Ad Widget

ಕೆರೆಮೂಲೆ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಸುಳ್ಯನಗರ ಪಂಚಾಯತ್ ನ ಕೆರೆಮೂಲೆ ವಾರ್ಡಿನಲ್ಲಿ ಸುಮಾರು ನಾಲ್ಕು ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯ ಉದ್ಘಾಟನೆಯನ್ನು ವಾರ್ಡಿನ ಸದಸ್ಯರಾದ ಎಂ.ವೆಂಕಪ್ಪ ಗೌಡ ಅವರು ಇಂದು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ನಗರ ಪಂಚಾಯತ್ ಇಂಜಿನಿಯರ್ ಶಿವಕುಮಾರ್, ಗುತ್ತಿಗೆದಾರ ನಿತ್ಯಾನಂದ ಆಲೆಟ್ಟಿ, ಸ್ಥಳೀಯರಾದ ಮಸೂದ್, ನೌಶಾದ್ ಬಾರ್ಪಣೆ, ಕುಮಾರ್ ನಾಗಪಟ್ಟಣ, ಪ್ರತೀಶ್ ಸೋಣಂಗೇರಿ ಮತ್ತಿತರರು ಉಪಸ್ಥಿತರಿದ್ದರು.

ಕೊಡಗಿನಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು

ಕೊಡಗು ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಮಡಿಕೇರಿ ತಾಲೂಕಿನ ಒಬ್ಬರಿಗೆ ಮತ್ತು ಮಹಾರಾಷ್ಟ್ರದಿಂದ ಆಗಮಿಸಿದ ಒಬ್ಬರಲ್ಲಿ ಸೋಂಕು ಖಚಿತವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ ಮಡಿಕೇರಿಯಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ 280 ರೋಗಿಗಳ ಗಂಟಲ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು ಪರೀಕ್ಷೆಯ ನಂತರ ಇಬ್ಬರಲ್ಲಿ ಸೋಂಕು ರುವುದಾಗಿ ತಿಳಿದುಬಂದಿದೆ...
Ad Widget

ಕೊಡಗಿನ ಶಿರಂಗಾಲ ಗ್ರಾಮ ಸೀಲ್ ಡೌನ್

ಕೋರೋನ ಸೋಂಕಿತ ಇದ್ದ ಶನಿವಾರಸಂತೆ ಪಕ್ಕದ ಶಿರಂಗಾಲ ಗ್ರಾಮ ಸಂಪೂರ್ಣ ಸೀಲ್ ಡೌನ್.ಗ್ರಾಮದ 120 ಮನೆ ವಾಸಿಗಳಿಗೆ ಆರೋಗ್ಯ ತಪಾಸಣೆ .ಗ್ರಾಮಕ್ಕೆ ತೆರಳುವ ರಸ್ತೆಗಳನ್ನು ಬಂದ್ ಮಾಡಿದ ತಹಸಿಲ್ದಾರ್ .ಪ್ರಸ್ತುತ ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಶಿರಂಗಾಲ ಗ್ರಾಮದ ಸೋಂಕಿತ ಹಾಗೂ ಆತನ ಕುಟುಂಬದ ನಾಲ್ವರಿಗೆ ಚಿಕಿತ್ಸೆ.ತನ್ನ ಕುಟುಂಬದ ನಾಲ್ವರನ್ನು ಒಂದೇ ಕಾರಿನಲ್ಲಿ ಕರೆದುಕೊಂಡು ಮಡಿಕೇರಿ ಆಸ್ಪತ್ರೆಗೆ...

