Ad Widget

ಕ್ವಾರಂಟೈನ್ ನಲ್ಲಿದ್ದವರಿಗೆ ಆಹಾರ ಪೂರೈಕೆ ಮಾಡಿದ ಎಸ್ಸೆಸ್ಸೆಫ್ ಹಾಗೂ ಎಸ್.ವೈ.ಎಸ್ ತುರ್ತು ಸೇವಾ ತಂಡ

ತಮಿಳುನಾಡಿಗೆ ಕೆಲಸ ನಿಮಿತ್ತ ತೆರಳಿದ್ದ ಸುಳ್ಯ ತಾಲೂಕಿನ ಏಳು ಮಂದಿ ಯುವಕರು ಲಾಕ್ ಡೌನ್ ಆದ ದಿನದಿಂದ ಊರಿಗೆ ಮರಳಲಾಗದೆ ಸಂಕಷ್ಟದಲ್ಲಿದ್ದರು. ತಮಿಳುನಾಡಿನಲ್ಲಿಯೇ ಎರಡು ತಿಂಗಳಿಗಿಂತಲೂ ಹೆಚ್ಚು ದಿನಗಳು ಕೆಲಸವಿಲ್ಲದೆ ಕಳೆದಿದ್ದು,ಮುಂದಕ್ಕೆ ಅಲ್ಲಿಯೇ ದಿನದೂಡಲು ಅಥವಾ ಊರಿಗೆ ಬರಲು ಖರ್ಚಿಗೆ ಹಣವಿಲ್ಲದೆ ಸಂಕಷ್ಟದಲ್ಲಿರುವಾಗ ಸುಳ್ಯ ದ ಎಸ್ಸೆಸ್ಸೆಫ್ ನ ನಾಯಕರೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಸಹಾಯವನ್ನು...

ಸ್ವತಃ ಹೋಮ್ ಕ್ವಾರಂಟೈನ್‌ಗೆ ಒಳಗಾದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ

ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಸ್ವತಃ ಹೋಮ್ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಮೇ.25ರಂದು ಬೆಳಗ್ಗೆ ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಸಚಿವರು ಒಂದು ವಾರಗಳ ಕಾಲ ಸ್ವತಃ ಕ್ವಾರಂಟೈನ್‌ಗೆ ಒಳಪಡಲಿದ್ದಾರೆ ಎಂದು ತಿಳಿದು ಬಂದಿದೆ.ಹೊರ ರಾಜ್ಯ ಹಾಗೂ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ನಿಟ್ಟಿನಲ್ಲಿ ಮಹತ್ವದ...
Ad Widget

ಬೂಡು ಅಪಾಯಕಾರಿ ವಿದ್ಯುತ್ ತಂತಿ- ಅಧಿಕಾರಿಗಳಿಂದ ಪರಿಶೀಲನೆ

ಬೂಡು ವಾರ್ಡಿನಲ್ಲಿ ಅಪಾಯದ ಸ್ಥಿತಿಯಲ್ಲಿರುವ ವಿದ್ಯುತ್ ತಂತಿಗಳನ್ನು ಸರಿಪಡಿಸಿಕೊಡುವಂತೆ ಮೆಸ್ಕಾಂಗೆ ನ ಪಂ ಸದಸ್ಯ ರಿಯಾಜ್ ಕಟ್ಟೆ ಕಾರ್ಸ್ ಹಾಗೂ ಸ್ಥಳೀಯರು ನೀಡಿದ ಮನವಿಯ ಹಿನ್ನಲೆ ಸುಳ್ಯ ನಗರ ಮೆಸ್ಕಾಂ ಅಧಿಕಾರಿ ಹರೀಶ್ ನಾಯಕ್ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿದ್ಯುತ್ ಕಂಬಗಳು ಹಾಗೂ ಕೆಲವು ವಿದ್ಯುತ್ ಸಂಚರಿಸುವ ತಂತಿಗಳು ಮಾರ್ಗಕ್ಕೆ ಜೊತು...

ಕೆ ಬಿ ಅಬ್ದುಲ್ ಖಾದರ್ ಹಾಜಿ ಪೇರೋಲಿ ನಿಧನ

ಎಸ್ ಎಸ್ ಎಫ್ ಜಾಲ್ಸೂರು ಸೆಕ್ಟರ್ ಇದರ ಮಾಜಿ ಅಧ್ಯಕ್ಷರು ಎಸ್ ಎಸ್ ಎಫ್ ಸುಳ್ಯ ಡಿವಿಷನ್ ಕಾರ್ಯಕಾರಿ ಸಮಿತಿ ಸದಸ್ಯರು ಅಬ್ದುಲ್ ನಾಸಿರ್ ಬಾಹಸನಿ ಹಾಗೂ ಎಸ್ ಎಸ್ ಎಫ್ ಸುಣ್ಣ ಮೂಲೆ ಶಾಖೆಯ ಕೋಶಾಧಿಕಾರಿ ಕಯಬು ಇವರ ತಂದೆಯವರಾದ ಕೆ ಬಿ ಅಬ್ದುಲ್ ಖಾದರ್ ಹಾಜಿ ಪೇರೋಲಿ (69) ಮೇ 24 ರಂದು...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಗೆ 6ನೇ ಬಲಿ

ಕೊರೊನಾಗೆ ಮಂಗಳೂರಿನಲ್ಲಿ ಮತ್ತೊಂದು ಬಲಿದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವ್ಯಕ್ತಿ ಸಾವು, ಹೃದಯದ ಕಾಯಿಲೆ ಚಿಕಿತ್ಸೆಗೆ ಆಸ್ಪತ್ರೆಗೆ ಬಂದಿದ್ದ ವ್ಯಕ್ತಿ ,ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ನಿನ್ನೆ ಸಾವನ್ನಪ್ಪಿದ್ದ ವ್ಯಕ್ತಿ , ಕೋವಿಡ್ ಟೆಸ್ಟ್ ನಲ್ಲಿ ವ್ಯಕ್ತಿಗೆ ಇಂದು ಕೊರೊನ ಪಾಸಿಟಿವ್ . ಮೃತಪಟ್ಟ ಬಳಿಕ ನಿನ್ನೆ ಕೊರೊನಾ ಟೆಸ್ಟ್ ಮಾಡಲಾಗಿತ್ತು ,ದಕ್ಷಿಣ ಕನ್ನಡ...

