Ad Widget

ಕೋವಿಡ್ 19 ರ ಪರಿಸ್ಥಿತಿಯನ್ನು ಎದುರಿಸಲು ತಾಲೂಕು ಆಡಳಿತ ಸನ್ನದ್ಧವಾಗಿದೆ- ಅನಗತ್ಯ ಭಯ ಪಡುವ ಅಗತ್ಯವಿಲ್ಲ : ಡಯಾಲಿಸಿಸ್ ಪುನರಾರಂಭಿಸಲು ಸಚಿವರಿಗೆ ಮನವಿ ಮಾಡಲಾಗಿದೆ -ಶಾಸಕ ಅಂಗಾರ ಹೇಳಿಕೆ

ಕೊರೋನಾ ವೈರಸ್ ಪೀಡಿತರ ಸಂಖ್ಯೆಯು ರಾಜ್ಯದಲ್ಲಿ ಹಾಗೂ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಏರುತ್ತಿದ್ದು ಸುಳ್ಯ ತಾಲೂಕು ಆಡಳಿತವು ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿದೆ . ಸುಳ್ಯ ತಾಲೂಕಿನಲ್ಲಿ ಇವರೆಗೆ ಒಟ್ಟು 16 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಸುಳ್ಯ ಸರಕಾರಿ ಆಸ್ಪತ್ರೆಯ ತುರ್ತು ನಿಗಾಘಟಕದಲ್ಲಿ ಕೆಲಸ ಮಾಡಿದ ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸ್ಯಾನಿಟೈಸೇಶನ್...

ಯಡಿಯೂರಪ್ಪ ನಿವಾಸದಲ್ಲೂ ಕೋವಿಡ್ ಕಂಟಕ: ಕ್ವಾರಂಟೈನ್ ಗೆ ಒಳಗಾದ ಸಿಎಂ

ಯಡಿಯೂರಪ್ಪ ನಿವಾಸದಲ್ಲೂ ಕೋವಿಡ್ ಕಂಟಕ: ಕ್ವಾರಂಟೈನ್ ಗೆ ಒಳಗಾದ ಸಿಎಂಬೆಂಗಳೂರು:ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾದ ಕೆಲವು ಸಿಬ್ಬಂದಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಮುಂದಿನ ಕೆಲ ದಿನಗಳ ಕಾಲ ಮನೆಯಿಂದಲೇ ಕೆಲಸ ಮಾಡಲು ನಿರ್ಧರಿಸಿದ್ದಾರೆ.__ಈ ಕುರಿತು ಅವರು ಪತ್ರಿಕಾ ಪ್ರಕಟಣೆ ನೀಡಿದ್ದು,  ಗೃಹ ಕಚೇರಿ ಕೃಷ್ಣಾದಲ್ಲಿ...
Ad Widget

ನಿಟ್ಟುಸಿರು ಬಿಟ್ಟ ಐವರ್ನಾಡು ಜನತೆ: ಸೋಂಕಿತ ವ್ಯಕ್ತಿಗಳ ಪ್ರಾಥಮಿಕ ಸಂಪರ್ಕಿತರ ವರದಿ ನೆಗೆಟಿವ್

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಜನರಲ್ಲಿ ನಿರಾತಂಕ ಆಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಜಬಳೆ ಸಿಆರ್ ಸಿ ಜನವಸತಿ ಪ್ರದೇಶದಲ್ಲಿ ಕಂಡುಬಂದಿರುವ 2 ಕೊರೋನಾ ಪಾಸಿಟಿವ್ ಪ್ರಕರಣಗಳಿಗೆ ಸಂಬಂಧಿಸಿದ ಪ್ರಥಮ ಸಂಪರ್ಕಿತರ ಮಾದರಿ ಗಂಟಲು ದ್ರವಗಳನ್ನು ಸಂಗ್ರಹಿಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಅವರಿಗೆಲ್ಲರಿಗೂ ಕೊರೋನಾ ಕುರಿತ ವರದಿ ನೆಗೆಟಿವ್ ಎಂದು ಬಂದಿರುತ್ತದೆ. ಈ...

*ಡಯಾಲಿಸಿಸ್ ರೋಗಿಗಳಿಗೆ ಸುಳ್ಯದಲ್ಲೇ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಎಸ್.ಡಿ.ಪಿ.ಐ ಯಿಂದ ತಹಶಿಲ್ದಾರರಿಗೆ ಮನವಿ – ಭರವಸೆ*