ಬೆಳ್ಳಾರೆ ಆರೋಗ್ಯ ಕೇಂದ್ರದ ಪರಿಸರ ಸ್ವಚ್ಛತೆ

ಬೆಳ್ಳಾರೆ ಶ್ರೀ ಲಕ್ಷ್ಮಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವತಿಯಿಂದ ಬೆಳ್ಳಾರೆ ಪ್ರಾ ಆರೋಗ್ಯ ಕೇಂದ್ರದ ಹಳೆ ಕಟ್ಟಡ ಪರಿಸರದ ಸ್ವಚ್ಚತಾ ಕಾರ್ಯ ಜೂ.22ರಂದು ನಡೆಯಿತು.ಪ್ರಾ.ಆ.ಕೇಂದ್ರಕ್ಕೆ 108 ಸೇವೆಗೆ ನೂತನ ಸಿಬ್ಬಂದಿ ಆಗಮನದ ಹಿನ್ನೆಲೆಯಲ್ಲಿ ಸ್ವಚ್ಚತ ಕಾರ್ಯ ಕೈಗೊಳ್ಳಲಾಯಿತು. ಈ ಕಾರ್ಯದಲ್ಲಿ ಅಧ್ಯಕ್ಷೆ ಶ್ರೀಮತಿ ಗೀತಾಪ್ರೇಮ್, ಕಾರ್ಯದರ್ಶಿ ಕವಿತ, ಎಂ.ಬಿ.ಕೆ,ಎಲ್.ಸಿ.ಆರ್.ಸಿ, ಮತ್ತು ಸಂಘದ ಸದಸ್ಯರು...

ಶೇಣಿ ವೃಕ್ಷಾರೋಹಣ ಕಾರ್ಯಕ್ರಮ

ಫ್ರೆಂಡ್ಸ್ ಕ್ಲಬ್ ಪೈಲಾರು(ರಿ.) ಇದರ ಆಶ್ರಯದಲ್ಲಿ, ಎಂ.ಎಸ್.ಕೆ ಫ್ರೆಂಡ್ಸ್ ಶೇಣಿ ಇದರ ಸಹಯೋಗದೊಂದಿಗೆ 3 ನೇ ಹಂತದ ವೃಕ್ಷಾರೋಹಣ ಕಾರ್ಯಕ್ರಮವನ್ನು ಅಮರಪಡ್ನೂರಿನ ಶೇಣಿಯ ಕುಳ್ಳಾಜೆ ಪರಿಸರದಲ್ಲಿ ಇಂದು ನಡೆಸಲಾಯಿತು.ಪತ್ರಕರ್ತ ವಿಶ್ವನಾಥ ಮೋಟುಕಾನ ಗಿಡ ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ವೃಕ್ಷಾರೋಹಣದಲ್ಲಿ ಪಾಲ್ಗೊಂಡರು.ಫ್ರೆಂಡ್ಸ್ ಕ್ಲಬ್ ನ ಕಾರ್ಯದರ್ಶಿ ಮನೋಜ್ಞ ಕೋಡ್ತುಗಳಿ, ಜತೆ ಕಾರ್ಯದರ್ಶಿ ಮನೋಜ್ ದರ್ಖಾಸು, ನಿರ್ದೇಶಕರಾದ...

ಕ್ಯಾಂಪ್ಕೋ ಇಂದಿನ ಧಾರಣೆ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(22.06.2020 ಸೋಮವಾರ) ಅಡಿಕೆ ಧಾರಣೆಹೊಸ ಅಡಿಕೆ 275 - 320ಹಳೆ ಅಡಿಕೆ 275 - 335ಡಬಲ್ ಚೋಲ್ 275 - 335 ಫಠೋರ 220 - 265ಉಳ್ಳಿಗಡ್ಡೆ 110 - 165ಕರಿಗೋಟು 110 - 155 ಕಾಳುಮೆಣಸು ಧಾರಣೆಕಾಳುಮೆಣಸು 250 - 300 ಕೊಕ್ಕೋ ಧಾರಣೆಒಣ ಕೊಕ್ಕೋ :- 150...

ರಸ್ತೆ ಅಭಿವೃದ್ಧಿ ಮತ್ತು ಮೊಬೈಲ್ ಟವರ್ ಗಾಗಿ ಸಚಿವರಿಗೆ ಮನವಿ-ಭರವಸೆ

ದೇವಚಳ್ಳ ಗ್ರಾಮದ ಮುಳಿಯಡ್ಕ ವಾಲ್ತಾಜೆ ರಸ್ತೆ ಅಭಿವೃದ್ಧಿ ಮತ್ತು ವಾಲ್ತಾಜೆ, ಮುಳಿಯಡ್ಕ, ಕಂದ್ರಪ್ಪಾಡಿ , ಕುಂಬಾರಕೇರಿ, ಭಾಗದಲ್ಲಿ ಜಿಯೋ ಟವರ್ ನಿರ್ಮಾಣಕ್ಕಾಗಿ ಸಂಬಂಧಪಟ್ಟ ಸಂಸ್ಥೆಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಮಾನ್ಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿರವರಿಗೆ ಮತ್ತು ಸುಳ್ಯ ಶಾಸಕ ಶ್ರೀ ಎಸ್ ಅಂಗಾರರವರಿಗೆ ಊರವ ಪರವಾಗಿ ಚಂದ್ರಶೇಖರ್ ಕಡೋಡಿ ಮನವಿ ಸಲ್ಲಿಸಿದರು, ಈ...

