Ad Widget

ಋಣಮುಕ್ತ ಅನುಷ್ಠಾನ ಹೋರಾಟ ಸಮಿತಿ ನಾಳೆ ಪುತ್ತೂರಿನಲ್ಲಿ ಪ್ರತಿಭಟನೆ


ಋಣಮುಕ್ತ ಅನುಷ್ಠಾನ ಹೋರಾಟ ಸಮಿತಿ ವತಿಯಿಂದ ಜೂ.೨೫ ರಂದು ಬೆಳಿಗ್ಗೆ 10-30 ಗಂಟೆಗೆ ಪುತ್ತೂರು ಎಸಿ ಕಚೇರಿ ಮಿನಿ‌ವಿಧಾನ ಸೌದದ ಎದುರು ಪ್ರತಿಭಟನೆ ನಡೆಯಲಿದೆ. ಈ ವೇಳೆ ಸಾಲ‌ಮನ್ನಾ, ಲಾಕ್ ಡೌನ್ ಸಂತ್ರಸ್ಥ ಬಡವರಿಗೆ ಪರಿಹಾರ ಆಗ್ರಹಿಸಿ ಮತ್ತು ಸಾಲ ವಸೂಲಿಗಾರರ ದಬ್ಬಾಳಿಕೆ ವಿರುದ್ದ ಸಾಂಕೇತಿಕ ಪ್ರತಿಭಟನೆ‌ ನಡೆಯಲಿದೆ . ಆದುದರಿಂದ ಸಾಲಮಾಡಿ ಸಂಕಷ್ಟದಲ್ಲಿರುವ ಸಂತ್ರಸ್ಥ ನಾಗರಿಕರು ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಕರ್ನಾಟಕ ಋಣಮುಕ್ತ ಅನುಷ್ಠಾನ ಹೋರಾಟ ಸಮಿತಿಯ ಅಧ್ಯಕ್ಷ ಬಿ ಎಂ ಭಟ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!