Ad Widget

ಜಯನಗರ ವಿಶ್ವ ಪರಿಸರ ದಿನಾಚರಣೆ


ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಎಸ್ ಎಸ್ ಎಫ್ ರಾಜ್ಯದಾದ್ಯಂತ ಹಮ್ಮಿಕೊಂಡಂತಹ ಕಾರ್ಯಕರ್ತರ ಮನೆಯಲ್ಲಿ ನಾಳೆಗೊಂದು ನೆರವು ಸಸಿ ನೆಡುವ ಕಾರ್ಯಕ್ರಮಕ್ಕೆ ಮೊಗರ್ಪಣೆ ಎಸ್ಎಸ್ಎಫ್ ವತಿಯಿಂದ ಚಾಲನೆ ನೀಡಲಾಯಿತು.
ಪ್ರಥಮವಾಗಿ ಸುಳ್ಯ ಎಸ್ಎಸ್ಎಫ್ ಡಿವಿಜನ್ ಸದಸ್ಯರಾದ ಶಮೀರ್ ಡಿ ಎಚ್ ರವರ ಜಯನಗರ ನಿವಾಸದಲ್ಲಿ ಸಸಿ ನೆಟ್ಟು ವಿಶ್ವ ಪರಿಸರ ದಿನವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಆಸಿಫ್ ಬೆಟ್ಟಂಪಾಡಿ, ಕಾರ್ಯದರ್ಶಿ ಶಾಕಿರ್ ಮೊಗರ್ಪಣೆ, ಕೋಶಾಧಿಕಾರಿ ಶರೀಫ್ ಜಯನಗರ ಮೊದಲಾದವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!