Ad Widget

ಸಾಮಾಜಿಕ ಅರಣ್ಯ ಇಲಾಖೆಯಿಂದ ಉಚಿತವಾಗಿ ವಿವಿಧ ಜಾತಿಯ ಗಿಡ ಲಭ್ಯ

ಸುಳ್ಯ ಸಾಮಾಜಿಕ ಅರಣ್ಯ ವಲಯದ ವ್ಯಾಪ್ತಿಗೆ ಬರುವ ಅಲೆಟ್ಟಿ ಮೇದಿನಡ್ಕ ಸಸ್ಯಕ್ಷೇತ್ರದಲ್ಲಿ 2020 ರ ಮಳೆಗಾಲದಲ್ಲಿ ಸಾರ್ವಜನಿಕರಿಗೆ ಸಂಘ- ಸಂಸ್ಥೆಗಳಿಗೆ ಮತ್ತು ಕೃಷಿ ವಿತರಣೆ ಮಾಡುವ ಸಲುವಾಗಿ ವಿವಿಧ ರೀತಿಯ ಒಟ್ಟು 25500 ಸಸಿಗಳನ್ನು ಬೆಳೆಸಲಾಗಿದೆ . ಅಲ್ಲದೆ ನೆಡುತೋಪಿನಲ್ಲಿ ನೆಡಲು 17820 ಸಸಿಗಳನ್ನು ಮತ್ತು ರಸ್ತೆ ಬದಿ ನೆಡುತೋಪು ನಿರ್ಮಾಣಕ್ಕಾಗಿ 3515 ಸಸಿಗಳನ್ನು ,...

ಜೂ ೪ ರಂದು ಮಳೆ ಹಾನಿ ಸಂತ್ರಸ್ಥರಿಗೆ 463 ಮನೆಗಳ ಹಸ್ತಾಂತರಕ್ಕೆ ದಿನ ನಿಗದಿ

ಕಳೆದ ಎರಡು ವರ್ಷಗಳ ಹಿಂದೆ ಕೊಡಗಿನ ಹಾಗೂ ದಕ್ಷಿಣಕನ್ನಡ ಜಿಲ್ಲೆ ಕೇರಳದ ಕೆಲವು ಭಾಗಗಳಲ್ಲಿ ಭಾರಿ ಮಳೆ ಉಂಟಾಗಿದ್ದು ಹಲವಾರು ಕಡೆಗಳಲ್ಲಿ ಭೂಕುಸಿತ ಉಂಟಾಗಿ ಮನೆಗಳನ್ನು ಕಳೆದುಕೊಂಡು ಹಲವಾರು ಕುಟುಂಬಸ್ಥರು ನಿರಾಶ್ರಿತರಾಗಿದ್ದರು.ಈ ಸಂದರ್ಭದಲ್ಲಿ ನಿರಾಶ್ರಿತರಿಗೆ ಸೂರು ಕಲ್ಪಿಸುವ ಅಡಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕೊಡಗಿನ ಕೆಲವು ಕಡೆಗಳಲ್ಲಿ ನಿರಾಶ್ರಿತರಿಗೆ ಮನೆಗಳನ್ನು ನಿರ್ಮಿಸುವ ಯೋಜನೆಯನ್ನು ರೂಪಿಸಿಕೊಂಡು ಮನೆ...
Ad Widget

ದೂರಶಿಕ್ಷಣ ಪದವಿ ಪರೀಕ್ಷೆ ಮುಂದೂಡಿಕೆ

ಜೂನ್ ಜುಲೈನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ನಡೆಸುವ ದೂರಶಿಕ್ಷಣ ಕಾರ್ಯದ ಮತ್ತು ಪದವಿ ಕೋರ್ಸ್‌ಗಳ ಪರೀಕ್ಷಾ ಪ್ರಕಟಣೆ ಮತ್ತು ಪರೀಕ್ಷಾ ವೇಳಾಪಟ್ಟಿಯನ್ನು ಅನಿವಾರ್ಯ ಕಾರಣಗಳಿಂದ ತಡೆಹಿಡಿಯಲಾಗಿದೆ. ಪರೀಕ್ಷಾ ಪ್ರಕಟಣೆ ಮತ್ತು ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಂಚಾಯತ್ ಗೆ ಆಡಳಿತಾಧಿಕಾರಿ ನೇಮಿಸಿ, ಇಲ್ಲವೇ ಚುನಾವಣೆ ನಡೆಸಿ

