ಸುಳ್ಯದ ಶ್ರೀರಾಂಪೇಟೆಯಲ್ಲಿರುವ ಸೋಜಾ ಇಲೆಕ್ಟ್ರಾನಿಕ್ಸ್ನಲ್ಲಿ ಟೆಕ್ನಿಷಿಯನ್ ಆಗಿದ್ದ ಪುತ್ತೂರು ಬಲ್ನಾಡುನ ಯಶವಂತ್ ( ರವಿ ) ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು . ಒಂದು ವಾರದ ಹಿಂದೆ ಅಸೌಖ್ಯಕ್ಕೊಳಗಾಗಿದ್ದರು.
ಸುಳ್ಯದ ಶ್ರೀರಾಂಪೇಟೆಯಲ್ಲಿರುವ ಸೋಜಾ ಇಲೆಕ್ಟ್ರಾನಿಕ್ಸ್ನಲ್ಲಿ ಟೆಕ್ನಿಷಿಯನ್ ಆಗಿದ್ದ ಪುತ್ತೂರು ಬಲ್ನಾಡುನ ಯಶವಂತ್ ( ರವಿ ) ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು . ಒಂದು ವಾರದ ಹಿಂದೆ ಅಸೌಖ್ಯಕ್ಕೊಳಗಾಗಿದ್ದರು.
06.03.2026 e paper
e paper 16.01.2026