Ad Widget

ರಸ್ತೆ ಅಭಿವೃದ್ಧಿ ಮತ್ತು ಮೊಬೈಲ್ ಟವರ್ ಗಾಗಿ ಸಚಿವರಿಗೆ ಮನವಿ-ಭರವಸೆ


ದೇವಚಳ್ಳ ಗ್ರಾಮದ ಮುಳಿಯಡ್ಕ ವಾಲ್ತಾಜೆ ರಸ್ತೆ ಅಭಿವೃದ್ಧಿ ಮತ್ತು ವಾಲ್ತಾಜೆ, ಮುಳಿಯಡ್ಕ, ಕಂದ್ರಪ್ಪಾಡಿ , ಕುಂಬಾರಕೇರಿ, ಭಾಗದಲ್ಲಿ ಜಿಯೋ ಟವರ್ ನಿರ್ಮಾಣಕ್ಕಾಗಿ ಸಂಬಂಧಪಟ್ಟ ಸಂಸ್ಥೆಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಮಾನ್ಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿರವರಿಗೆ ಮತ್ತು ಸುಳ್ಯ ಶಾಸಕ ಶ್ರೀ ಎಸ್ ಅಂಗಾರರವರಿಗೆ ಊರವ ಪರವಾಗಿ ಚಂದ್ರಶೇಖರ್ ಕಡೋಡಿ ಮನವಿ ಸಲ್ಲಿಸಿದರು, ಈ ಸಂದರ್ಭದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ್ ಮುಂಡೋಡಿ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!