Ad Widget

ಬಿಜೆಪಿಯಲ್ಲಿ ಮತ್ತೆ ಭಿನ್ನಮತ-ಯಡಿಯೂರಪ್ಪಗೆ ಹೈಕಮಾಂಡ್ ಬೆಂಬಲ

ಕೊರೋನಾ ವೈರಸ್ ಹಾವಳಿ ಮಧ್ಯೆಯೇ ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ಭಿನ್ನಮತ ಭುಗಿಲೆದ್ದಿದ್ದು , ಭಿನ್ನಮತೀಯ ನಾಯಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಫೈನಲ್ ಎಚ್ಚರಿಕೆ ನೀಡಲು ನಿರ್ಧರಿಸಿದ್ದಾರೆ . ಮಾಜಿ ಸಚಿವರಾದ ಉಮೇಶ ಕತ್ತಿ , ಮುರುಗೇಶ ನಿರಾಣಿ , ಬಸವರಾಜ ಪಾಟೀಲ ಯತ್ನಾಳ್ ಮೊದಲಾದವರ ನೇತೃತ್ವದಲ್ಲಿ 25 ಕ್ಕೂ ಹೆಚ್ಚು ಶಾಸಕರು ಈಗಾಗಲೆ 2...

ಕಲ್ಮಕಾರು ರಸ್ತೆ ಮರುಡಾಮರೀಕರಣ

ಕೊಲ್ಲಮೊಗ್ರದಿಂದ ಕಲ್ಮಕಾರುವರೆಗೆ ಸುಮಾರು 8 ಕಿ.ಮೀ. ರಸ್ತೆಯ ಮರುಡಾಮರೀಕರಣ ಆರಂಭವಾಗಿದೆ. ಇದಕ್ಕೆ ಶಾಸಕ ಎಸ್ ಅಂಗಾರ ಸೆಂಟ್ರಲ್ ರೋಡ್ ಫಂಡ್ (CRF) ನಿಂದ ರೂ ೭೫ ಲಕ್ಷ ಅನದಾನ ಒದಗಿಸಿದ್ದಾರೆ. ಈ ಮೊದಲು ಪ್ರಧಾನಮಂತ್ರಿ ಗ್ರಾಮ ಸಡಕ್ ಅಡಿಯಲ್ಲಿ ಅಭಿವೃದ್ಧಿ ಯಾಗಿದ್ದು ಕೆಲ ವರ್ಷಗಳಿಂದ ಗುಂಡಿ ಬಿದ್ದು ಸಂಚಾರಕ್ಕೆ ತೊಡಕಾಗಿತ್ತು.
Ad Widget

ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿಕೆ- ಚುನಾವಣಾ ಅಯೋಗ ಆದೇಶ

ರಾಜ್ಯದಲ್ಲಿ ಕೊರೊನಾ ವೈರಸ್ ಸಂಪೂರ್ಣ ಹತೋಟಿಗೆ ಬಾರದಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ತಾತ್ಕಲಿಕವಾಗಿ ಮುಂದೂಡಿದೆ. ಸದ್ಯ ರಾಜ್ಯದಲ್ಲಿರುವ ಪರಿಸ್ಥಿತಿಯನ್ನು ವಿಸ್ತ್ರತವಾಗಿ ಅವಲೋಕಿಸಿ ಚುನಾವಣಾ ಆಯೋಗ ಈ ನಿರ್ಧಾರ ಕೈಗೊಂಡಿದೆ.ಒಂದೇ ವೇಳೆ ಚುನಾವಣೆ ನಡೆದರೇ,ಕೊರೊನಾ ಸೋಂಕು ಮತ್ತಷ್ಟು ಜನರಿಗೆ ಹರಡಲಿದೆ ಎಂಬ ಭೀತಿಯಿಂದ ಚುನಾವಣೆ ಮುಂದೂಡಲಾಗಿದೆ. ಸಂವಿಧಾನದ ಪರಿಚೇದ್ಧ 243 ಕಲಾಂ...
error: Content is protected !!