Ad Widget

ಅಮರ ಸುದ್ದಿ ವೆಬ್ಸೈಟ್ ವರದಿಗೆ ಸ್ಪಂದಿಸಿದ ಸುಳ್ಯ ತಹಶೀಲ್ದಾರ್


ಕುಸಿಯುವ ಭೀತಿಯಲ್ಲಿರುವ ಕುರುಂಜಿಗುಡ್ಡೆಯ ಕೆಲವು ಮನೆಗಳ ಬಗ್ಗೆ ಅಧಿಕಾರಿಗಳನ್ನು ಎಚ್ಚರಿಸುವ ನಿಟ್ಟಿನಲ್ಲಿ ಅಮರ ಸುದ್ದಿ ವೆಬ್ ಸೈಟ್ ಬುಧವಾರ ಬೆಳಗ್ಗೆ ವರದಿಯೊಂದನ್ನು ಪ್ರಕಟಿಸಿತ್ತು

ಇದಕ್ಕೆ ಸ್ಪಂದಿಸಿದ ನ.ಪಂ. ಮುಖ್ಯ ಅಧಿಕಾರಿ ಮತ್ತಡಿ, ಇಂಜಿನಿಯರ್ ಶಿವಕುಮಾರ್, ಸ್ಥಳೀಯ ನ.ಪಂ ಸದಸ್ಯರು ಕುರುಂಜಿ ಗುಡ್ಡೆ ಪರಿಸರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತಹಶಿಲ್ದಾರ್ ರಿಗೆ ಮಾಹಿತಿ ನೀಡಿದ್ದರು. ಹಾಗೂ ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಿದ ತಹಶೀಲ್ದಾರ್ ಕುರುಂಜಿ ಗುಡ್ಡೆ ಪರಿಸರದ ಪರಿಶೀಲನೆಗೆ ಖುದ್ದು ಭೇಟಿ ನೀಡಿದರು. ಬಳಿಕ ಮಾತನಾಡಿದ ತಹಶೀಲ್ದಾರ್ ಅನಂತ ಶಂಕರ ಅವರು ಮುಂದಿನ ದಿನಗಳಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕಾರ್ಯಯೋಜನೆಯ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!