Ad Widget

ಚಿಲ್ತಡ್ಕ ದೈವಸ್ಥಾನದ ಬ್ರಹ್ಮಕಲಶೋತ್ಸವ ಮುಂದೂಡಿಕೆ

ಜೂ. 9 ಮತ್ತು 10 ರಂದು ನಡೆಯಬೇಕಾಗಿದ್ದ ನಾಲ್ಕೂರು ಗ್ರಾಮದ ಚಿಲ್ತಡ್ಕ ಶ್ರೀ ಉಳ್ಳಾಕುಲು ಮತ್ತು ಉಪ ದೈವಗಳ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ವನ್ನು ಕರೋನಾ ಹಿನ್ನೆಲೆ ಲಾಕ್ ಡೌನ್ ನಿಂದಾಗಿಕಾರ್ಯಕ್ರಮ ನಡೆಸಲು ಸರ್ಕಾರದ ನಿರ್ಬಂಧವಿರುವುದರಿಂದ ಮುಂದೂಡಲಾಗಿದೆ ಎಂದು ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.

ಚಿದಾನಂದ ಕರ್ಲಪ್ಪಾಡಿ ನಿಧನ

ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಬಾಲಕೃಷ್ಣ ಎಂಬವರ ಪುತ್ರ ಚಿದಾನಂದ ಎಂಬವರು ಇಂದು ಮುಂಜಾನೆ ನಿಧನರಾದರು. ಅವರಿಗೆ ಸುಮಾರು 30 ವರ್ಷ ಪ್ರಾಯವಾಗಿತ್ತು. ನಿನ್ನೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಸ್ವಸ್ಥಗೊಂಡ ಇವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ 3 ಗಂಟೆ ವೇಳೆಗೆ ಅವರು ಮೃತಪಟ್ಟರು.ಕೆಲ ವರ್ಷಗಳಿಂದ ಅವರು ಸುಳ್ಯ ಖಾಸಗಿ ಬಸ್ ನಿಲ್ದಾಣದ ಲ್ಲಿರುವ ಹೂವಿನ...
Ad Widget

ಹರಿಹರದ ಯುವತಿ – ಚಾರ್ವಾಕದ ಯುವಕ ನಾಪತ್ತೆ : ಪೋಲೀಸ್ ದೂರು

ಹರಿಹರ ಪಲ್ಲತಡ್ಕ ಗ್ರಾಮದ ಕಲ್ಲೆಮಠದ ಯುವತಿ ಹಾಗೂ ಕಡಬ ತಾಲೂಕು ಚಾರ್ವಾಕ ಗ್ರಾಮದ ಕುಂಬ್ಲಾಡಿಯ ಯುವಕ ನಾಪತ್ತೆಯಾಗಿರುವ ಬಗ್ಗೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 5 ದಿನಗಳ ಹಿಂದೆ ಯುವಕ – ಯುವತಿ ಒಂದೇ ದಿನ ಕಾಣೆಯಾಗಿದ್ದು ಮನೆಯವರು ಹುಡುಕಾಡಿದ ಬಳಿಕ ಅವರಿಬ್ಬರು ಪತ್ತೆಯಾಗದಿರುವುದರಿಂದ ಜೂ. 8 ರಂದು ಸುಬ್ರಹ್ಮಣ್ಯ ಠಾಣೆಯಲ್ಲಿನಾಪತ್ತೆಯಾಗಿರುವ ಯುವಕ ಅಭಿಲಾಷ್...

ಮಂಡೆಕೋಲು ಗ್ರಾ.ಪಂ.ಸಿಬ್ಬಂದಿ ವಾಣಿಶ್ರೀ ನಿಧನ

ಮಂಡೆಕೋಲು ಗ್ರಾಮ ಪಂಚಾಯತ್ ಸಿಬ್ಬಂದಿ ಶ್ರೀಮತಿ ವಾಣಿಶ್ರೀ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ ತಡರಾತ್ರಿ ನಿಧನರಾದರು.ಅವರಿಗೆ 35 ವರ್ಷ ವಯಸ್ಸಾಗಿತ್ತು.ಕೆಲ ತಿಂಗಳ ಹಿಂದೆ ಅಸೌಖ್ಯಕ್ಕೊಳಗಾಗಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮರಳಿದ್ದರು. ವಾರದ ಹಿಂದೆ ಮತ್ತೆ ಅಸೌಖ್ಯ ಉದ್ಭವಿಸಿದಾಗ ಮಂಗಳೂರಿಗೆ ದಾಖಲಿಸಲಾಗಿತ್ತು. ಆದರೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.ಮೃತರು ಪತಿ ಸಂತೋಷ್ ಮಾವಂಜಿ ಹಾಗೂ ಇಬ್ಬರು...

