎಂಬ ಯುವಕ ಭಯಾನಕ‌...

ಹಲಸಿನಹಣ್ಣು ತಲೆಗೆ ಬಿದ್ದು ಆಸ್ಪತ್ರೆ ಸೇರಿದ ವ್ಯಕ್ತಿಗೆ ಕೊರೊನಾ

ಕೇರಳ ತಿರುವನಂತಪುರಂನ ನಿವಾಸಿ ಆಟೋ ಚಾಲಕನೋರ್ವ ಹಲಸಿನಹಣ್ಣು ಕುಯ್ಯಲು ಹೋಗಿ ಮರವೇರಿ ದಾಗ ಇನ್ನೊಂದು ಹಲಸಿನಹಣ್ಣು ಅವರ ತಲೆಯ ಮೇಲೆ ಬಿದ್ದು ಚಿಕಿತ್ಸೆಗೆಂದು ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದರು.ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದ್ದಂತೆ ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ವರದಿಯಲ್ಲಿ ಲಭಿಸಿದೆ. ಇವರಿಗೆ ತಗುಲಿದ ಕೊರೋನ ಸೋಂಕಿನ ಹಿನ್ನೆಲೆ ಪರೀಕ್ಷಿಸಿದಾಗ ಯಾವುದೇ ಪ್ರಯಾಣ ಬೆಳೆಸಿದವರು ಅಥವಾ...

ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸದೆ ತೇರ್ಗಡೆ ಗೊಳಿಸುವಂತೆ ರಾಜ್ಯದ ಸಂಘಟನೆಗಳಿಂದ ಮುಖ್ಯಮಂತ್ರಿ ಗಳಿಗೆ ಮನವಿ

ಶಿಕ್ಷಣ ಕ್ಷೇತ್ರದಲ್ಲಿ ಹಲವು ದಶಕಗಳು ಕೆಲಸ ನಿರ್ವಹಿಸಿದ ಸುಮಾರು 3-4 ದಶಕಗಳ ಅಪಾರ ಆಡಳಿತ ಹಾಗೂ ಶೈಕ್ಷಣಿಕ ಅನುಭವವುಳ್ಳ ನಿವೃತ್ತ ನಿರ್ದೇಶಕರುಗಳು , ಇಲಾಖೆಯ ಹತ್ತಾರು ಹಿರಿಯ ವಿಶ್ರಾಂತ ಅಧಿಕಾರಿಗಳು ಹಾಗು ಈ ಕ್ಷೇತ್ರದಲ್ಲಿ ಕೆಳಸ್ಥರದಲ್ಲಿ ಕೆಲಸ ನಿರ್ವಹಿಸುವ ಹಲವು ಮೂಲ ವಾರಸುದಾರರರ ಜೊತೆ ವಿಸ್ತೃತವಾಗಿ ಚರ್ಚಿಸಿದ  ನಾವು ಈ ದೇಶದ ಪ್ರಜ್ಞಾವಂತ ನಾಗರೀಕರಾಗಿ ಎಸ್ಎಸ್ಎಲ್...

ವಿಟ್ಲದ ಲಿಂಕ್ ಕಾವಿನಮೂಲೆಯ ಕುಟುಂಬ ಕ್ವಾರಂಟೈನ್

ವಿಟ್ಲದಲ್ಲಿ ನಿನ್ನೆ ಕೊರೋನ ಪಾಸಿಟಿವ್ ಬಂದಿರುವ ಪೊಲೀಸ್ ಕಾನ್ಸ್‌ಟೇಬಲ್ ಬೆಳ್ಳಾರೆಯ ಕಾವಿನಮೂಲೆ ಎಂಬಲ್ಲಿಯ ನಿವಾಸಿ ಎಂದು ತಿಳಿದು ಬಂದಿದೆ. ಪೋಲಿಸ್ ಗೆ ಕೊರೊನಾ ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕಾವಿನಮೂಲೆಯಲ್ಲಿರುವ ಸೋಂಕಿತನ ಕುಟುಂಬವನ್ನು ಹೋಮ್ ಕ್ವಾರಂಟೆನ್ ಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ.
Loading posts...

All posts loaded

No more posts

error: Content is protected !!