Ad Widget

ವಿಧಾನಪರಿಷತ್ ಗೆ ಏಳುಮಂದಿ ಅವಿರೋಧವಾಗಿ ಆಯ್ಕೆ

ವಿಧಾನಪರಿಷತ್ತು ಚುನಾವಣೆ ಕಣದಲ್ಲಿ ಏಳು ಮಂದಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾ ಅಧಿಕಾರಿ ವಿಶಾಲಾಕ್ಷಿ ಜೂ 22ರಂದು ಘೋಷಿಸಿದ್ದಾರೆ.ಜೂನ್ 30ರಂದು ನಿವೃತ್ತರಾಗಲಿರುವ ವಿಧಾನಪರಿಷತ್ತಿನ ಏಳು ಸದಸ್ಯರ ಸ್ಥಾನಗಳನ್ನು ತುಂಬಲು ಜೂನ್ 29ರಂದು ವಿಧಾನಪರಿಷತ್ ದೈ ವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿತ್ತು.ಅದರಂತೆ 9 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಜೂನ್ 19ರಂದು ನಡೆದ ನಾಮಪತ್ರಗಳನ್ನು ಪರಿಶೀಲನೆಯಲ್ಲಿ...

ಸರ್ಕಾರ ವತಿಯಿಂದ ಮನೆ ಬಾಗಿಲಿಗೆ ಪಠ್ಯಪುಸ್ತಕಗಳ ವ್ಯವಸ್ಥೆ..!

ಕೊರೊನಾ ಸೋಂಕು ಹರಡುವುದನ್ನು ತಡೆಯಲು ಲಾಕ್‍ಡೌನ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಮನೆಯಲ್ಲೇ ಉಳಿದಿರುವ ಶಾಲಾ-ಕಾಲೇಜು ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ಪೂರೈಕೆ ಮಾಡಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಮನೆಯಲ್ಲೇ ಇರುವ ಮಕ್ಕಳಿಗೆ ಪಠ್ಯಪುಸ್ತಕ ನೀಡುವ ಮೂಲಕ ಓದು ಬರಹದ ಕಡೆ ಗಮನ ಹರಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಲಾಕ್‍ಡೌನ್ ಮಾಡಿದ್ದು ,...
Ad Widget

ಸಿಲಿಕಾನ್ ಸಿಟಿಗೆ ಕೊರೊನಾ ಶಾಕ್ : ಬೆಂಗಳೂರಲ್ಲಿ 10 ಏರಿಯಾ ಸೀಲ್ ಡೌನ್

ಬೆಂಗಳೂರಲ್ಲಿ ಕೊರೊನಾ ಆರ್ಭಟ ಹೆಚ್ಚುತ್ತಿದೆ. ಬೆಂಗಳೂರಲ್ಲಿ ಕೊರೊನಾ ಆರ್ಭಟ ಹಿನ್ನೆಲೆಯಲ್ಲಿ ಸುಮಾರು 7 ರಿಂದ 10 ಏರಿಯಾಗಳನ್ನು ಸೀಲ್ ಡೌನ್ ಮಾಡಲು ಬಿಬಿಎಂಪಿ ಮುಂದಾಗಿದೆ. ಮಾತ್ರವಲ್ಲ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.ಬೆಂಗಳೂರಿನಲ್ಲಿ ನಿನ್ನೆ ಬರೋಬ್ಬರಿ 196 ಮಂದಿಗೆ ಕೊರನಾ ಸೋಂಕು ದೃಢಪಟ್ಟಿತ್ತು. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 1272ಕ್ಕೆ ಏರಿಕೆಯಾಗಿತ್ತು. ಸಿಲಿಕಾನ್...

ಗೂನಡ್ಕ ಸಂಪಾಜೆವರೆಗಿನ ವಿದ್ಯುತ್ ಲೈನ್ ಟ್ರೀ ಕಟ್ಟಿಂಗ್

ಗೂನಡ್ಕದಿಂದ ಕಲ್ಲುಗುಂಡಿವರೆಗೆ ಕರೆಂಟ್ ಲೈನ್‌ಗೆ ತಾಗುವ ಮರದ ಕೊಂಬೆ ಹಾಗೂ ಪೊದೆಗಳನ್ನು ತೆರವುಗೊಳಿಸಲಾಯಿತು. ಶ್ರಮದಾನದಲ್ಲಿ ಪಂಚಾಯತ್ ಸದಸ್ಯರಾದ ಸೋಮಶೇಖರ್ ಕೆ.ಆರ್ , ಹಮೀದ್ ಜಿ , ಕೆ . ನಾಗೇಶ್ ಪಿ . ಆರ್ . , ಮಾಜಿ ಸದಸ್ಯ ಚೇರಿಯಪ್ಪ , ಗಿರೀಶ್ , ಬಸವಲಿಂಗಪ್ಪ , ಪ್ರಶಾಂತ್ ವಿ.ವಿ. , ರವಿ ,...