ರಾಜ್ಯದಲ್ಲಿ ಪ್ರಬಲ ಗೋ ಹತ್ಯಾ ನಿಷೇಧ ಮಸೂದೆ ಶೀಘ್ರ

ಗೋ ರಕ್ಷಕರಿಗೆ ಮತ್ತು ಗೋಹತ್ಯೆಯನ್ನು ವಿರೋಧಿಸುತ್ತಾ ಬಂದ ವಿವಿಧ ಹಿಂದೂ ವೇದಿಕೆಗಳಿಗೆ ತಾವು ಇಷ್ಟು ದಿನ ಮಾಡಿದ ಹೋರಾಟ ಸಾರ್ಥಕವಾಗುವ ಕ್ಷಣ ಸನ್ನಿಹಿತವಾಗಿದೆ. ರಾಜ್ಯ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ. ಮುಂದಿನ ವಿಧಾನಮಂಡಲ ಅಧಿವೇಶನದಲ್ಲೇ ಗುಜರಾತ್ ಮಾದರಿಯಲ್ಲಿ ಪ್ರಬಲವಾದ ಹೊಸ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ. ಹಿಂದೆ...

*ಶಕ್ತಿ ಕೇಂದ್ರಗಳಿಗೆ ಮಹಾಶಕ್ತಿ ತುಂಬಿದ ಬಿಜೆಪಿ* : ಕರುಣಾಕರ ಹಾಸ್ಪಾರೆ-ವಿನಯ ಮುಳುಗಾಡು-ಐ.ಬಿ.ಚಂದ್ರಶೇಖರ್-ವಸಂತ ನಡುಬೈಲು-ಜಯರಾಜ್ ಕುಕ್ಕೆಟ್ಟಿ ಪಂಚ ಶಕ್ತಿ ಕೇಂದ್ರದ ಅಧ್ಯಕ್ಷರುಗಳಾಗಿ ಆಯ್ಕೆ

ಸುಳ್ಯ ಬಿಜೆಪಿ ಮಂಡಲ ಸಮಿತಿಯ ಮಹಾಶಕ್ತಿ ಕೇಂದ್ರಕ್ಕೆ ಅಧ್ಯಕ್ಷರುಗಳ ಆಯ್ಕೆ ಇಂದು ನಡೆಯಿತು. ಅರಂತೋಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹಾಸ್ಪಾರೆ, ಪ್ರಧಾನ ಕಾರ್ಯದರ್ಶಿಯಾಗಿ ರಾಮಚಂದ್ರ ಹಲ್ದಡ್ಕ, ಸದಸ್ಯರುಗಳಾಗಿ ಶ್ಯಾಮ ಪಾನತ್ತಿಲ, ಗಣಪತಿ ಭಟ್, ಪುಷ್ಪಾ ಮೇದಪ್ಪ ಆಯ್ಕೆಯಾದರು. ಗುತ್ತಿಗಾರು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ವಿನಯಕುಮಾರ್ ಮುಳುಗಾಡು, ಪ್ರಧಾನ ಕಾರ್ಯದರ್ಶಿಯಾಗಿ ಶಿವಪ್ರಸಾದ್ ನಡುತೋಟ ಏನೆಕಲ್ಲು, ಸದಸ್ಯರುಗಳಾಗಿ...

