Ad Widget

ಸುಳ್ಯ ಬಿಜೆಪಿ ಕಛೇರಿಗೆ ಚಂದ್ರ ಕೋಲ್ಚಾರ್ ಸ್ಯಾನಿಟೈಸರ್ ಸ್ಟಾಂಡ್ ಕೊಡುಗೆ

ಸುಳ್ಯ ಬಿಜೆಪಿ ಕಛೇರಿಗೆ ಜೇನು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ ಸ್ಯಾನಿಟೈಸರ್ ಮತ್ತು ಸ್ಟಾಂಡ್ ಕೊಡುಗೆ ಯಾಗಿ ನೀಡಿದರು.

ಖತೀಬ್ ಪರಂಪರೆಯ ಹಿರಿಯ ವಿದ್ವಾಂಸ ವಿ.ಎಂ. ಮಹಮೂದ್ ಮುಸ್ಲಿಯಾರ್ ವಿಟ್ಲ ನಿಧನ

ವಿಟ್ಲ ಕೇಂದ್ರ ಜುಮಾ ಮಸೀದಿಯ ಖತೀಬ್ ಪರಂಪರೆಯಲ್ಲಿ ಖ್ಯಾತಿ ಪಡೆದಿರುವ ದಿವಂಗತ ಅಲ್ ಹಾಜ್ ಅಬ್ದುರ್ರಹ್ಮಾನ್ ಮುಸ್ಲಿಯಾರ್ ಅವರ ಪುತ್ರ ವಿ.ಎಂ. ಮಹಮೂದ್ ಮುಸ್ಲಿಯಾರ್ ಇಂದು ನಿಧನರಾದರು. ಅವರು ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ 12 ವರ್ಷಗಳ ಕಾಲ ಖತೀಬರಾಗಿ ಸೇವೆ ಸಲ್ಲಿಸಿ 1998ರಲ್ಲಿ ನಿವೃತ್ತರಾಗಿದ್ದರು. ವಿದ್ವತ್ ಕುಟುಂಬದ ಪರಂಪರೆಯ ಸಾತ್ವಿಕತೆ, ನಿರ್ಮಲ ಹೃದಯ, ಸರಳ...
Ad Widget

ಸಾಂಕ್ರಾಮಿಕ ರೋಗಗಳ ಹಾವಳಿ ಹೆಚ್ಚಿರುವುದರಿಂದ ಶುದ್ದವಾದ ಕುಡಿಯುವ ಸರಬರಾಜು ಮಾಡಲು ಸುಳ್ಯದ ನಾಗರಿಕರ ಒತ್ತಾಯ

ಡೆಂಗ್ಯೂ ಮತ್ತು ಮಹಾಮಾರಿ ಕೊರೊನಾ ಹರಡುತ್ತಿದ್ದು ನ. ಪಂ ವ್ಯಾಪ್ತಿಯಲ್ಲಿ ಶುದ್ಧವಾದ ಕುಡಿಯುವ ನೀರನ್ನು ಸರಬರಾಜು ಮಾಡಬೇಕಾಗಿದೆ. ಈ ಹಿಂದೆ ಅಳವಡಿಸಿದ ಪೈಪ್ ಕಳಪೆ ಮಟ್ಟದ್ದಾದ ಕಾರಣ ಹಲವೆಡೆ ಪೈಪ್ ಒಡೆದು ಹೋಗಿರುತ್ತದೆ.ನೀರಿನ ಸಂಪರ್ಕದ ಒತ್ತಡ ಹೆಚ್ಚಾಗುವುದರಿಂದ ಸಂಪರ್ಕ ಸ್ಥಳ (ಜ್ಯೋಂಟ್ )ದಲ್ಲಿ ಪೈಪ್ ಒಡೆಯುತ್ತದೆ ಎಂದು ಗುತ್ತಿಗೆದಾರರು ತಿಳಿಸಿದ್ದಾರೆ. ಆದರೆ ನೀರಿಗಾಗಿ ಸುಳ್ಯದ ಜನತೆ...

