- Saturday
- March 7th, 2026
ಬರೆಯಲು ಹೊರಟೆ ನಾನೊಂದು ಕವನಈಗ ನೆನಪಾಗೋದೊಂದೆ ಏನು ಹೇಳಿ ? ….ಕೊರೊನಎಲ್ಲರ ಮನದಲಿ ಮೂಡಿಹುದು ತಲ್ಲಣನೀವೇ ಹೇಳಿ ನಾವೇನು ಮಾಡೋಣ ?ಅರಸಿ ಹೋದರೆಷ್ಟೋ ಮಂದಿ ಐಷಾರಾಮಿ ಜೀವನತಾಯ್ನಾಡ ತೊರೆದು ಹತ್ತಿದರು ವಿಮಾನಹಗಲಿರುಳು ದುಡಿದು ಕೂಡಿಟ್ಟರೂ ಹಣತೀರಿಸಲಾದೀತೇ ನಿನ್ನ ತಾಯಿಯ ಋಣಎಷ್ಟು ತೆಗಳಿದರೇನು ಫಲ ಈ ಮಹಾಮಾರಿನಮಾನವನ ಅತಿ ದುರಾಸೆಯಲ್ಲವೇ ಇಷ್ಟಕ್ಕೆಲ್ಲಾ ಕಾರಣಇನ್ನಾದರೂ ಪರಿಸ್ಥಿತಿ ಅರಿತು ಬಾಳೋಣಹಳ್ಳಿಯ...