Ad Widget

ಚೆಡಾವು ಸಂಪಾಜೆ ವಿಶ್ವ ಪರಿಸರ ದಿನಾಚರಣೆ

ಭಾರತ ಸರ್ಕಾರ ನೆಹರೂ ಯುವ ಕೇಂದ್ರ ಕೊಡಗು ಜಿಲ್ಲೆ ಮತ್ತು ನೇತಾಜಿ ಗೆಳೆಯರ ಬಳಗ ಚೆಡಾವು ಸಂಪಾಜೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ನೇತಾಜಿ ಗೆಳೆಯರ ಬಳಗದ ಅಧ್ಯಕ್ಷರಾದ ಶಶಿಕುಮಾರ್ ಹೆಚ್ ಬಿ, ಉಪಾಧ್ಯಕ್ಷರಾದ ನಾಗೇಶ್ ಹೆಚ್ ಎನ್, ಪ್ರಧಾನ ಕಾರ್ಯದರ್ಶಿಯಾದ ಸುಂದರ ಹೆಚ್ ಬಿ, ಹಾಗೂ ಸದಸ್ಯರಾದ...

ದೇವಚಳ್ಳ ವಿಶ್ವ ಪರಿಸರ ದಿನಾಚರಣೆ

ಅಮರ ಸಂಘಟನಾ ಸಮಿತಿ ,ಅಮರ ಮುಡ್ನೂರು ಮತ್ತು ಪಡ್ನೂರು ಇದರ ಆಶ್ರಯದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಸಹಯೋಗದಲ್ಲಿ ವಿಶ್ವ ಪರಿಸರ ದಿನ ದ ಅಂಗವಾಗಿ ಜೂನ್ ೫ ರಂದು ಸೇವ್ ಟ್ರೀ ಸೇವ್ ಲೈಫ್ ಅಭಿಯನದಡಿಯಲ್ಲಿ ಕಾಡು ಬೆಳೆಸಿ ನಾಡು ಉಳಿಸಿ ಧ್ಯೇಯ ವಾಕ್ಯದೊಂದಿಗೆ ದೇವಚಳ್ಳ ಗ್ರಾಮ ಪಂಚಾಯತ್ ಪರಿಸರದಲ್ಲಿ ಎರಡನೇ ವರ್ಷದ ಗಿಡ ನೆಡುವ...
Ad Widget

ಮಾಣಿ ಸರಣಿ ಅಪಘಾತ – ಪ್ರಯಾಣಿಕರು ಪಾರು

ರಾಷ್ಟ್ರೀಯ ಹೆದ್ದಾರಿಯ ಮಾಣಿ ಸುತ್ತಮುತ್ತ ಅಪಘಾತಗಳ ಸರಮಾಲೆ ನಡೆದಿದ್ದು ಯಾವುದೇ ಅಪಾಯವಿಲ್ಲದೆ ಪಾರಾದ ಪ್ರಯಾಣಿಕರು.ಪೇರಮೊಗರು ಸಮೀಪ ಮಾರುತಿ 800 ಕಾರು ರಸ್ತೆ ಪಕ್ಕದ ಬೃಹತ್ ಹೊಂಡಕ್ಕೆ ಬಿದ್ದು ಜಖಂಗೊಂಡಿದ್ದುಬುಡೋಳಿ ಜಂಕ್ಷನಲ್ಲಿ ಮಾಣಿ ಕಡೆಯಿಂದ ಬರುತ್ತಿದ್ದ ಓಮ್ನಿ ಕಾರೊಂದು ರಸ್ತೆಯಲ್ಲಿ ಮಗುಚಿದ ಪರಿಣಾಮ ಇಬ್ಬರು ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ತಿಳಿದು ಬಂದಿದೆ.ಕೊಡಾಜೆ ಮಸೀದಿ ಸಮೀಪದ...