ಸುಳ್ಯ ಸರ್ಕಾರಿ ಆಸ್ಪತ್ರೆಯ ಕೆಲವು ವೈದ್ಯರು ಮತ್ತು ನರ್ಸ್ ಗಳಿಗೆ ಕೋವಿಡ್ ಪಾಸಿಟಿವ್ ಬಂದ ಕಾರಣದಿಂದ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ. ಇದರಿಂದ ಸ್ವಾಭಾವಿಕವಾಗಿ ರೋಗಿಗಳಿಗೆ ಸಂಕಷ್ಟ ಎದುರಾಗಿದೆ.ಹಾಗೂ ಪ್ರಮುಖವಾಗಿ ಡಯಾಲಿಸಿಸ್ ಮಾಡುವ ರೋಗಿಗಳ ಬವಣೆ ಚಿಂತಾಜನಕವಾಗಿದೆ. ಸರ್ಕಾರಿ ಆಸ್ಪತ್ರೆಗೆ ಡಯಾಲಿಸಿಸ್ ಗೆ ತೆರಳುವವರೆಲ್ಲರು ಬಡವರು ಆಗಿದ್ದಾರೆ.ಲಾಕ್ ಡೌನ್ ಕಾರಣದಿಂದ ಅನೇಕ ಮಂದಿ ಕೆಲಸ ಇಲ್ಲದೆ...

ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡ ಅಧ್ಯಕ್ಷ ಸೋಮಶೇಖರ ಪೈಕ – ಸಹ ಕಾರ್ಯದರ್ಶಿ ಭಾನುಪ್ರಕಾಶ್ ದೊಡ್ಡತೋಟ

ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡ ಇದರ ನೂತನ ಪದಾಧಿಕಾರಿಗಳ ಆಯ್ಕೆ ಇಂದು ನಡೆಯಿತು. ಭಾನುಪ್ರಕಾಶ್ ಭಾಸ್ಕರ ಶರಣ್ ಧನುಷ್ ಅಧ್ಯಕ್ಷರಾಗಿ ಸೋಮಶೇಖರ ಪೈಕ, ಸಹ ಕಾರ್ಯದರ್ಶಿಯಾಗಿ ಭಾನುಪ್ರಕಾಶ್ ದೊಡ್ಡತೋಟ, ಪ್ರಸಾರ-ಪ್ರಚಾರ ಪ್ರಮುಖ್ ಆಗಿ ಬಾಸ್ಕರ ಬೆಳ್ಳಾರೆ, ಬಜರಂಗದಳ ವಿದ್ಯಾರ್ಥಿ ಪ್ರಮುಖ್ ಆಗಿ ಶರಣ್ ಕರ್ಮಾಜೆ, ಬಜರಂಗದಳ ಅಖಾಡ ಪ್ರಮುಖ್ ಆಗಿ ಧನುಷ್ ಮುರೂರು ಆಯ್ಕೆಯಾಗಿದ್ದಾರೆ.

ವ್ಯಾಪಕವಾಗುತ್ತಿರುವ ಕೊರೋನಾ ಪ್ರಕರಣ ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯ ಖಂಡನೀಯ- ಎಸ್.ಡಿ.ಪಿ.ಐ

ಡಯಾಲಿಸಿಸ್ ರೋಗಿಗಳಿಗೆ ಸುಳ್ಯದಲ್ಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆಗ್ರಹ ಸುಳ್ಯ ತಾಲೂಕಿನಲ್ಲಿ ದಿನಕಳೆದಂತೆ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದೆ, ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ನರ್ಸ್ ಗಳಿಗೂ ವೈರಸ್ ತಗುಲಿದ ಕಾರಣ ಸರ್ಕಾರಿ ಆಸ್ಪತ್ರೆಯೆ ಸೀಲ್ ಡೌನ್ ಗೆ ಒಳಗಾಗಿದೆ.ಬಡ ರೋಗಿಗಳು ಪರದಾಡ್ತಾ ಇದ್ದಾರೆ, ಹಾಗೂ ಡಯಾಲಿಸಿಸ್ ರೋಗಿಗಳ ಬವಣೆಯನ್ನು ಆಲಿಸುವವರೆ ಇಲ್ಲದಂತಾಗಿದೆ.ಕೊರೋನಾ ನಿಯಂತ್ರಣಕ್ಕೆ ಮತ್ತು ಆಸ್ಪತ್ರೆ...

*ಸಂಪಾಜೆ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾಕ್ಟರ್ ವಿನುತ್ ಪಿರಿಯಾಪಟ್ಟಣಕ್ಕೆ ವರ್ಗಾವಣೆ -ವರ್ಗಾವಣೆಯ ಹಿಂದೆ ರಾಜಕೀಯ ಕೈವಾಡ? -ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ವೈರಲ್*

ಸಂಪಾಜೆ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾಕ್ಟರ್ ವಿನುತ್ ಉತ್ತಮ ಸೇವೆ ನೀಡಿ ಸಂಪಾಜೆಯ ಜನರ ಪ್ರೀತಿಗೆ ಪಾತ್ರರಾಗಿದ್ದರು. ಇವರನ್ನು ಹುಡುಕಿಕೊಂಡು ಜಿಲ್ಲೆ ಮತ್ತು ಹೊರ ಜಿಲ್ಲೆಗಳಿಂದ ರೋಗಿಗಳು ಆಸ್ಪತ್ರೆಗೆ ಬರುತ್ತಿದ್ದರು ಎಂದು ತಿಳಿದುಬಂದಿದೆ. ಇವರ ಬಗ್ಗೆ ಕಳೆದ ಬಾರಿ ಅಮರ ಸುಳ್ಯ ಸುದ್ದಿ ಪತ್ರಿಕೆಯಲ್ಲಿ ಇವರ ಉತ್ತಮ ಸೇವೆಗೆ ಲೇಖನವು ಪ್ರಕಟಗೊಂಡಿತ್ತು. ಗರ್ಭಿಣಿ ಮಹಿಳೆಯರ ಹೆರಿಗೆಯ...