ಕ್ಯಾಂಪ್ಕೋ ಇಂದಿನ ರೇಟ್ ಹೀಗಿದೆ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(09.06.2020 ಮಂಗಳವಾರ) ಅಡಿಕೆ ಧಾರಣೆಹೊಸ ಅಡಿಕೆ 255 - 300ಹಳೆ ಅಡಿಕೆ 265 - 320ಡಬಲ್ ಚೋಲ್ 265 - 320 ಫಠೋರ 200 - 245ಉಳ್ಳಿಗಡ್ಡೆ 110 - 150ಕರಿಗೋಟು 110 - 140 ಕಾಳುಮೆಣಸು ಧಾರಣೆಕಾಳುಮೆಣಸು 250 - 300 ಕೊಕ್ಕೋ ಧಾರಣೆಒಣ ಕೊಕ್ಕೋ :- 150...

ದೆಹಲಿ ಮುಖ್ಯಮಂತ್ರಿಗೆ ನಾಳೆ ಕೊರೊನ ಪರೀಕ್ಷೆ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರಿಗೆ ಕೋರೋನಾ ರೋಗದ ಲಕ್ಷಣಗಳು ಕಂಡು ಬಂದಿದ್ದು ಅವರನ್ನು ಪರೀಕ್ಷೆಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ. ಅಲ್ಲದೆ ದೆಹಲಿಯ ಮುಖ್ಯಮಂತ್ರಿಯವರು ಈಗಾಗಲೇ ಸ್ವಯಂ ಕ್ವಾರಂಟೈನ್‌ಗೆ ಒಳಪಟ್ಟಿದ್ದಾರೆ . ಭಾನುವಾರದಿಂದ ಜ್ವರದಿಂದ ಮತ್ತು ಕೆಮ್ಮುವಿನಿಂದ ಬಳಲುತ್ತಿರುವ ಅರವಿಂದ್ ಕೇಜ್ರಿವಾಲ್‌ಗೆ ಗಂಟಲು ನೋವು ಸಹ ಕಾಡುತ್ತಿದೆ . ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಕೋವಿಡ್...

ಇಂದಿನ ಕ್ಯಾಂಪ್ಕೋ ಧಾರಣೆ ಹೀಗಿದೆ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(08.06.2020 ಸೋಮವಾರ) ಅಡಿಕೆ ಧಾರಣೆಹೊಸ ಅಡಿಕೆ 255 - 300ಹಳೆ ಅಡಿಕೆ 265 - 320ಡಬಲ್ ಚೋಲ್ 265 - 320 ಫಠೋರ 200 - 245ಉಳ್ಳಿಗಡ್ಡೆ 110 - 150ಕರಿಗೋಟು 110 - 140 ಕಾಳುಮೆಣಸು ಧಾರಣೆಕಾಳುಮೆಣಸು 250 - 300 ಕೊಕ್ಕೋ ಧಾರಣೆಒಣ ಕೊಕ್ಕೋ :- 150...

ಶಿಸ್ತಿನ ಸಿಪಾಯಿಗಳಿಗೆ ಬಿಜೆಪಿ ಹೈ ಕಮಾಂಡ್ ಮಣೆ : ರಾಜ್ಯಸಭೆ ಚುನಾವಣೆಗೆ ಅಚ್ಚರಿಯ ಅಭ್ಯರ್ಥಿ ಆಯ್ಕೆ

ರಾಯಚೂರು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗಸ್ತಿ ಹಾಗೂ ಬಿಜೆಪಿ ಬೆಳಗಾವಿ ನಗರಾಧ್ಯಕ್ಷ ಈರಣ್ಣ ಕಡಾಡಿ ಇವರನ್ನು ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಿದೆ . ಇದರೊಂದಿಗೆ ರಾಜ್ಯ ಬಿಜೆಪಿ ಕಳಿಸಿದ ಲಿಸ್ಟ್ ಗೆ ಹೈಕಮಾಂಡ್ ತಿರಸ್ಕರಿಸಿ , ಪಕ್ಷದ ಕಾರ್ಯಕರ್ತರಿಗೆ ಮಣೆ ಹಾಕಿದೆ.ಈ ಮೂಲಕ ಪಕ್ಷದ ನಾಯಕರ ಹಿಂಬಾಲಕರಿಗೆ, ಪಕ್ಷದಲ್ಲಿ ಗುಂಪುಗಾರಿಕೆ, ಬಂಡಾಯದ...
Loading posts...

All posts loaded

No more posts

error: Content is protected !!
ವಾಟ್ಸ್‌ಆಪ್‌ ಗ್ರೂಪ್‌ಗೆ ಸೇರಿ