Ad Widget

ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿರುವ ಕೊರೊನಾ ವಾರಿಯರ್ಸ್ ಹರಿಪ್ರಸಾದ್ ಹಾಲೆಮಜಲು

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಟಿ.ಬಿ ಸೆಕ್ಷನ್ ನಲ್ಲಿ  ಕಳೆದ 15 ವರುಷದಿಂದ ಕೆಲಸ ನಿರ್ವಹಿಸುತ್ತಿರುವ ಹರಿಪ್ರಸಾದ್  ಹಾಲೆಮಜಲು ಲಾಕ್ಡೌನ್ ಪ್ರಾರಂಭವಾದಗಿನಿಂದಲೂ ಇವತ್ತಿನ ವರೆಗೆ ಕೊರೋನಾ  ವಾರಿಯರ್ಸ್‌  ಆಗಿಯೂ  ಕರ್ತವ್ಯ ನಿರ್ವಹಿಸುತ್ತಿದ್ದಾರೆ. 

ಪಿಪಿಇ ಕಿಟ್  (personal protection equipment kit)ಆಳವಡಿಸಿಕೊಂಡು ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೊರದೇಶಗಳಿಂದ ಬರುವ  ಪ್ರಯಾಣಿಕರ ಮತ್ತು ವೆನ್ಲಾಕ್ ಆಸ್ಪತ್ರೆಗೆ ಬರುವ ಕೋರಾನಾ ರೋಗಿಗಳ ತಪಾಸಣೆ ಕಾರ್ಯದಲ್ಲಿ ತೊಡಗಿದ್ದಾರೆ. ಇವರು ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಲೆಮಜಲು ಶೇಷಪ್ಪ ಗೌಡ ಪುತ್ರ.ಇವರ ತಮ್ಮ ಶಿವಪ್ರಸಾದ್ ಹಾಲೆಮಜಲು ರವರು ಗುತ್ತಿಗಾರು ರಬ್ಬರ್ ಸೊಸೈಟಿಯಲ್ಲಿ ಉದ್ಯೊಗಿಯಾಗಿದ್ದಾರೆ .ಹರಿಪ್ರಸಾದ್  ರವರ ಪತ್ನಿ ಮಂಗಳೂರು ಕೆ.ಎಂ.ಸಿ ಆಸ್ಪತ್ರೆಯಲ್ಲಿ ಉದ್ಯೊಗಿಯಾಗಿದ್ದು, 5 ವರ್ಷದ ಮಗಳು ಮತ್ತು 2 ವರ್ಷದ ಮಗ ಜತೆಗೆ ಜೀವನ ಸಾಗಿಸುತ್ತಿದ್ದಾರೆ. 

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!