ಜೂ.23, 30 ರಂದು ಕಡಬ ನೆಲ್ಯಾಡಿ, ಸುಬ್ರಹ್ಮಣ್ಯದಲ್ಲಿ ಕರೆಂಟಿಲ್ಲ

33 ಕೆ.ವಿ ಪುತ್ತೂರು - ಕಡಬ ಏಕಮಾರ್ಗವನ್ನು ದ್ವಿ ಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಜೂ 23 ಮತ್ತು ಜೂ 30 ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.‌ ಆದುದರಿಂದ 33 / 11 ಕೆ.ವಿ ಕಡಬ , ನೆಲ್ಯಾಡಿ ಮತ್ತು ಸುಬ್ರಹ್ಮಣ್ಯ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ...

ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಗರಿಷ್ಠ ಸಾಧನೆ – ಮೂವರು ಮೇಲ್ವಿಚಾರಕರಿಗೆ ಪ್ರಶಸ್ತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಲ್ಲಿ ಗರಿಷ್ಠ ಸಾಧನೆ ತೋರಿದ ತಾಲೂಕಿನ ಮೂರು ಜನ ವಲಯ ಮೇಲ್ವಿಚಾರಕರಿಗೆ ಯೋಜನೆಯ ವತಿಯಿಂದ ಪ್ರಶಸ್ತಿ ಲಭಿಸಿದೆ. ಮುರಳೀಧರ ಬೆಳ್ಳಾರೆ ವಲಯ ಮೇಲ್ವಿಚಾರಕ ಮುರಳೀಧರರವರು ಉಳಿತಾಯ ಸಂಗ್ರಹಣೆ, ಮಾಸಿಕ ಪ್ರಗತಿ ನಿರ್ವಹಣೆ, ಸಂಘ ರಚನೆ, ಹೊರಬಾಕಿ ಸಾಲ ನೀಡಿಕೆ ಹಾಗೂ ವಸೂಲಾತಿ ಸೇರಿದಂತೆ ಯೋಜನೆಯ ವಿವಿಧ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿರುವ...

ಕೊಡಗಿನ ಆಲೂರು ಸಿದ್ದಾಪುರದ ಮಹಿಳೆಯಲ್ಲಿ ಸೋಂಕು ಪತ್ತೆ

ಮುಂಬೈನಿಂದ ಗ್ರಾಮಕ್ಕೆ ಬಂದಿದ್ದ ಮಹಿಳೆ ಕೊರೊನಸೋಂಕು ಹಿನ್ನೆಲೆಯಲ್ಲಿ ಮಡಿಕೇರಿ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಮುಂಬೈನಿಂದ ಬಂದಿದ್ದ ಮಹಿಳೆ 14 ದಿನ ಕೊರಂಟೈನ್ ನಲ್ಲಿದ್ದು ಕೊಡಗಿಗೆ ಬಂದಿದ್ದರು. ಮುನ್ನೆಚ್ಚರಿಕೆಯಾಗಿ ಆರೋಗ್ಯ ಇಲಾಖೆಯಿಂದ ತಪಾಸಣೆ ಕೈಗೊಂಡಾಗ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿಆಲೂರು ಸಿದ್ದಾಪುರ ಗ್ರಾಮ ಸೀಲ್ ಡೌನ್ ಗೊಳ್ಳಲಿದೆ. ಗ್ರಾಮಸ್ಥರ ಆರೋಗ್ಯ ತಪಾಸಣೆಗೆ ಈಗಾಗಲೇ ಸಿದ್ಧತೆ ನಡೆಯುತ್ತಿದೆ. ಸೋಮವಾರ...