ಪಂಜ : ಬುಲ್ಲೆಟ್ ಸ್ಕೂಟಿ ಮುಖಾಮುಖಿ ಡಿಕ್ಕಿ – ಕಾಲಿಗೆ ಗಂಭೀರ ಗಾಯ

ಪಂಜ ಪಲ್ಲೋಡಿ ಮಧ್ಯೆ ನೆಲ್ಲಿಕಟ್ಟೆ ಎಂಬಲ್ಲಿ ಆ್ಯಕ್ಟಿವಾ ಹಾಗೂ ಬುಲ್ಲೆಟ್ ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬುಲೆಟ್ ಸವಾರ ಬಳ್ಪದ ಹರೀಶ್ ಅವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆ್ಯಕ್ಟಿವಾದಲ್ಲಿದ್ದ ಸವಾರರಿಬ್ಬರಿಗೂ ಗಾಯಗಳಾಗಿದೆ ಎಂದು ವರದಿಯಾಗಿದೆ.

ಇಬ್ರಾಹಿಂ ಕಲೀಲ್ ಕಟ್ಟೆಕ್ಕಾರ್ ಪ್ರಕರಣಕ್ಕೆ ಹೊಸ ತಿರುವು ಮಹಿಳಾ ಆಯೋಗದ ಆದೇಶಕ್ಕೆ ಕರ್ನಾಟಕ ಹೈಕೋರ್ಟಿನಿಂದ ತಡೆ

ಸುಳ್ಯದಲ್ಲಿ ಸಂಚಲನವನ್ನೇ ಮೂಡಿಸಿದ್ದ ಆಸಿಯ ಇಬ್ರಾಹಿಂ ಕಲೀಲ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಸಂಧಾನಕಾರರ ನೇತೃತ್ವದಲ್ಲಿ ಎರಡು ಬಾರಿ ಮಾತುಕತೆ ಮತ್ತು ಚರ್ಚೆಗಳು ನಡೆದಿದ್ದು, ಮುಂದಿನ 15 ದಿನಗಳಲ್ಲಿದಾಖಲೆಗಳನ್ನು ಸಂಗ್ರಹಿಸಿ ತರುವಂತೆ ಕಲೀಲ್ ರವರಿಗೆ ಸಂಧಾನಕಾರರ ಸಭೆಯಲ್ಲಿ ಸೂಚಿಸಲಾಗಿತ್ತು. ಆದರೆ ಇದೀಗ ಕಲೀಲ್ ಮತ್ತು ಮನೆಯವರು ಹೈಕೋರ್ಟಿಗೆ ಮಹಿಳಾ ಆಯೋಗದ ನೋಟೀಸಿಗೆ ತಡೆಯಾಜ್ಞೆ ಕೋರಿದ್ದು ಆಸಿಯ...

ಸುಳ್ಯ ಸರ್ಕಾರಿ ಆಸ್ಪತ್ರೆ ಡಯಾಲಿಸಿಸ್ ಕೇಂದ್ರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಎಂಬಿ ಸದಾಶಿವ ಮನವಿ

ಸುಳ್ಯ ಸರಕಾರಿ ಆಸ್ಪತ್ರೆಯ ಸಿಬ್ಬಂದಿ ಹಾಗೂ ಓರ್ವ ವೈದ್ಯರಿಗೆ ಕರೋನ ವೈರಸ್ ಸೋಂಕು ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಡಯಾಲಿಸಿಸ್ ರೋಗಿಗಳಿಗೆ ಚಿಕಿತ್ಸೆ ನಿಲ್ಲಿಸಿ ಅವರು ತೀವ್ರ ಸಂಕಷ್ಟ ಕ್ಕೆ ಒಳಗಾಗಿರುತ್ತಾರೆ. ಡಯಾಲಿಸಿಸ್ ಒದಗಿಸಲು ಹೊರ ಗುತ್ತಿಗೆದಾರ ಸಂಸ್ಥೆಯ ವತಿಯಿಂದ ಬದಲಿ ವ್ಯವಸ್ಥೆ ಮಾಡಿಸಬೇಕಾದ ಜನಪ್ರತಿನಿಧಿಗಳು ಈ ವಿಚಾರ ತಿಳಿದುಕೊಂಡೇ ಇಲ್ಲ. ಮೂತ್ರ ಪಿಂಡದ ಸಮಸ್ಯೆಯವರ ಗೋಳು...
Loading posts...

All posts loaded

No more posts

error: Content is protected !!