ಮೂಡಬಿದ್ರೆ ಎರಡು ತಂಡಗಳ ಮಧ್ಯೆ ಮಾರಾಮಾರಿ ಸುಳ್ಯ ಮೂಲದ ಓರ್ವ ಸಾವು

ಅಲೆಕ್ಕಾಡಿ ಕುಕ್ಕಟ್ಟೆ ಅಬ್ದುಲ್ ಲತೀಫ್ ಅವರು ಮೂಡಬಿದರೆಯಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.ಇವರು ಮೂಡಬಿದರೆಯಲ್ಲಿ ಜ್ಯುವೆಲ್ಲರಿ ಅಂಗಡಿಯನ್ನು ಹೊಂದಿದ್ದರು ಎಂದು ತಿಳಿದುಬಂದಿದೆ.ಮುಲ್ಕಿ ವಿಜಯ ಬ್ಯಾಂಕ್ ಹತ್ತಿರ ಎರಡು ತಂಡಗಳ ನಡುವೆ ನಡೆದ ಮಾರಾಮಾರಿಯಲ್ಲಿ ಘಟನೆ ನಡೆದಿದೆ ಎಂದು ತಿಳಿದುಬಂದಿದೆ ಘಟನೆಗೆ ಸಂಬಂಧಿಸಿದಂತೆ ಇನ್ನು ಇಬ್ಬರು ತೀವ್ರ ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಮರ ಸುದ್ದಿ ವೆಬ್ಸೈಟ್ ವರದಿಗೆ ಸ್ಪಂದಿಸಿದ ಬಿಎಸ್ ಎನ್ ಎಲ್

ಕೊಲ್ಲಮೊಗ್ರ ಬಿಎಸ್ ಎನ್ ಎಲ್ ಟವರ್ ಬಗ್ಗೆ ಕಳೆದ ವಾರ ಅಮರ ಸುದ್ದಿ ವೆಬ್ಸೈಟ್ ವರದಿ ಪ್ರಕಟಿಸಿ ನಿದ್ದೆಯಲ್ಲಿದ್ದ ಅಧಿಕಾರಿಗಳನ್ನು ಎಚ್ಚರಿಸಿತ್ತು. ಈ ಬಗ್ಗೆ ಯುವ ಮುಂದಾಳು ಉದಯ ಶಿವಾಲ ಪ್ರಧಾನಮಂತ್ರಿ ಕಛೇರಿ ಗೆ ಪತ್ರ ಬರೆದು ಒತ್ತಾಯಿಸಿದ್ದು ಅಲ್ಲದೇ ಎಲ್ಲಾ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಬೆನ್ನು ಬಿಡದೇ ಸತತ ಪ್ರಯತ್ನಿಸಿದ್ದರು. ದಿನ ಮುಂದೂಡುತ್ತಿದ್ದ ಅಧಿಕಾರಿಗಳು...

ಪೈಲಾರು ವಿಶ್ವ ಪರಿಸರ ದಿನಾಚರಣೆ

ಫ್ರೆಂಡ್ಸ್ ಕ್ಲಬ್ ಪೈಲಾರು ಇದರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಯನ್ನುಆಚರಿಸಲಾಯಿತು.ಮನೆ-ಮನೆಯಲ್ಲಿ ಗಿಡ ನೆಡುವುದರ ಮೂಲಕ ವೃಕ್ಷಾರೋಹಣ-2020 ನ್ನು ಆರಂಭಿಸಲಾಯಿತು. ನಿವೃತ್ತ ಎ ಎಸ್ ಐ ಕೇಶವ ಅರಂಬೂರು ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಫ್ರೆಂಡ್ಸ್ ಕ್ಲಬ್ ನ ಗೌರವ ಸಲಹೆಗಾರರಾದ ಮುರಾರಿ ಕಡಪಳ,ಆನಂದ ಕಂಜರ್ಪಣೆ,ಪುಷ್ಪರಾಜ್ ಗುಡ್ಡೆಮನೆ,ತೇಜಸ್ವಿ...

