ಕಡಬ ತಾಲೂಕಿನ ಐನೆಕಿದು ಗ್ರಾಮದ ಕೆದಿಲ ಗಿರಿಯಪ್ಪ ಗೌಡ ರವಿ ಕೆದಿಲ ಹಾಗೂ ದೇವರಾಜ್ ಕೆದಿಲ ಎಂಬವರ ತೋಟಕ್ಕೆ ಕಾಡಾನೆ ದಾಳಿ ನಡೆಸಿದ್ದು ಕೃಷಿಗೆ ಅಪಾರ ಹಾನಿ ಮಾಡಿದೆ.ಬಾಳೆ ,ಅಡಿಕೆ, ತೆಂಗು ಹಾಗು ನೀರಿನ ಪೈಪ್ ಗೆ ಹಾನಿಯಾಗಿದ್ದು ಸುಮಾರು ರೂ 50 ಸಾವಿರದಷ್ಟು ಸಂಭವಿಸಿದೆ ಎಂದು ತಿಳಿದುಬಂದಿದೆ.
ಕಡಬ ತಾಲೂಕಿನ ಐನೆಕಿದು ಗ್ರಾಮದ ಕೆದಿಲ ಗಿರಿಯಪ್ಪ ಗೌಡ ರವಿ ಕೆದಿಲ ಹಾಗೂ ದೇವರಾಜ್ ಕೆದಿಲ ಎಂಬವರ ತೋಟಕ್ಕೆ ಕಾಡಾನೆ ದಾಳಿ ನಡೆಸಿದ್ದು ಕೃಷಿಗೆ ಅಪಾರ ಹಾನಿ ಮಾಡಿದೆ.ಬಾಳೆ ,ಅಡಿಕೆ, ತೆಂಗು ಹಾಗು ನೀರಿನ ಪೈಪ್ ಗೆ ಹಾನಿಯಾಗಿದ್ದು ಸುಮಾರು ರೂ 50 ಸಾವಿರದಷ್ಟು ಸಂಭವಿಸಿದೆ ಎಂದು ತಿಳಿದುಬಂದಿದೆ.
06.03.2026 e paper
e paper 16.01.2026