ಬೆಳ್ಳಾರೆ 108 ಕ್ಕೆ ಸಿಬ್ಬಂದಿ ನೇಮಕ

ಬೆಳ್ಳಾರೆಗೆ 108 ಅಂಬ್ಯುಲೆನ್ಸ್ ವಾಹನ ಇಲ್ಲದೇ ಒಂದು ವಾರದಿಂದ ಸಮಸ್ಯೆಯಾಗಿತ್ತು. ಈ ಬಗ್ಗೆ ಅಮರ ಸುದ್ದಿ ವರದಿ ಮಾಡಿತ್ತು. ಬಳಿಕ ಎಚ್ಚೆತ್ತ ಇಲಾಖೆ ಬೆಳ್ಳಾರೆಗೆ 108 ವಾಹನ ಹಾಗೂ ಸಿಬ್ಬಂದಿ ವ್ಯವಸ್ಥೆ ಮಾಡಿದೆ. 108 ಸಿಬ್ಬಂದಿಯಾಗಿ ಮುಪ್ಪೇರಿಯ ಗ್ರಾಮದ ಮುಗುಪ್ಪು ಮನೆ ದೀಪ್ತಿರಾಜ್ ರವರ ಪತ್ನಿ ದಕ್ಷಿಣಿ ಇವರನ್ನು ನೇಮಕ ಮಾಡಲಾಗಿದೆ. ಇವರು 3 ವರ್ಷ...

ಪರಿಸರದ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ- ಮಂಜುನಾಥ್

ಎಲಿಮಲೆ ಬದ್ರಿಯಾ ಜಮಾಅತ್ ಕಮಿಟಿ ನೇತೃತ್ವದಲ್ಲಿ ಮಹೋತ್ಸವ ಕಾರ್ಯಕ್ರಮ ಮಸೀದಿ ವಠಾರದಲ್ಲಿ ಜೂ.೨೨ ರಂದು ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿ ಸ್ವಾಗತದೊಂದಿಗೆ ಪ್ರಾಸ್ತಾವಿಕ ಮಾತುಗಳನ್ನಾಡಿದ ಅಧ್ಯಕ್ಷರಾದ ಮಹಮ್ಮದ್ ಇಕ್ಬಾಲ್ ಎಲಿಮಲೆಯವರು ಪ್ರತಿವರ್ಷ ಗಿಡಗಳನ್ನು ನೆಡುವ ಮೂಲಕ ಉತ್ತಮ ಪರಿಸರ ನಿರ್ಮಾಣ ಮಾಡಲು ಪ್ರಯತ್ನಿಸಬೇಕೆಂದರು. ಸದರ್ ಉಸ್ತಾದ್ ಮಹಮೂದ್ ಸಖಾಫಿ ದುವಾ ನೆರವೇರಿಸಿದರು. ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ...

ರಾಜ್ಯದಲ್ಲಿ ದಸರಾ ರಜೆಯವರೆಗೂ ಶಾಲಾ ಕಾಲೇಜು ಬಂದ್ ಮಾಡಲು ಸರ್ಕಾರ ಚಿಂತನೆ

ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿ ದಿನೇ ದಿನೇ ಏರಿಕೆಯಾಗುತ್ತಿದೆ. ಇಂತಹ ಭೀತಿಯ ನಡುವೆಯೂ ಶಾಲಾ-ಕಾಲೇಜುಗಳು ಆಗಸ್ಟ್ ನಿಂದ ಆರಂಭಿಸಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದ್ರೇ ಇದಕ್ಕೆ ವ್ಯತಿರಿಕ್ತ ಎನ್ನುವಂತೆ ಶೇ.80ರಷ್ಟು ಪೋಷಕರು ಸದ್ಯಕ್ಕೆ ಶಾಲಾ-ಕಾಲೇಜು ಆರಂಭಿಸೋದು ಬೇಡ ಎಂಬುದಾಗಿ ಬಲವಾಗಿ ಅಭಿಪ್ರಾಯ ಪಟ್ಟ ಹಿನ್ನಲೆಯಲ್ಲಿ ರಾಜ್ಯದಲ್ಲಿ ದಸರಾ ರಜೆಯವರೆಗೂ ಶಾಲಾ-ಕಾಲೇಜು ಆರಂಭವಾಗುವುದಿಲ್ಲ ಎನ್ನಲಾಗುತ್ತಿದೆ. ಈ ಬಗ್ಗೆ ಸದ್ಯದಲ್ಲಿಯೇ...
Loading posts...

All posts loaded

No more posts

error: Content is protected !!