ಶಫೀಕ್ ಜಯನಗರ ಹುಟ್ಟುಹಬ್ಬ

ಜಯನಗರ ನಿವಾಸಿ ಹಸೈನಾರ್ ಜಯನಗರ ಹಾಗೂ ಸಪಿಯ ದಂಪತಿಗಳ ಪುತ್ರ ಮೋಹಮ್ಮದ್ ಶಫೀಕ್ ರವರ ಹದಿಮೂರನೆಯ ವರ್ಷದ ಹುಟ್ಟುಹಬ್ಬದ ಆಚರಣೆಯನ್ನು ಜಯನಗರ ಮನೆಯಲ್ಲಿ ಇಂದು (ಮೇ ೨೫) ಆಚರಿಸಲಾಯಿತು.

ಗ್ರಾ.ಪಂ.ಗಳಿಗೆ ನಾಮನಿರ್ದೇಶನ ಬದಲು ಚುನಾವಣೆ ನಡೆಸಲು ಒತ್ತಾಯ

ಸರಕಾರ ಗ್ರಾಮ ಪಂಚಾಯತಿಗಳಿಗೆ ನಾಮನಿರ್ದೇಶನ ಸದಸ್ಯರ ಆಯ್ಕೆ ಮಾಡುವ ಪ್ರಕ್ರಿಯೆ ಸರಿಯಲ್ಲ. ಕೂಡಲೇ ಸರ್ಕಾರದಿಂದ ಆಡಳಿತ ಅಧಿಕಾರಿ ನೇಮಕ ಮಾಡಬೇಕು ಅಥವಾ ಚುನಾವಣೆ ನಡೆಸಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು ಎಂದು ಅರಂತೋಡು ಗ್ರಾ.ಪಂ.ಸದಸ್ಯ ರವೀಂದ್ರ ಪಂಜಿಕೋಡಿ ಒತ್ತಾಯಿಸಿದ್ದಾರೆ.

ಹಾವಿನ ಕಡಿತಕ್ಕೆ ಒಳಗಾಗಿ ಮರಣ ಹೊಂದಿದ ಯುವತಿಯ ಕಥೆಗೆ ಹೊಸ ಟ್ವಿಸ್ಟ್

ಮೇ 7ರಂದು ಕೇರಳದ ಕೊಲ್ಲಂ ಪಟ್ಟಣದಲ್ಲಿ ಹಾವಿನ ಕಡಿತಕ್ಕೊಳಗಾಗಿ ಮರಣ ಹೊಂದಿದ ಉತ್ತರ ಎಂಬ ಮಹಿಳೆಯ ಮರಣವು ಕೊಲೆ ಎಂಬ ಮಾಹಿತಿ ಲಭ್ಯ. ಕೇರಳ ಪೊಲೀಸ್ ತನಿಖೆಯಿಂದ ತಿಳಿದುಬಂದ ಸಂಗತಿ.ಘಟನೆಯ ವಿವರ ಕೇರಳದ ಕೊಲ್ಲಂ ನಿವಾಸಿ ಸೂರಜ್ ಹಾಗೂ ಉತ್ತರ ಎಂಬ ದಂಪತಿಗಳಲ್ಲಿ ಮೇ 7ರಂದು ಪತ್ನಿ ಉತ್ತರ ಹಾವಿನ ಕಡಿತಕ್ಕೆ ಒಳಗಾಗಿ ಮರಣ ಹೊಂದಿದ...

ವಿಮಾನಯಾನ ಸೇವೆ ಇಂದಿನಿಂದ ಆರಂಭ- ಶಾಂತವಾಗಿದ್ದ ಆಕಾಶದಲ್ಲಿ ಮತ್ತೆ ಆರ್ಭಟಿಸಲಿವೇ

ಸುಮಾರು ಎರಡು ತಿಂಗಳಿಂದ ಬಂದ್ ಆಗಿರುವ ದೇಶೀಯ ವಿಮಾನಯಾನ ಸೇವೆ ಮೇ 25 ಸೋಮವಾರದಿಂದ ಆರಂಭವಾಗಲಿದೆ. ವಿಮಾನ ರೈಲು ಮತ್ತು ಅಂತರಾಜ್ಯ ಬಸ್ ಪ್ರಯಾಣಕ್ಕೆ ಆರೋಗ್ಯ ಸಚಿವಾಲಯ ಮಾರ್ಗಸೂಚಿಗಳನ್ನು ಹೊರಡಿಸಿದೆ. ವಿಮಾನ ಪ್ರಯಾಣಕ್ಕೆ ಪ್ರಯಾಣಿಕರು ವಿಮಾನ ನಿಲ್ದಾಣವನ್ನು ಎರಡು ಗಂಟೆ ಮೊದಲು ತಲುಪಿ ತಪಾಸಣೆಗೆ ಒಳಪಡಬೇಕು. ಕಡ್ಡಾಯ ಮಾಸ್ಕ್ ಧರಿಸಬೇಕು. ಕಡಿಮೆ ಲಗೇಜ್ ತೆಗೆದುಕೊಂಡು ಹೋಗಬೇಕು....
error: Content is protected !!