ಜು.16-27: ಪ್ರಥಮ ಪಿಯುಸಿ ಪೂರಕ ಪರೀಕ್ಷೆ

ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ರಾಜ್ಯದಲ್ಲಿನ 2019-20ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ ಮೇ.5ರಂದು ಪ್ರಕಟಿಸಲಾಗಿತ್ತು. ಆದರೆ ಅನುತ್ತೀರ್ಣರಾದಂತ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದೀಗ ಇಂತಹ ಪ್ರಥಮ ಪಿಯುಸಿ ಪೂರಕ ಪರೀಕ್ಷೆಯನ್ನು ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಜು.16 ರಿಂದ ಜು. 27 ರ ಒಳಗೆ ನಡೆಸುವಂತೆ ಪದವಿ...

ಮುಂಜಾಗ್ರತಾ ಕ್ರಮ ಅನುಸರಿಸಿಲ್ಲ ಎಂದು ಕಲ್ಲುಗುಂಡಿಯ ವೈನ್ ಶಾಪ್ ಗೆ ಪಂಚಾಯತ್ ನೋಟೀಸ್

ಕಲ್ಲುಗುಂಡಿಯ ಕವಿತಾ ವೈನ್ಸ್ ತನ್ನ ಗ್ರಾಹಕರಿಗೆ ಸಾಮಾಜಿಕ ಅಂತರ ಕಾಪಾಡಲು ಸೂಚಿಸದಿರಿವುದು ಹಾಗೂ ಮಾಸ್ಕ್ ಧರಿಸದೇ ಗ್ರಾಹಕರು ಬರುತ್ತಿರುವುದನ್ನು ಗಮನಿಸಿದ ಗ್ರಾಮ ಪಂಚಾಯತ್ ನೋಟೀಸ್ ನೀಡಿದೆ. ಈ ನೋಟೀಸ್ ನಲ್ಲಿ ಸಮಯ ಪಾಲನೆ ಮಾಡದಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಪಂಚಾಯತ್ ಸೂಚನೆಯನ್ನು ನಿರ್ಲಕ್ಷಿಸಿರುವುದರಿಂದ ಪರವಾನಿಗೆಯನ್ನು ರದ್ದುಗೊಳಿಸುವ ಬಗ್ಗೆ ತೀರ್ಮಾನಿಸಲಾಗಿದೆ....

*ಸುಳ್ಯ ಗಾಂಧಿನಗರ ಶಾಲೆಯ ಆವರಣ ಗೋಡೆ ಕುಸಿತ*

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ಇದರ ತಡೆಗೋಡೆ ಕುಸಿದಿದೆ. ಅದೃಷ್ಟವಶಾತ್ ಪರಿಸರದಲ್ಲಿ ಯಾವುದೇ ವಿದ್ಯಾರ್ಥಿಗಳು ಮಕ್ಕಳು ಇಲ್ಲದ ಕಾರಣ ಯಾವುದೇ ಹಾನಿ ಸಂಭವಿಸಿಲ್ಲ . ಸ್ಥಳಕ್ಕೆ ಆಗಮಿಸಿದ ಸ್ಥಳೀಯ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಹಾಗು  ಶಾಲಾ ಅಧ್ಯಾಪಕಿ ಭವಾನಿ ,  ನಳಿನಿ ಟೀಚರ್,  ಶಾಲಾ...

ದ.ಕ.ಕೊರೋನಾ ಮಹಾಸ್ಫೋಟ | ಇಂದು 83 ಪಾಸಿಟಿವ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದೆ. ಜಿಲ್ಲೆಯಲ್ಲಿ ಇಂದು 83 ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ಮೂಲಗಳು ಹೇಳಿವೆ. ಸೋಂಕಿತರನ್ನು ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಮಧ್ಯಾಹ್ನ ಸೋಂಕು ಪೀಡಿತ ಮೂಡಬಿದ್ರೆ ನಿವಾಸಿಯೊಬ್ಬರು ಸಾವನ್ನಪ್ಪಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಇದುವರೆಗೆ 26 ಮಂದಿ ಪ್ರಾಣ ಕಳೆದುಕೊಂಡಿದ್ದು,...

