Ad Widget

ತೊಡಿಕಾನ ದೇವಸ್ಥಾನದಲ್ಲಿ ಮಿಂಚುಬಂಧಕ ಆಳವಡಿಕೆ

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಮಿಂಚುಬಂಧಕ ಅಳವಡಿಕೆ ಜು. 27 ರಂದು ನಡೆಯಿತು. ಇದನ್ನು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಕೊಡುಗೆಯಾಗಿ ನೀಡಿದೆ. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಕೊಳಲು ಮೂಲೆ, ಅರಂತೋಡು ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ , ಯು.ಎಮ್ ಕಿಶೋರ್...

ಸುಳ್ಯ: ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಚಾಲನೆ

ಗ್ರಾಮ ವಿಕಾಸ ಮಂಗಳೂರು, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಸಹಕಾರ ಭಾರತಿ ದ. ಕ. ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ನಡೆದ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಇದರ ಉದ್ಘಾಟನೆಯನ್ನು ಶಾಸಕರಾದ ಎಸ್. ಅಂಗಾರ ನೆರೆವೇರಿಸಿದರು. ಕೈಗಾರಿಕಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಮಂಜುನಾಥ್ ಹೆಗ್ಡೆ , ಪುತ್ತೂರು...
Ad Widget

ಆ.2 – ಪಂಚಶ್ರೀ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಚ್ಚ ಪಂಜ ಕಾರ್ಯಕ್ರಮ

ಸ್ವಚ್ಛ ಭಾರತ ಪರಿಕಲ್ಪನೆಯ ಉದ್ದೇಶದಲ್ಲಿ ಪಂಜದ ಅಸುಪಾಸು ರಸ್ತೆಯ ಇಕ್ಕೆಲಗಳನ್ನು ಆಗಸ್ಟ್ 2 ರಂದು ಸ್ವಚ್ಛಗೊಳಿಸಲು ನಿರ್ಧರಿಸಿದ್ದು ಕ್ಲಬ್ ನ‌‌ ಎಲ್ಲಾ ಸದಸ್ಯರು ಹಾಗೂ ಊರಿನ ಎಲ್ಲಾ ಸಂಘ ಸಂಸ್ಥೆಗಳು ಈ ಕಾರ್ಯಕ್ಕೆ ಸಹಕರಿಸಬೇಕಾಗಿ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಚಂದ್ರಶೇಖರ್ ಕರಿಮಜಲು ಹಾಗೂ ಪಂಜ ಗ್ರಾ.ಪಂ.ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರು ಪ್ರಕಟಣೆ ಯಲ್ಲಿ...

ರಾಜ್ಯದಲ್ಲಿ ಒಂದು ಲಕ್ಷ ದಾಟಿದ ಕೊರೊನಾ ಸೊಂಕಿತರು – 37,685 ಜನ ಗುಣಮುಖರಾಗಿ ಡಿಸ್ಚಾರ್ಜ್ – ಸಾವನ್ನಪ್ಪಿದವರ ಸಂಖ್ಯೆ 1,953 ಕ್ಕೆ ಏರಿಕೆ

ಕರ್ನಾಟಕದಲ್ಲಿಂದು 5,324 ಹೊಸ ಕೊರೊನಾಪಾಸಿಟಿವ್ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟು 1 ಲಕ್ಷ ಗಡಿ ದಾಟಿದೆ ದಕ್ಷಿಣ ಕನ್ನಡದಲ್ಲಿ ಇಂದು 119 ಪಾಸಿಟಿವ್ ದಾಖಲಾಗಿದೆ.ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳು 61,819 ಇದ್ದು ಇದುವರೆಗೂ 37,685 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಚಿಕಿತ್ಸೆ ಫಲಿಸದೇ ಇಂದು 75 ಜನ ಸಾವನ್ನಪ್ಪಿದ್ದು, ರಾಜ್ಯಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 1,953...

