Ad Widget

ಸಂಡೇ ಸಂಪೂರ್ಣ ಲಾಕ್ ಡೌನ್ – ಅಗತ್ಯ ವಸ್ತು ಸಿಗೋದಿಲ್ಲ,ತುರ್ತು ಸೇವೆ ಮಾತ್ರ ಲಭ್ಯ

ರಾಜ್ಯಾದ್ಯಂತ ಸಂಡೇ ಲಾಕ್‌ಡೌನ್ ಜಾರಿಯಲ್ಲಿದ್ದು , ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಂಪೂರ್ಣ ಲಾಕ್‌ಡೌನ್ ಇರಲಿದೆಯೆಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ . ನಾಳೆ ದಿನವಿಡೀ ಜಿಲ್ಲೆ ಲಾಕ್ ಆಗಲಿದೆ . ಯಾವುದೇ ಅಂಗಡಿಗಳನ್ನು ತೆರೆಯುವಂತಿಲ್ಲ ಅಗತ್ಯ ಸಾಮಾಗ್ರಿಗಳ ಖರೀದಿಗೂ ಅವಕಾಶವಿಲ್ಲ . ಹಾಲು , ಔಷಧಿ , ಮತ್ತು ಆಸ್ಪತ್ರೆಗೆ ಮಾತ್ರ ಅವಕಾಶ . ಎಲ್ಲಾ ರೀತಿಯ ವಾಹನ...

ಮಾಂಸದೂಟಕ್ಕೆ ವಿಷ ಬೆರೆಸಿ ತಂದೆಯ ಹತ್ಯೆಗೆ ‌ಯತ್ನ – ತಾಯಿಯಿಂದ ದೂರು – ಪುತ್ರರಿಬ್ಬರು ಪೋಲೀಸ್ ವಶ

ಮಕ್ಕಳಿಬ್ಬರು ಸೇರಿ ಹಂದಿ ಪದಾರ್ಥಕ್ಕೆ ವಿಷ ಬೆರೆಸಿ ತಂದೆಯ ಹತ್ಯೆಗೆ ಮುಂದಾದ ಘಟನೆಯೊಂದು ನಾಲ್ಕೂರು ಗ್ರಾಮದ ಅಂಜೇರಿಯಿಂದ ವರದಿಯಾಗಿದೆ.ಹೊನ್ನಪ್ಪ ನಾಯ್ಕ ಅಂಜೇರಿ ವಿಷಯುಕ್ತ ಆಹಾರ ಸೇವಿಸಿ ಅಸ್ವಸ್ಥಗೊಂಡ ವ್ಯಕ್ತಿ. ಮಕ್ಕಳಾದ ದೇವಿಪ್ರಸಾದ್ ಮತ್ತು ಲೋಕೇಶ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಲೊಕೇಶ್, ಹೊನ್ನಪ್ಪರವರ ಮನೆ ಬಳಿಯಲ್ಲೇ ಕೊಟ್ಟಿಗೆಯಲ್ಲಿ ವಾಸವಿದ್ದು, ದೇವಿಪ್ರಸಾದ್ ಗುತ್ತಿಗಾರಿನಲ್ಲಿ ವಾಸವಿದ್ದಾರೆ. ಜು.23 ರ ರಾತ್ರಿ...
Ad Widget

ಜು.27 ರಂದು ಉದ್ಯೋಗ ನೈಪುಣ್ಯ ತರಬೇತಿ ಕಾರ್ಯಕ್ರಮ

ಗ್ರಾಮ ವಿಕಾಸ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಸಹಕಾರ ಭಾರತಿ ದ.ಕ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಕಾರ್ಯಕ್ರಮ ಜು.27 ರಂದು ಬೆಳಿಗ್ಗೆ 10.00 ಘಂಟೆಗೆ ಸುಳ್ಯದಎ.ಪಿ.ಎಂ.ಸಿ. ಸಭಾಭವನದಲ್ಲಿ ನಡೆಯಲ್ಲಿದ್ದು , ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ...