*ಸುಳ್ಯ ವರ್ತಕರ ಸಂಘದ ಸಭೆ-ಅಗಲಿದ ಹಿರಿಯ ವರ್ತಕ ಸುಂದರ ಸರಳಾಯ ,ಡಾ. ಸುಗುಣ, ಸುಂದರಿ ಯವರಿಗೆ ಶ್ರದ್ಧಾಂಜಲಿ*

ಸುಳ್ಯ ತಾಲೂಕು ವರ್ತಕರ ಸಂಘದ ಸಭೆ ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ಇಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಸುಧಾಕರ ರೈ ವಹಿಸಿದ್ದರು. ವೇದಿಕೆಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಗಿರೀಶ್ ಉಪಾಧ್ಯಕ್ಷ ಪ್ರಭಾಕರ್ ನಾಯರ್ ಕೋಶಾಧಿಕಾರಿ ಸುರೇಶ್ ಚಂದ್ರ ಕಮಿಲ ,ಉಪಸ್ಥಿತರಿದ್ದರು. ಸಭೆಯಲ್ಲಿ  ಇತ್ತೀಚಿಗೆ ಅಗಲಿದ ಹಿರಿಯ ವರ್ತಕ ಸುಂದರ ಸರಳಾಯ ,ಡಾಕ್ಟರ್...

ಗುತ್ತಿಗಾರು – ಸಂಜೆ 4 ರವರೆಗೆ ಮಾತ್ರ ಅಂಗಡಿ ತೆರೆಯಲು ವರ್ತಕರ ಸ್ವಯಂ ನಿರ್ಧಾರ

ಗುತ್ತಿಗಾರು - ಸಂಜೆ 4 ರವರೆಗೆ ಮಾತ್ರ ಅಂಗಡಿ ತೆರೆಯಲು ವರ್ತಕರ ಸ್ವಯಂ ನಿರ್ಧಾರಗುತ್ತಿಗಾರು ವರ್ತಕರ ಸಂಘ, ಗ್ರಾಮ ಪಂಚಾಯತ್ ಹಾಗೂ ಕೊರೊನಾ ತುರ್ತು ಕಾರ್ಯಪಡೆ ಜಂಟಿಯಾಗಿ ಜು.7 ರಂದು ಗಿರಿಜನ ಸಭಾಭವನದಲ್ಲಿ ಕೊರೊನಾ ತಡೆ ಜಾಗೃತಿ ಸಭೆ ಜರುಗಿತು.ಈ ಸಭೆಯಲ್ಲಿ ಒಮ್ಮತದ ನಿರ್ಧಾರ ಕ್ಕೆ ಬರಲಾಗಿ ನಾಳೆಯಿಂದಲೇ ಜು 8 ರಿಂದ ಜು 25ರವರೆಗೆ...

ಕಟ್ಟ ದೇವಸ್ಥಾನದ ಆಡಳಿತಾಧಿಕಾರಿ ಯಾಗಿ ಪಿಡಿಓ ರವಿಚಂದ್ರ ಅಧಿಕಾರ ಸ್ವೀಕಾರ

ಕೊಲ್ಲಮೊಗ್ರ ಗ್ರಾಮದ ಕಟ್ಟ ಕೊಚ್ಚಿಲ ಶ್ರೀ ಮಯೂರವಾಹನ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಆಡಳಿತದ ಅವಧಿಯು ಕೊನೆಗೊಂಡಿದ್ದು, ನೂತನ ಆಡಳಿತಾಧಿಕಾರಿಯಾಗಿ ಕೊಲ್ಲಮೊಗ್ರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಎ ವಹಿಸಿಕೊಂಡಿರುವರು. ಈ ಸಂದರ್ಭದಲ್ಲಿ ವ್ಯವಸ್ಥಪನಾ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಕಟ್ಟ ಹಾಗೂ ಸದಸ್ಯರು,ಅರ್ಚಕರು, ಭಕ್ತಭಿಮಾನಿಗಳು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!