ಗುತ್ತಿಗಾರಿನಲ್ಲಿ ಜು.29 ಉಚಿತ ಕೋವಿಡ್ ಪರೀಕ್ಷೆ

ಗುತ್ತಿಗಾರಿನಲ್ಲಿ ಜು.29 ಉಚಿತ ಕೋವಿಡ್ ಪರೀಕ್ಷೆ ನಡೆಯಲಿದೆ. ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಈ ಪರೀಕ್ಷೆ ನಡೆಯಲಿದ್ದು ಸಾರ್ವಜನಿಕರಿಗೆ ಉಚಿತ ಕೋವಿಡ್ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಉಚಿತವಾಗಿರಲಿದ್ದು ಕೊರೋನಾ ಲಕ್ಷಣ ಇದ್ದರೂ, ಇಲ್ಲದಿದ್ದರೂ ಪರೀಕ್ಷೆ ನಡೆಯಲಿದ್ದು ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ ಎಂದು ಗುತ್ತಿಗಾರು ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದೆ.

ಸುಬ್ರಹ್ಮಣ್ಯದಲ್ಲಿ ನಾಳೆ (ಜು.28) ಉಚಿತ ಕೋವಿಡ್ ಪರೀಕ್ಷೆ

ಸುಬ್ರಹ್ಮಣ್ಯದಲ್ಲಿ ಜು.28 ರಂದು ಉಚಿತ ಕೋವಿಡ್ ಪರೀಕ್ಷೆ ನಡೆಯಲಿದೆ. ಸುಬ್ರಹ್ಮಣ್ಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಪರೀಕ್ಷೆ ನಡೆಯಲಿದ್ದು ಸಾರ್ವಜನಿಕರಿಗೆ ಉಚಿತ ಕೋವಿಡ್ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಉಚಿತವಾಗಿರಲಿದ್ದು ಕೊರೋನಾ ಲಕ್ಷಣ ಇದ್ದರೂ, ಇಲ್ಲದಿದ್ದರೂ ಪರೀಕ್ಷೆ ನಡೆಯಲಿದ್ದು ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ. ಒಂದೊಮ್ಮೆ ಕೊರೋನಾ ಪಾಸಿಟಿವ್ ಬಂದರೂ ಸುಬ್ರಹ್ಮಣ್ಯದಲ್ಲೇ ಉಳಿಸಿಕೊಂಡು ಉಚಿತ ಚಿಕಿತ್ಸೆ...

ಸುಳ್ಯ ನಗರ ಕಾಂಗ್ರೆಸ್ ಸಮಿತಿಯಿಂದ ನ.ಪಂ. ಮುಖ್ಯಾಧಿಕಾರಿಗೆ ಮನವಿ

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಸಮಸ್ಯೆ, ಕುಡಿಯುವ ನೀರು ಸಮಸ್ಯೆ ಬಗ್ಗೆ ಕೈ ಗೊಂಡಿರುವ ಕಾರ್ಯ ಯೋಜನೆ ಬಗ್ಗೆ ವಿವರಣೆ ಕೋರಿ ಸುಳ್ಯ ನಗರ ಕಾಂಗ್ರೆಸ್ ಸಮಿತಿ ನಿಯೋಗ ದಿಂದ ಇಂದು ನಗರ ಪಂಚಾಯತ್ ಮುಖ್ಯಾಧಿಕಾರಿ ಗೆ ಮನವಿಸಲ್ಲಿಸಿ ಚರ್ಚಿಸಲಾಯಿತು. ನಿಯೋಗ ದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಶ್ರೀ ಜಯಪ್ರಕಾಶ್ ರೈ...

ತಾ.ಪಂ.ಉಪಾಧ್ಯಕ್ಷೆಯಾಗಿ ಪುಷ್ಪಾ ಮೇದಪ್ಪ ಅವಿರೋಧ ಆಯ್ಕೆ

ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷರಾಗಿದ್ದ ಶ್ರೀಮತಿ ಶುಭದಾ ರೈಯವರು ಕಡಬ ತಾಲೂಕು ಪಂಚಾಯತ್ ವ್ಯಾಪ್ತಿಗೆ ಸೇರಿರುವುದರಿಂದ ತೆರವಾಗಿರುವ ಇಲ್ಲಿಯ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು. ಉಪಾಧ್ಯಕ್ಷ ತೆಗೆ ಅರಂತೋಡು ಕ್ಷೇತ್ರದ ತಾ.ಪಂ.ಸದಸ್ಯೆ ಪುಷ್ಪಾ ಮೇದಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಆದ್ದರಿಂದ ನೂತನ ತಾ.ಪಂ.‌ಉಪಾಧ್ಯಕ್ಷೆಯಾಗಿ ಪುಷ್ಪಾ ಮೇದಪ್ಪ ಅವಿರೋಧ ಆಯ್ಕೆಯಾಗಿದ್ದಾರೆ.ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್...

