Ad Widget

ಚೀನಾಕ್ಕೆ ಸಡ್ಡು ಹೊಡೆದ ಭಾರತ-ಸೇನೆ ಸನ್ನದ್ಧ- ಅಮೇರಿಕಾ ಬೆಂಬಲ

ಭಾರತ ತನ್ನ ಭೂಭಾಗದೊಳಗೆ ಕೈಗೆತ್ತಿಕೊಂಡಿರುವ ರಸ್ತೆ ಕಾಮಗಾರಿಯನ್ನೇ ನೆಪವಾಗಿಟ್ಟುಕೊಂಡು ಗಡಿಯಲ್ಲಿ ಸೇನಾ ಜಮಾವಣೆ ಮಾಡಿ ಬೆದರಿಕೆಯೊಡ್ಡುತ್ತಿರುವ ಚೀನಾಕ್ಕೆ ಸಡ್ಡು ಹೊಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ . ಗಡಿಯುದ್ದಕ್ಕೂ ಚೀನಾ ಎಲ್ಲೆಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯೋಧರನ್ನು ಜಮಾವಣೆ ಮಾಡಿದೆಯೋ ಅಲ್ಲೆಲ್ಲಾ ಸಮಬಲ ರೀತಿಯಲ್ಲಿ ಸೈನಿಕರ ನಿಯೋಜನೆ ಮಾಡಲು ಹಾಗೂ ಚೀನಾ ಆಕ್ಷೇಪಿಸುತ್ತಿರುವ ರಸ್ತೆ ಕಾಮಗಾರಿ ಮುಂದುವರಿಸಲು ನಿರ್ಧರಿಸಿದೆ...

ಜೂ 1 ರಿಂದ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಭಾಗ್ಯ

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನವು ಜೂನ್ 1 ರಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು. ಸರ್ಕಾರದ ಆದೇಶದಂತೆ ಸ್ವಚ್ಚತೆ , ಸ್ಯಾನಿಟೈಸರ್‌ ಬಳಕೆ , ಥರ್ಮಲ್ ಸ್ಟೀನಿಂಗ್ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡು ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಅವಕಾಶ ನೀಡಲಾಗುವುದು. ಈ ಎಲ್ಲಾ ವ್ಯವಸ್ಥೆ ಗಳನ್ನು ಮಾಡಿ ಭಕ್ತಾದಿಗಳ ಸ್ವಾಗತಕ್ಕೆ...
Ad Widget

ನಾಪೊಕ್ಲು ಸರಣಿ ಕಳ್ಳತನ: ಮನೆ ಬೀಗ ಮುರಿದು ಚಿನ್ನಾಭರಣ ದೋಚಿದ ಕಳ್ಳರು

ನಾಪೋಕ್ಲು: ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಬೀಗ ಒಡೆದು ಚಿನ್ನಾಭರಣಕಳವು ಮಾಡಿದ ಪ್ರಕರಣ  ಕಕ್ಕಬೇ ಸಮೀಪದ ಯುವಕ ಪಾಡಿ ಗ್ರಾಮದಲ್ಲಿ ನಡೆದಿದೆ. ಯುವಕಪಾಡಿ ಗ್ರಾಮದ ಕರ್ ತಂಡ ಮಾಚವ್ವ(ಮೀನ) ಎಂಬವರು ತಮ್ಮ ಮನೆಯಲ್ಲಿ ಒಬ್ಬರೇ ವಾಸವಾಗಿದ್ದು4 ದಿನದ ಸಂಬಂಧಿಕರ ಮನೆಗೆ ತೆರಳಿದ್ದರುನೆನ್ನೆಯ ದಿನ ಮನೆಗೆ ಹಿಂತಿರುಗಿದಾಗ ಮನೆಯ ಬಾಗಿಲಿನ ಬೀಗ ಮುರಿದು ಗೋಚರಿಸುತ್ತದೆಮನೆಯೊಳಗಿನ ಗೋದ್ರೆಜ್ ಮುರಿದು...
error: Content is protected !!