Ad Widget

ದಲಿತ ಪದ ಬಳಸುವಂತಿಲ್ಲ: ಸರ್ಕಾರ ಆದೇಶ

ಸರ್ಕಾರದ ವ್ಯವಹಾರ ಮತ್ತು ಯಾವುದೇ ಪ್ರಮಾಣ ಪತ್ರದಲ್ಲಿ ಪರಿಶಿಷ್ಟ ಜಾತಿಯವರಿಗೆ ದಲಿತ ಎಂಬ ಪದವನ್ನು ಬಳಸಬಾರದು ಎಂದು ಈ ಹಿಂದೆಯೇ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು.ಇದೀಗ, ಕೇಂದ್ರ ಸರ್ಕಾರದ ನಿರ್ದೇಶನದಂತೆ ರಾಜ್ಯದಲ್ಲಿ ಆಡಳಿತ ಭಾಷೆ, ಪತ್ರ ವ್ಯವಹಾರ, ಪ್ರಮಾಣ ಪತ್ರಗಳಲ್ಲಿ 'ದಲಿತ' ಎನ್ನುವ ಪದವನ್ನು ಬಳಸದಂತೆ ಸಮಾಜ ಕಲ್ಯಾಣ ಇಲಾಖೆಯು ಆದೇಶ ಹೊರಡಿಸಿದೆ.ಈ ಕುರಿತು ಕರ್ನಾಟಕ...

ಜುಲೈ 30 ರವರೆಗೆ ಮೀನು ಹಿಡಿಯುವುದಕ್ಕೆ ನಿಷೇಧ

ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ದಿ ಚಟುವಟಿಕೆಗಳು ನಡೆಯುವುದರಿಂದ ಪ್ರತೀ ವರ್ಷ ಜೂನ್ 1 ರಿಂದ ಜುಲೈ, 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿದೆ.ಈ ಅವಧಿಯು ಮೀನಿನ ಜೀವನ ಚಕ್ರದಲ್ಲಿ ಅತೀ ಮುಖ್ಯವಾದ ಘಟ್ಟವಾಗಿದೆ. ಸ್ಥಳೀಯ ತಳಿಗಳು ಮುಂದಿನ ಫೀಳಿಗೆಗೆ ತಮ್ಮ...
Ad Widget

ಮೀನು ಮರಿ ಬೇಕಾದವರು ಅರ್ಜಿ ಸಲ್ಲಿಸಲು ಸೂಚನೆ

ಪ್ರಸಕ್ತ(2020-21) ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಸರ್ಕಾರ ನಿಗಧಿಪಡಿಸಿದ ದರಗಳಲ್ಲಿ ಬಿತ್ತನೆಗೆ ಯೋಗ್ಯವಾದ ಮೀನುಮರಿಗಳನ್ನು ಲಭ್ಯತೆಗೆ ಅನುಗುಣವಾಗಿ ವಿತರಿಸಲಾಗುವುದುಆಸಕ್ತ ಕೃಷಿಕರು ತಮ್ಮ ಬೇಡಿಕೆಯನ್ನು ಸಂಬಂಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರು ಶ್ರೇಣೆ-2 ಕಚೇರಿಗಳಲ್ಲಿ ನೊಂದಾಯಿಸಿಕೊಳ್ಳಬೇಕಾಗಿ ಕೋರಿದೆ.ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು ಶ್ರೇಣಿ-1, ಮಡಿಕೇರಿ ದೂ.ಸಂ08272-228773, ಮೀನುಗಾರಿಕೆ ಸಹಾಯಕ ನಿರ್ದೇಶಕರು ಶ್ರೇಣಿ-2, ಮಡಿಕೇರಿ ದೂ.ಸಂ : 9845909727,...

ಉಬರಡ್ಕ ವಿಶ್ವಪರಿಸರ ದಿನಾಚರಣೆ-ಗಿಡ ನೆಡುವ ಕಾರ್ಯಕ್ರಮ

ಯುವಕ ಮಂಡಲ ಉಬರಡ್ಕ ಮಿತ್ತೂರು ಇದರ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಉಬರಡ್ಕ ಮಿತ್ತೂರು ಇದರ ಸಹಕಾರದೊಂದಿಗೆ ವಿಶ್ವಪರಿಸರ ದಿನಾಚರಣೆಯ ಪ್ರಯುಕ್ತ ಜೂನ್ 5 ರಂದು ಗಿಡ ನೆಡುವ ಕಾರ್ಯಕ್ರಮ ಪಂಚಾಯತ್ ವಠಾರದಲ್ಲಿ ನಡೆಯಿತುಗ್ರಾಮಪಂಚಾಯತ್ ಅಧ್ಯಕ್ಷರಾದ ಹರಿಪ್ರಸಾದ್ ಪಾನತ್ತಿಲ ಗಿಡ ನೆಡುವ ಮೂಲಕ ಉದ್ಘಾಟಿಸಿದರುಯುವಕ ಮಂಡಲದ ಗೌರವ ಸಲಹೆ ಗಾರರಾದ ಹರೀಶ್ ಉಬರಡ್ಕ. ರಾಜೇಶ್ ಭಟ್ ನೆಕ್ಕಿಲ....

ಪುನಃ ಕಾರಂಟೈನ್ ಅವಧಿ ಹೆಚ್ಚಿಸಿ ಸರ್ಕಾರ ಆದೇಶ

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ಹಿನ್ನೆಲೆಕಾರಂಟೈನ್ ಅವಧಿಯನ್ನು ಹೆಚ್ಚಿಸಿದ್ದು ಪ್ರಾರಂಭಿಕವಾಗಿ ಇದ್ದ ರೂಲ್ಸ್ ಗಳ ಪಾಲನೆಗೆ ಮುಂದಾಗಿದೆ.   ಹೊರಜಿಲ್ಲೆ ಇಂದ ಬರುವ ವ್ಯಕ್ತಿಗಳನ್ನು 14 ದಿನಗಳ ಕ್ವಾರಂಟೈನ್ ಮಾಡುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ‌. ಹಾಗೂಹೊರರಾಜ್ಯದಿಂದ ಬರುವ ವ್ಯಕ್ತಿಗಳನ್ನು 21 ದಿನ ಕ್ವಾರಂಟೈನ್ ಮಾಡುವಂತೆ ಸೂಚನೆ ನೀಡಿದೆ.

ಮಕ್ಕಳಿಗೆ ಸೋಂಕು ತಗುಲಿದರೆ ಆಡಳಿತ ಮಂಡಳಿ ಜವಾಬ್ದಾರಿ ಪೋಷಕರ ಅಭಿಮತ

ಇಷ್ಟೂ ಬೇಗ ಶಾಲೆ ಪ್ರಾರಂಭಿಸುವುದಾದರೇ ಮಕ್ಕಳಿಗೆ ಸೋಂಕು ತಗುಲಿದರೆ ಆಡಳಿತ ಮಂಡಳಿ ಜವಾಬ್ದಾರಿ ಮಾಡೇಕು .ಈ ಬಗ್ಗೆ ಪೋಷಕ ರಿಗೆ ಲಿಖಿತ ರೂಪದಲ್ಲಿ ಕೊಡಬೇಕು ಎಂದು ಪೋಷಕರೊಬ್ಬರು ಅಭಿಪ್ರಾಯ ಶೇರ್ ಮಾಡಿದ್ದಾರೆ.
error: Content is protected !!