ಪಂಜ ನಾಗರಪಂಚಮಿ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿರುವ ನಾಗನಕಟ್ಟೆಗಳಲ್ಲಿ ನಾಗರಪಂಚಮಿ ಪ್ರಯುಕ್ತ ಹಾಲು, ಸೀಯಾಳಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರು, ಅರ್ಚಕರು, ಹಾಗೂ ಭಕ್ತಾಧಿಗಳು ಭಾಗವಹಿಸಿದ್ದರು.

ಮಾಣಿಬೈಲು ನಾಗರಪಂಚಮಿ

ಮಾಣಿಬೈಲು ಕುಟುಂಬದ ಹಾಗೂ ಊರಿನ ನಾಗನ ಕಟ್ಟೆಯಲ್ಲಿ ಇಂದು ನಾಗರ ಪಂಚಮಿ ಪ್ರಯುಕ್ತ ಸೀಯಾಳ, ಹಾಲು ಅಭಿಷೇಕ ನಡೆದು ಪೂಜಾ ಕಾರ್ಯ ನೆರವೇರಿತು. ಅರ್ಚಕ ರಘುರಾಮ ಅಮ್ಮಣ್ಣಾನೈರ್ ರ್ಪೂಜಾ ಕಾರ್ಯ ನೆರವೇರಿಸಿದರು.

ಕೊರೊನ ನಡುವೆ ಬಕ್ರೀದ್ ಆಚರಣೆ-ಸರಕಾರದ ಮಾರ್ಗಸೂಚಿ ಬಿಡುಗಡೆ

ಕೊರೊನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇವೆ. ಈ ಮಧ್ಯೆ ಆಗಸ್ಟ್ 1ರಂದು ಬಕ್ರೀದ್ ಹಬ್ಬ ಆಚರಿಸುವುದಾಗಿ ಹಿಲಾಲ್ ಸಮಿತಿ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಜುಲೈ 31ರಂದೇ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಗೈಡ್​ಲೈನ್ಸ್ ಹೊರಡಿಸಿದೆ. ರಾಜ್ಯ ಸರ್ಕಾರದ ಮಾರ್ಗಸೂಚಿಗಳು.. ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್​ ಕಡ್ಡಾಯವಾಗಿ...

ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿಯಂದೇ ಪ್ರತ್ಯಕ್ಷವಾದ ನಾಗ

ಕುಕ್ಕೆ ಸುಬ್ರಮಣ್ಯದ ದೇವಸ್ಥಾನದಲ್ಲಿ ನಾಗರಪಂಚಮಿಯಂದು ಪ್ರತ್ಯಕ್ಷವಾದ ನಾಗ. ನಾಗ ಮಂಟಪದಲ್ಲಿ ಅಭಿಷೇಕ ನೆರವೇರಿಸುವ ಪೂಜೆ ವೇಳೆ ಹೊರಾಂಗಣದಲ್ಲಿ ಪ್ರತ್ಯಕ್ಷರಾದ ನಾಗರಾಜ. ಹಾವನ್ನು ಕಂಡ ಪುರೋಹಿತರು ಅಲ್ಲಿಗೆ ಹಾಲೆರೆದರೆ ಹಾಲನ್ನು ಸ್ವೀಕರಿಸಿ ತೆರಳಿದೆಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ ನಡೆದಿದ್ದು ಆ ಪ್ರಯುಕ್ತ ಸೀಯಾಳ, ಹಾಲು ಅಭಿಷೇಕ ನಡೆದು ಪೂಜಾ ಕಾರ್ಯ ನೆರವೇರಿತು....

ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ವಾಹನ ಸಹಿತ ಸಂಪ್ಯ ಪೋಲೀಸರಿಗೊಪ್ಪಿಸಿದ ಬಜರಂಗದಳ- ಆರೋಪಿ ಪರಾರಿ