ಎಸ್ ಕೆ ಎಸ್ ಎಸ್ ಎಫ್ ಸುಳ್ಯ ಟೌನ್: ವಿಶ್ವ ಪರಿಸರ ದಿನಾಚರಣೆ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ SKSSF ಸುಳ್ಯ ಟೌನ್ ಶಾಖೆಯ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ಅರಂಬೂರು ಮದ್ರಸ ವಠಾರದಲ್ಲಿ ನಡೆಯಿತು.ಸುಳ್ಯ ಕ್ಲಸ್ಟರ್ ಅಧ್ಯಕ್ಷ ಅಬ್ದುಲ್ ರಜಾಕ್ ಕರಾವಳಿ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಸುಳ್ಯ ಟೌನ್ ಅಧ್ಯಕ್ಷ ಆಶಿಕ್ ಸುಳ್ಯ, ಸುಳ್ಯ ಮದ್ರಸ ಮೇನೇಜ್ಮೆಂಟ್ ಪ್ರ. ಕಾರ್ಯದರ್ಶಿ ಬಶೀರ್ ಯು.ಪಿ, ಜಿಲ್ಲಾ ಕೌನ್ಸಿಲ್ ಸದಸ್ಯ ಶಹೀದ್ ಪಾರೆ,ಸುಳ್ಯ ವಲಯ...

ಕಲ್ಚರ್ಪೆ ಬೈಕ್ ಗೆ ಗುದ್ದಿದ ಕಾರು ಪರಾರಿ

ಬೈಕ್ ಸವಾರನಿಗೆ ಕಾರು ಗುದ್ದಿ ಪರಾರಿ ಬೈಕ್ ಸವಾರ ಗಂಭೀರ ಸ್ವರೂಪದ ಗಾಯಗೊಂಡ ಘಟನೆ ಕಲ್ಚೆರ್ಪೆಯಲ್ಲಿ ನಡೆದಿದೆ ಗಾಯ ಗೊಂಡ ಬೈಕ್ ಸವಾರ ಪೆರಾಜೆ ಗ್ರಾಮದ ಪೀಚೆ ಮನೆ ಯಶೋಧರ ಎಂದು ತಿಳಿದು ಬಂದಿದ್ದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ

ಸಂಪಾಜೆ ವಿಶ್ವ ಪರಿಸರ ದಿನಾಚರಣೆ

ಸಂಪಾಜೆ ಗ್ರಾಮ ಪಂಚಾಯತ್ ಸಭಾ ಭವನದ ಮುಂಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಸದಸ್ಯರಾದ ಹಮೀದ್.ಜಿ. ಕೆ. ಹಾಗೂ ಸಂಪಾಜೆ ಕ್ರಷಿ ಪತ್ತಿನ ಸಂಘದ ನಿರ್ದೇಶಕಿ ಸುಮತಿ ಶಕ್ತಿವೇಲು ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭ ಪಂಚಾಯತ್ ಸಿಬ್ಬಂದಿಗಳಾದ ಭರತ್ ಕೆ.ಎಸ್. ಗೋಪಮ್ಮ.ಮಲ್ಲಿಕಾ,...

ಕಡಬದ ಶಿಕ್ಷಕರೊಬ್ಬರಿಗೆ ಕೊರೊನ ಪಾಸಿಟಿವ್

ಕಡಬದ 42 ವರ್ಷದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈಗಾಗಲೇ ಅಧಿಕಾರಿಗಳು ಅವರ ಆರಿಗ ದೊಳ ಮನೆಯ ಸುತ್ತಲಿನ ಏಳು ಮನೆಗಳನ್ನು ಸೀಲ್‌ ಡೌನ್ ಮಾಡಿದ್ದಾರೆ . ಅವರ ಮನೆಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಚಿತ್ರಾ ರಾವ್ , ಪಿಡಿಒ ಚೆನ್ನಪ್ಪ ಗೌಡ , ಕಡಬ ಠಾಣಾ ಪೋಲಿಸ್ ಆರೋಗ್ಯ ಸಿಬ್ಬಂದಿಗಳು ಆ...
Loading posts...

All posts loaded

No more posts

error: Content is protected !!