ಪಂಚಾಯತ್ ಚುನಾವಣೆ ನಡೆಸದೆ ಆಡಳಿತ ಸದಸ್ಯರನ್ನು ನೇಮಿಸಲು ಹೊರಟಿರುವ ಸರಕಾರದ ತೀರ್ಮಾನ ಸರಿಯಲ್ಲ, ಚುನಾವಣಾ ಆಯೋಗ ಈ ಬಗ್ಗೆ ಕೂಡಲೇ ಚುನಾವಣೆ ನಡೆಸಿ ಆಡಳಿತರೂಡ ಪಕ್ಷದ ಕೈ ಗೊಂಬೆ ಆಗದೇ ಪಂಚಾಯತ್ ಚುನಾವಣೆ ನಡೆಸಬೇಕು ಮತ್ತು ಆಡಳಿತ ಅಧಿಕಾರಿಗಳನ್ನು ನೇಮಿಸಿ, ಆದರೆ ಧಾರ್ಮಿಕ ದತ್ತಿ ಇಲಾಖೆ ರೀತಿಯಲ್ಲಿ ಸದಸ್ಯರನ್ನು ನೇಮಿಸುವುದು ಬೇಡ. ಚುನಾವಣೆ ನಡೆದರೆ ಗೆಲ್ಲಲು...

ಛತ್ತೀಸ್ ಗಢ ಪ್ರಥಮ ಮುಖ್ಯಮಂತ್ರಿ ಅಜಿತ್ ಜೋಗಿ ನಿಧನ

ಛತ್ತೀಸ್ ಗಢ ಪ್ರಥಮ ಮುಖ್ಯಮಂತ್ರಿ ಅಜಿತ್ ಜೋಗಿ ಅನಾರೋಗ್ಯದಿಂದ ಬಳಲುತ್ತಿದ್ದ ಛತ್ತೀಸ್ ಗಢ ಪ್ರಥಮ ಮುಖ್ಯಮಂತ್ರಿ ಅಜಿತ್ ಜೋಗಿ ಇಂದು ನಿಧನರಾಗಿದ್ದಾರೆ . ಈ ಬಗ್ಗೆ ಅವರ ಪುತ್ರ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ . ಕೆಲ ದಿನಗಳ ಹಿಂದೆ ಅಜಿತ್ ಜೋಗಿ ಹೃದಯಾಘಾತಕ್ಕೊಳಗಾಗಿದ್ದರು . 2000 ದಲ್ಲಿ ಅವರು ಛತ್ತೀಸ್ ಗಢದ ಪ್ರಪ್ರಥಮ ಮುಖ್ಯಮಂತ್ರಿಯಾದರು.

ಕೇರಳ ರಾಜ್ಯ ಮಾಜಿ ಸಚಿವ ಎಂ ಪಿ ವೀರೇಂದ್ರ ಕುಮಾರ್ ನಿಧನ ಕ್ಕೆ ಎಂ ಬಿ ಸದಾಶಿವ ಸಂತಾಪ

ಕೇರಳ ರಾಜ್ಯ ಸರ್ಕಾರದಲ್ಲಿ ನೀರಾವರಿ ಸಚಿವರಾಗಿ ಹಾಗೂ ಲೋಕಸಭಾ ಸದಸ್ಯ ರಾಗಿ ಕಾರ್ಯ ನಿರ್ವಹಿಸಿ ಪ್ರಸ್ತುತ ಲೋಕ ತಾಂತ್ರಿಕ್ ಜನತಾ ದಳ ಕೇರಳ ರಾಜ್ಯ ಅಧ್ಯಕ್ಷ ಹಾಗೂ ಕೇರಳದ ಜನಪ್ರಿಯ ಪತ್ರಿಕೆ ಮಾತೃಭೂಮಿ ದಿನ ಪತ್ರಿಕೆ ಯ ಸಂಪಾದಕರಾದ ಎಂ ಪಿ ವಿರೇಂದ್ರ ಕುಮಾರ್ ರವರು ಹೃದಯಾಘಾತ ದಿಂದ ಮೇ 28 ರಂದು ರಾತ್ರಿ ಕೋಯಿಕ್ಕೋಡ್...

ಕೇರಳದ ಪ್ರಸಿದ್ಧ ಮಾತೃಭೂಮಿ ಪತ್ರಿಕೆಯ ಅಧ್ಯಕ್ಷ ಎಂ.ಪಿ.ವೀರೇಂದ್ರ ಕುಮಾರ್ ನಿಧನ

ಮಾಜಿ ಕೇಂದ್ರ ಸಚಿವ , ಸಮಾಜವಾದಿ ಮುಖಂಡ , ರಾಜ್ಯಸಭಾ ಸದಸ್ಯ ಹಾಗೂ ಲೇಖಕ ಎಂ.ಪಿ.ವೀರೇಂದ್ರ ಕುಮಾರ್ ಮೇ. 28 ರಾತ್ರಿ ನಿಧನರಾದರು . ಅವರಿಗೆ 84 ವರ್ಷ ವಯಸ್ಸಾಗಿತ್ತು . ಅವರು ಅಲ್ಪಕಾಲದಿಂದ ಸಕ್ರಿಯ ರಾಜಕಾರಣದಿಂದ ದೂರವಿದ್ದರು . ಲೋಕತಾಂತ್ರಿಕ ಜನತಾದಳದ ರಾಜ್ಯ ಘಟಕದ ಅಧ್ಯಕ್ಷರೂ ಆಗಿದ್ದ ಅವರು ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು...

