Ad Widget

ಆತ್ಮಹತ್ಯೆಗೆ ಪ್ರಸಿದ್ಧಿಯಾಗುತ್ತಿದೆಯೇ ನೇತ್ರಾವತಿ ಸೇತುವೆ?


ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ಜಪ್ಪಿನಮೊಗರು ನೇತ್ರಾವತಿ ಸೇತುವೆಯ ಮೇಲಿಂದ ನದಿಗೆ ಹಾರಿ ವ್ಯಕ್ತಿಯೊಬ್ಬ ಜೂನ್ 19ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಸಂಜೆ 4:30 ಸಮಯಕ್ಕೆ ಘಟನೆ ನಡೆದಿದ್ದು ಸ್ಥಳಕ್ಕೆ ಉಳ್ಳಾಲ ಪೊಲೀಸರು ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಳೆದ ಕೆಲವು ತಿಂಗಳ ಹಿಂದೆ ಕಾಫೀಡೇ ಮಾಲಕ ಸಿದ್ದಾರ್ಥ್ ಅವರು ಇದೇ ಸ್ಥಳದಲ್ಲಿ ಸುಸೈಡ್ ಮಾಡಿಕೊಂಡಿದ್ದರು. ತದನಂತರ ಹಲವು ಪ್ರಕರಣಗಳು ಇದೇ ಸ್ಥಳದಲ್ಲಿ ನಡೆದಿದ್ದು ಸ್ಥಳೀಯ ಜನರಲ್ಲಿ ಆತಂಕ ಮೂಡಿಸಿದೆ. ನೇತ್ರಾವತಿ ಸೇತುವೆ ಸುಸೈಡ್ ಪಾಯಿಂಟ್ ಆಗಿ ಪರಿವರ್ತನೆಯಾಗುತ್ತಿದೆಯೇ?. ಆತ್ಮಹತ್ಯೆ ಮಾಡಿಕೊಳ್ಳಲು ಬಯಸುವವರು ಇಲ್ಲಿ ಬರುತ್ತಾರೆ ಇದಕ್ಕೆ ಕಡಿವಾಣ ಹಾಕಬೇಕು ಇಲ್ಲದಿದ್ದರೆ ಈ ಸೇತುವೆ ಆತ್ಮಹತ್ಯೆ ತಾಣ ಆಗುವುದು ಖಂಡಿತ ಎಂದು ಸ್ಥಳೀಯ ಜನರು ಅಭಿಪ್ರಾಯ ಪಡುತ್ತಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!