ಆಯುರ್ವೇದ ಶಾಲಾ ಕ್ಲಿನಿಕ್‌ನಲ್ಲಿ ಕೊರೋನಾ ವೈರಸ್‌ನ ಮುಂಜಾಗ್ರತಾ ಕ್ರಮವಾಗಿ ಉಚಿತ ಕಷಾಯ ವಿತರಣೆ

ಕುಂಞಿರಾಮನ್ ಮಾಲಕತ್ವದ ರಥಬೀದಿಯಲ್ಲಿರುವ ಆಯುರ್ವೇದ ಶಾಲಾ ಕ್ಲಿನಿಕ್‌ನಲ್ಲಿ ಕೊರೋನಾ ವೈರಸ್‌ನ ಮುಂಜಾಗ್ರತಾ ಕ್ರಮವಾಗಿ ಉಚಿತ ಕಷಾಯ ವಿತರಣೆ ಮಾಡಲಾಗುತ್ತಿದ್ದು, ಜನತೆಗೆ ಶೀತ, ಕೆಮ್ಮು ತಡೆಗಟ್ಟಲು ಆಯುರ್ವೇದದ ಮನೆಮದ್ದುಗಳಿಂದ ತಯಾರಿಸಲ್ಪಟ್ಟ ಕಷಾಯವನ್ನು ಉಚಿತವಾಗಿ ವಿತರಿಸಲಾಗುತ್ತಿದೆ.ಈ ಕಷಾಯವನ್ನು ಬೆಳಗ್ಗೆ ೧೦ರಿಂದ ೧೨ ಘಂಟೆಯವರೆಗೆ ಉಚಿತವಾಗಿ ನೀಡುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕುಂಞಿರಾಮನ್‌ರವರು ತಿಳಿಸಿದ್ದಾರೆ. 

ಗಾಂಧಿನಗರದಲ್ಲಿ ಗಾಂಧಿಬಜಾರ್ ಶುಭಾರಂಭ

ಸುಳ್ಯ ಗಾಂಧಿನಗರ ಡೆಲ್ಮಾ ಕಾಂಪ್ಲೆಕ್ಸ್‌ನಲ್ಲಿ ರಿಯಾಯಿತಿದರದ ಮಾರಾಟದಲ್ಲಿ ನೂತನವಾಗಿ ಗಾಂಧಿ ಬಜಾರ್ ಜು.೨೭ರಂದು ಶುಭಾರಂಭಗೊಂಡಿದೆ.ಸಂಸ್ಥೆಯನ್ನು ಅಬ್ದುಲ್‌ ರೆಹಮಾನ್ ಸ‌ಅ‌ದಿ ಗಾಂಧಿನಗರ‌ ದುವಾ ನೆರವೇರಿಸಿ ಉದ್ಘಾಟಿಸಿದರು. ನಮ್ಮ ಸಂಸ್ಥೆಯಲ್ಲಿ ಸ್ಟೀಲ್ ಗೃಹೋಪಯೋಗಿ ಸ್ಟೀಲ್ ಸಾಮಾಗ್ರಿಗಳು, ಪ್ಲಾಸ್ಟಿಕ್ ಐಟ್ಸಂಗಳು, ಡೋರ್‌ಮಾಟ್, ಟೇಬಲ್ ಮಾಟ್, ಪುಟಾಣಿ ಮಕ್ಕಳ ಉಡುಪುಗಳು, ಮಹಿಳೆಯರ ದಿನಬಳಕೆಯ ಉಡುಪುಗಳು, ಫ್ಯಾನ್ಸಿ ಐಟಂಗಳು, ಆಕರ್ಷಕ ಚಪ್ಪಲಿಗಳು, ಲೇಡಿಸ್...
Loading posts...

All posts loaded

No more posts

error: Content is protected !!