ಆಲೆಟ್ಟಿ ರಸ್ತೆಯ ನಾಗಪಟ್ಟಣ ಸೇತುವೆ ಬಳಿ ಕಾಂಕ್ರೀಟಿಕರಣ -೩೦ ಲಕ್ಷ- ೨೪೦ ಮೀ ರಸ್ತೆ

ಸುಳ್ಯ ಗಾಂಧಿನಗರದಿಂದ ಆಲೆಟ್ಟಿ ಸಂಪರ್ಕದ ರಸ್ತೆ ನಾಗಪಟ್ಟಣ ಸೇತುವೆ ತನಕದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ಕೆಲಸಕ್ಕೆ ಮೇ.29 ರಂದು ಶಾಸಕ ಎಸ್. ಅಂಗಾರರವರು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಆಲೆಟ್ಟಿ ಗ್ರಾ. ಪಂಚಾಯತ್ ಅಧ್ಯಕ್ಷ ಹರೀಶ್ ರಂಗತ್ತಮಲೆ, ಕಲ್ಲುಮುಟ್ಲು ವಾರ್ಡಿನ ನ.ಪಂ.ಸದಸ್ಯೆ ಶ್ರೀಮತಿ ಸುಶೀಲ ಜಿನ್ನಪ್ಪ ಪೂಜಾರಿ, ಸುಳ್ಯ...

ನಿಶಿತ್ ಮುಂಡೋಡಿ ನಿರ್ದೇಶನದ “ಹುಟ್ಟೂರ ಬಿಟ್ಟು ಆಧುನಿಕತೆಯ ತೆಕ್ಕೆಗೆ” ಬಿಡುಗಡೆ- ವೀಕ್ಷಣೆಗೆ ಇಲ್ಲಿ ಕ್ಲಿಕ್ ಮಾಡಿ

ಲಾಕ್ ಡೌನ್ ಅವಧಿ ಯನ್ನು ಸದುಪಯೋಗ ಪಡಿಸಿಕೊಂಡ ಮುಂಡೋಡಿಯ ಯುವ ತರುಣರು ಒಂದು ಉತ್ತಮ ಕಿರುಚಿತ್ರ ರಚಿಸಿದ್ದು ಇದೀಗ ಬಿಡುಗಡೆಗೊಂಡಿದೆ. ಇಲ್ಲೂ ಬಿಡುಗಡೆ ಕಾರ್ಯಕ್ರಮ ವನ್ನು ವಿಶೇಷವಾಗಿ ನಡೆಸಿದ್ದಾರೆ. ತಮ್ಮ ಕೃಷಿ ಚಟುವಟಿಕೆಯ ಮಧ್ಯೆಯೇ ಮಧ್ಯಾಹ್ನದ ಬಿಡುವಿನ ವೇಳೆಯಲ್ಲಿ ತಮ್ಮ ತಮ್ಮ ಮನೆಯಿಂದಲೇ ಬಿಡುಗಡೆಗೊಳಿಸಿ ಯೂಟ್ಯೂಬ್ ನಲ್ಲಿ ಚಾಲನೆ ನೀಡಲಿದ್ದಾರೆ. ಇದರಿಂದ ಸಮಯ ಉಳಿತಾಯ, ಅಂತರ...

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ರಿಗೆ ಸುಳ್ಯದಲ್ಲಿ ಸನ್ಮಾನ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಆಯ್ಕೆಗೊಂಡು ಪ್ರಥಮ ಬಾರಿಗೆ ಸುಳ್ಯ ಮಾರ್ಗವಾಗಿ -ಮಂಗಳೂರು ತೆರಳುತ್ತಿದ್ದ ಸಲೀಂ ಅಹ್ಮದ್ ರವರನ್ನು ಸುಳ್ಯದ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿ ಸನ್ಮಾನಿಸಿದರು. ಜೂನ್ 7ರಂದು ಬೆಂಗಳೂರಿನಲ್ಲಿ ನಡೆಯಲಿರುವ ಡಿಕೆ ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷ ಪದಗ್ರಹಣದ ಕಾರ್ಯಕ್ರಮದ ಕುರಿತು ಮೈಸೂರಿಗೆ ಭೇಟಿ ನೀಡಿ ಮರಳುವ ಸಂದರ್ಭದಲ್ಲಿ ಸುಳ್ಯದಲ್ಲಿ ಮೇ 28ರಂದು...
Loading posts...

All posts loaded

No more posts

error: Content is protected !!