ಬೆಳ್ಳಾರೆಯಿಂದ ಕೇರಳಕ್ಕೆ ಬೆಳ್ಳಂಬೆಳಗ್ಗೆ ಅಕ್ರಮ ಗೋವು ಸಾಗಾಟದ ಮಾಹಿತಿ ತಿಳಿದ ಬಜರಂಗದಳ ಕಾರ್ಯಕರ್ತರು ಕಾರ್ಯಚರಣೆ ನಡೆಸಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ವಾಹನ ಸಹಿತ ಸಂಪ್ಯ ಪೋಲೀಸರಿಗೊಪ್ಪಿಸಿದ ಘಟನೆ ಇಂದು ವರದಿಯಾಗಿದೆ.ಬೆಳಗ್ಗೆ ಸುಮಾರು ಮೂರು ಗಂಟೆಗೆ ಸುಳ್ಯತಾಲೂಕಿನ ಬೆಳ್ಳಾರೆ ಭಾಗದಿಂದ ಸುಮಾರು ಐದು ಆರು ದನಗಳನ್ನು ಪಿಕಾಪ್ ವಾಹನದಲ್ಲಿ ಕೈ ಕಾಲುಗಳನ್ನುಕಟ್ಟಿ ಕಸಾಯಿಖಾನೆಗೆ ಸಾಗಿಸುತ್ತಿದ್ದರೆನ್ನಲಾಗಿದೆ . ಗೋವು...

ಅಯುಷ್ಮಾನ್ ಭಾರತ್ ಯೋಜನೆ ನೋಂದಾವಣೆ -ಜನತೆಯ ಸೇವೆ ಮಾಡಲು ಕಾರ್ಯಕರ್ತರಿಗೆ ಜಯಪ್ರಕಾಶ್ ರೈ ಕರೆ

ಇಂದಿರಾ-ಪ್ರಿಯದರ್ಶಿನಿ ಚಾರಿಟೇಬಲ್ ಟ್ರಸ್ಟ್ ಬೆಳ್ಳಾರೆ ಇದರ ವತಿಯಿಂದ ಬೆಳ್ಳಾರೆಯ ಉಮಿಕ್ಕಳದಲ್ಲಿ ಜುಲೈ 25 ರಂದು ಅಯುಷ್ಮಾನ್ ಭಾರತ್ ಯೋಜನೆ ನೋಂದಾವಣೆ ನಡೆಯಿತು.‌ ಉದ್ಘಾಟನೆ ಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಯಪ್ರಕಾಶ್ ರೈ ನೇರವೇರಿಸಿ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿ ,ಇದೊಂದು ಅದ್ಭುತ ಕಾರ್ಯ, ಈ ಯೋಜನೆಯನ್ನು ಸುಳ್ಯ ಬ್ಲಾಕ್ ವ್ಯಾಪ್ತಿಯಲ್ಲಿ...

ಕೊರೊನದ ಮಧ್ಯೆ ಅಜ್ಜಾವರ ಆಲೆಟ್ಟಿ ಗ್ರಾಮದ ಕೃಷಿಕರಿಗೆ ಆನೆಯದ್ದೇ ಚಿಂತೆ – ಇಲಾಖೆ ಮೌನ

ಆಲೆಟ್ಟಿ ಹಾಗೂ ಅಜ್ಜಾವರ ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ಕಾಡಾನೆಗಳ ಹಿಂಡು ಕೃಷಿಕರ ತೋಟಕ್ಕೆ ನುಗ್ಗಿ ಅಪಾರ ಪ್ರಮಾಣದ ಕೃಷಿ ಬೆಳೆಯನ್ನು ನಾಶಪಡಿಸುತ್ತಿದೆ. ಜು.24 ರಂದು ರಾತ್ರಿ ಮತ್ತೆ ತುದಿಯಡ್ಕ ಕೃಪಾಶಂಕರ, ಬಿಸಿಲುಮಲೆ ನಾಗರಾಜ ಭಟ್, ಜನಾರ್ಧನ ಭಟ್, ರಾಮನಾರಾಯಣ ಬೆಳ್ಳಪಾರೆ, ಚಳ್ಳಂಗಾರು ಬಾಬು ಗೌಡ ಮುಂತಾದವರ ತೋಟಕ್ಕೆ ಆನೆಗಳ ಹಿಂಡು ದಾಳಿ ನಡೆಸಿ ಅಪಾರ...
Loading posts...

All posts loaded

No more posts

error: Content is protected !!