ಅಡಿಕೆಯಿಂದ ಚಾ, ಸ್ಯಾನಿಟೈಸರ್ ತಯಾರಿಸಿದ ಮಲೆನಾಡಿನ ಯುವಕ

ಶಿವಮೊಗ್ಗ : ಲಾಕ್ಡೌನ್ ಹೊತ್ತಲೂ ಹಣ ಮಾಡಿದ್ದು ಸ್ಯಾನಿಟೈಸರ್ ಕಂಪನಿಗಳು ಮಾತ್ರ , ಕೋಟಿ ಕೋಟಿ ಲಾಭ ಗಳಿಸಿರುವುದನ್ನು ಕಂಡ ಮಲೆನಾಡಿನಸಂಶೋಧಕ , ಅಡಕೆಗೆ ಬಹು ಆಯಾಮದ ಮಾರುಕಟ್ಟೆ ಕಲ್ಪಿಸಿರುವ ಯುವಕರೊಬ್ಬರು ಅಡಕೆ ಸ್ಯಾನಿಟೈಸರ್‌ ಕಂಡುಹಿಡಿದು ಈಗ ಯಶಸ್ವಿಯಾಗಿದ್ದಾರೆ . ಅಷ್ಟೇ ಅಲ್ಲ ಕಂಪನಿ ಶುರು ಮಾಡಲು ಇಚ್ಛವುಳ್ಳವರಿಗೆ ಫಾರ್ಮುಲಾ ಕೊಡಲೂ ಸಿದ್ಧರಿದ್ದಾರೆ . ಮಲೆನಾಡಿನ...

ಕಾಡಾನೆಗಳ ದಾಳಿಗೆ ಫಸಲು ಧ್ವಂಸ

ಮಡಿಕೇರಿ ಸಮೀಪದ ಹಾಕತ್ತೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚೂರಿಕಾಡುವಿನಲ್ಲಿ ಕಳೆದ ಕೆಲವು ದಿನಗಳಿಂದ ಒಂದು ಮರಿ ಆನೆ ಸಹಿತ ಒಟ್ಟು ಆರು ಕಾಡಾನೆಗಳು ಬೀಡು ಬಿಟ್ಟಿದ್ದು ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ. ನಾಚಿಯಪ್ಪನ್, ರಂಜಿನಿ ಅಮ್ಮಣ್ಣ ಹಾಗೂ ಖಾಲಿದ್ ರವರ ತೋಟಗಳಲ್ಲಿ ಬೀಡು ಬಿಟ್ಟ ಆನೆಗಳ ದಂಡು ಅಪಾರ ಪ್ರಮಾಣದ ಬಾಳೆ, ಅಡಿಕೆ, ತೆಂಗಿನಮರ ಸಹಿತ ಇತರೆ...

*ಕನಕಮಜಲು ಯುವಕ ಮಂಡಲದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ*

ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು ಯುವಜನ ವಿಕಾಸ ಕೇಂದ್ರ ಯುವಕ ಮಂಡಲ (ರಿ) ಕನಕಮಜಲು ಇದರ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21ರಂದು ಆಚರಿಸಲಾಯಿತು.ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಿವೈನ್ ಪಾರ್ಕ್ ನ ಯೋಗ ತರಬೇತುದಾರರಾದ ಷಣ್ಮುಖ ಕುತ್ಯಾಳ ಅವರು ದೈನಂದಿನ ಜೀವನದಲ್ಲಿ ನಮ್ಮ ಶರೀರವನ್ನು ಸಧೃಡಗೊಳಿಸುವ ಬಗ್ಗೆ...
Loading posts...

All posts loaded

No more posts

error: Content is protected !!