- Thursday
- April 23rd, 2026
ಭಾರತ ಲಾಕ್ ಡೌನ್ ಗೊಂಡ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳುಗಳಿಂದ ಜನಸಾಮಾನ್ಯರು ವಿವಿಧ ಸಮಸ್ಯೆಗಳನ್ನು ಎದುರಿಸಿ ಯಥಾಸ್ಥಿತಿಗೆ ಬರಲು ಹರಸಾಹಸ ಪಡುತ್ತಿದ್ದಾರೆ. ಪ್ರಥಮ ಹಂತದ ಲಾಕ್ಡೌನ್ ನಿಂದ ಹಿಡಿದು ನಾಲ್ಕನೆಯ ಹಂತದವರೆಗೆ ಬಂದು ಜೀವನೋಪಾಯದ ಸಾಮಾನ್ಯ ಮಾರ್ಗವನ್ನು ಕಂಡುಕೊಳ್ಳಲು ತೊಡಗಿಕೊಂಡಿದ್ದಾನೆ.ಆದರೆ ಕೇರಳ ಹಾಗೂ ಕರ್ನಾಟಕದ ಗಡಿಭಾಗಗಳ ದ್ವಾರಗಳು ತೆರೆಯದೆ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ...