Ad Widget

ಸೈನೈಡ್ ಮೋಹನ 20 ನೇ ಪ್ರಕರಣದಲ್ಲೂ ಆರೋಪ ಸಾಬೀತು- ಜೂನ್ ೨೪ ರಂದು ಶಿಕ್ಷೆ ಪ್ರಕಟ

ಕಾಸರಗೋಡಿನ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲೂ ಸರಣಿ ಸ್ತ್ರೀ ಹಂತಕ , ಸೈನೆಡ್ ಮೋಹನ್ ದೋಷಿ ಎಂದು ನ್ಯಾಯಾಲಯವೊಂದು ತೀರ್ಪು ನೀಡಿದೆ . ಯುವತಿಯರನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ , ಸೈನೈಡ್ ನೀಡಿ ಕೊಲೆಗೈದಿದ್ದ ಆರೋಪದ ಮೇರೆಗೆ ಮೋಹನ್ ವಿರುದ್ಧ 20 ಪ್ರಕರಣಗಳು ದಾಖಲಾಗಿದ್ದವು . 19 ಪ್ರಕರಣಗಳ ವಿಚಾರಣೆ ಮುಗಿದಿದ್ದು ,...

ಪಂಜ ಗ್ರಹಣ ಶಾಂತಿ ಹೋಮ

ಇಂದು ನಡೆದ ಸೂರ್ಯಗ್ರಹಣದ ದೋಷ ನಿವಾರಣೆಯ ಪ್ರಯುಕ್ತ ಪಂಜ ಪರಿವಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾದಲ್ಲಿ ಗ್ರಹಣಶಾಂತಿ ಹೋಮ ನಡೆಯಿತು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರು, ಆರ್ಚಕರು, ಭಕ್ತಾಬಿಮಾನಿಗಳು ಭಾಗವಹಿಸಿದ್ದರು.
Ad Widget

ರಾಜ್ಯಕ್ಕೆ ತಪ್ಪುತ್ತಿಲ್ಲ ಕೊರೊನಾ ಗ್ರಹಣ – ಇಂದು ಒಂದೇ ದಿನ 453 ಕೇಸ್

ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆ ಅವಧಿಯಲ್ಲಿ 453 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢ ಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9150ಕ್ಕೆ ಏರಿಕೆ ಕಂಡಂತಾಗಿದೆ. ಇಂದು ಬೆಂಗಳೂರು ನಗರದಲ್ಲಿ ಬರೋಬ್ಬರಿ 196 , ಬಳ್ಳಾರಿ 40, ಕಲಬುರಗಿ 39, ವಿಜಯಪುರ 39, ಮೈಸೂರು...

ತೊಡಿಕಾನ ಗ್ರಹಣ ಶಾಂತಿ ಹೋಮ

ಇಂದು ನಡೆದ ಸೂರ್ಯ ಗ್ರಹಣದ ದೋಷ ನಿವಾರಣೆಗಾಗಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಗ್ರಹಣ ಶಾಂತಿ ಹೋಮ ನಡೆಯಿತು

ಖಾಸಗಿ ಆಸ್ಪತ್ರೆಯಲ್ಲಿ ಕೊರೊನ ಸೋಂಕಿತರಿಗೆ ಚಿಕಿತ್ಸೆಗೆ ಸರಕಾರ ಚಿಂತನೆ- ಮುಂದೆ ಸುಳ್ಯದಲ್ಲೂ ಸಿಗಲಿದೆ ಚಿಕಿತ್ಸೆ

ಖಾಸಗಿ ಆಸ್ಪತ್ರೆಯಲ್ಲಿ ಕೂಡ ಕೊರೊನ ಸೋಂಕಿತರಿಗೆ ಚಿಕಿತ್ಸೆಗೆ ನೀಡುವ ಬಗ್ಗೆ ಸರಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.ಆಯುಷ್ಮಾನ್ ಕಾರ್ಡ್ ಇದ್ದವರಿಗೆ ಹಾಗೂ ಬಿಪಿಎಲ್ ಕಾರ್ಡ್ ದಾರರಿಗೆ ಮಾತ್ರ ಉಚಿತ ಚಿಕಿತ್ಸೆ ಸಿಗಲಿದೆ. ಅದರ ವೆಚ್ಚವನ್ನು ಸರಕಾರ ಭರಿಸುವುದೆಂದೂ ವರದಿಯಾಗಿದೆ. ಆದರೇ ಇದರ ದುರುಪಯೋಗ ಆಗದಂತೆ ಸರಕಾರ ನಿಗವಹಿಸಬೇಕಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ ಭರ್ತಿ ಆಗಿದ್ದರೆ ಮಾತ್ರ ಖಾಸಗಿ...

ಬಜಾಜ್ ಶೋರೂಂ ನಲ್ಲಿ ಎಕ್ಸೇಂಜ್,ಲೋನ್ ಮೇಳ

ಸುಳ್ಯದ ಶ್ರೀ ರಾಮ್ ಪೇಟೆಯ ಕಾನತ್ತಿಲ ಕಾಂಪ್ಲೆಕ್ಸ್ ನಲ್ಲಿರುವ ವೆಹಿಕಲ್ಸ್ ಇಂಡಿಯಾ ಶೋರೂಂ ನಲ್ಲಿ ಬಜಾಜ್ ದ್ವಿಚಕ್ರ ವಾಹನಗಳ ಎಕ್ಸ್ ಚೇಂಜ್ ಮತ್ತು ಲೋನ್ ಮೇಳ ಜೂ.25 ಮತ್ತು 26 ರಂದು ನಡೆಯಲಿರುವುದು . ಮಾನ್ಸೂನ್ ಪ್ರಯುಕ್ತ ಪ್ರತೀ ಬಜಾಜ್ ದ್ವಿಚಕ್ರ ವಾಹನ ಖರೀದಿಯ ಮೇಲೆ ವಿಶೇಷ ಕೊಡುಗೆ ನೀಡಲಾಗುವುದು . ಯಾವುದೇ ಬ್ರಾಂಡ್ ನ...

ಕೊರೊನಾ ವೈರಸ್: ಶಿಕ್ಷಣ ಕ್ಷೇತ್ರಕ್ಕೆ ಕಂಟಕವೇ.? ಹೌದು !

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ಡೆಡ್ಲಿ ಕೊರೊನಾ ವೈರಸ್ ಶಿಕ್ಷಣ ಕ್ಷೇತ್ರಕ್ಕೆ ದೊಡ್ಡ ಮಾರಕವಾಗಿ ನಿಂತಿದೆ. ಈಗಷ್ಟೇ ಲಾಕ್ ಡೌನ್ ಕೂಡ ಸಡಿಲಿಕೆಯಾಗಿದೆ ದೈನಂದಿನ ಕೆಲಸವೂ ಶುರುವಾಗಿ ಬಿಟ್ಟಿವೆ. ಆದರೆ ಶಿಕ್ಷಣ ಕ್ಷೇತ್ರವು ಇನ್ನೂ ತೆರೆದಿಲ್ಲ ಇದು ಒಂದು ರೀತಿಯಲ್ಲಿ ಒಳ್ಳೆಯ ನಿರ್ಧಾರವಾದರೆ. ಮಕ್ಕಳ ಭವಿಷ್ಯಕ್ಕೆ ತುಂಬಾನೇ ಆಘಾತಕಾರಿ ಪರಿಣಾಮ ಬೀರುವುದು ಹೌದು. ಒಂದು ವೇಳೆ...

ತಮಿಳುನಾಡು , ತೆಲಂಗಾಣ ಸರ್ಕಾರದ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರದಿಂದ ಎಸ್ಎಸ್ಎಲ್ ಸಿ ಪರೀಕ್ಷೆ ರದ್ದು ಆದೇಶ

ಕೊರೋನಾ ಮಹಾಮಾರಿ ವೈರಸ್ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ ನಿಂದ ಮುಂದೂಡಿಕೆ ಯಾಗಿದ್ದ ಎಸೆಸೆಲ್ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಆಂಧ್ರಪ್ರದೇಶ ಸರಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ.ಕೊರೋನಾ ಭಯದಿಂದ ಕಳೆದ ಮಾರ್ಚ್ ನಲ್ಲಿ ನಡೆಯಬೇಕಿದ್ದ ಹತ್ತನೇ ತರಗತಿ ಪರೀಕ್ಷೆಯನ್ನು ಎಲ್ಲ ರಾಜ್ಯಗಳು ತಾತ್ಕಾಲಿಕವಾಗಿ ಮುಂದೂಡಿದವು. ತಮಿಳುನಾಡು ತೆಲಂಗಾಣ ರಾಜ್ಯ ಸರ್ಕಾರವು ಪರೀಕ್ಷೆಯನ್ನು ರದ್ದುಪಡಿಸಿ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ...

ಸುಳ್ಯದಲ್ಲಿ ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆ

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಇದರ 12 ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಸುಳ್ಯ ವಿಧಾನ ಸಭೆ ಸಮಿತಿ ವತಿಯಿಂದ ಸುಳ್ಯ ಗಾಂಧಿನಗರ ಪಕ್ಷದ ಕಛೇರಿಯ ಮುಂಭಾಗದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಎಸ್.ಡಿ.ಪಿ.ಐ ಸುಳ್ಯ ವಿಧಾನ ಸಭೆ ಸಮಿತಿ ಅಧ್ಯಕ್ಷ ಅಬ್ದುಲ್ ಕಲಾಂ ಸುಳ್ಯ ಧ್ವಜಾರೋಹಣ ನೆರವೇರಿಸಿದರು. ನಂತರ ಇತ್ತೀಚೆಗೆ ಭಾರತದ ಗಡಿಯಲ್ಲಿ ನಡೆಸಿದ...

ಇಂದು ಅಂತರಾಷ್ಟೀಯ ಯೋಗ ದಿನ

ಇಂದು ಮೂರನೇ ಅಂತಾರಾಷ್ಟ್ರೀಯ ಯೋಗ ದಿನವಾಗಿದೆ . ಯೋಗವು ಭಾರತೀಯ ಮೂಲದ , 6000 ಕ್ಕಿಂತಲೂ ಹಳೆಯದಾದ , ಭೌತಿಕ , ಮಾನಸಿಕ ಮತ್ತು ಆಧ್ಯಾತ್ಮಕ ಅಭ್ಯಾಸವಾಗಿದೆ ಬೆಳೆದು ಬಂದಿದೆ.ಜೂ .21 ರಂದು ವಿಶ್ವ ಯೋಗ ದಿನಾಚರಣೆಯನ್ನು ಭಾರತ ಸೇರಿದಂತೆ 177 ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಆಚರಿಸಲಾಗುತ್ತದೆ . ಇದು ಭಾರತದ ಕೊಡುಗೆ ಎಂದು ಹೆಮ್ಮೆಯಿಂದ...
Loading posts...

All posts loaded

No more posts

error: Content is protected !!