ಕಳೆದ ರಾತ್ರಿ ಸುಮಾರು 12 ಗಂಟೆ ವೇಳೆಗೆ ಆನೆಗಳ ಹಿಂಡು ಕೈೂಂಗಾಜೆಯ ಕೆಲ ಕೃಷಿಕರ ತೋಟಕ್ಕೆ ದಾಳಿ ಮಾಡಿ ಅಪಾರ ಪ್ರಮಾಣದ ಕೃಷಿ ಸಂಪತ್ತನ್ನು ಹಾಳು ಮಾಡಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಕೋಲ್ಚಾರಿನ ಯುವಕರ ಸತತ ಪರಿಶ್ರಮದಿಂದ ಸುಮಾರು ಬೆಳಗ್ಗೆ ನಾಲ್ಕು ಗಂಟೆಗೆ ಆನೆಗಳ ಹಿಂಡನ್ನು ಕಾಡಿಗೆ ಓಡಿಸಲಾಯಿತು.
ಕಳೆದ ರಾತ್ರಿ ಸುಮಾರು 12 ಗಂಟೆ ವೇಳೆಗೆ ಆನೆಗಳ ಹಿಂಡು ಕೈೂಂಗಾಜೆಯ ಕೆಲ ಕೃಷಿಕರ ತೋಟಕ್ಕೆ ದಾಳಿ ಮಾಡಿ ಅಪಾರ ಪ್ರಮಾಣದ ಕೃಷಿ ಸಂಪತ್ತನ್ನು ಹಾಳು ಮಾಡಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಕೋಲ್ಚಾರಿನ ಯುವಕರ ಸತತ ಪರಿಶ್ರಮದಿಂದ ಸುಮಾರು ಬೆಳಗ್ಗೆ ನಾಲ್ಕು ಗಂಟೆಗೆ ಆನೆಗಳ ಹಿಂಡನ್ನು ಕಾಡಿಗೆ ಓಡಿಸಲಾಯಿತು.
06.03.2026 e paper
e paper 16.01.2026