- Wednesday
- April 2nd, 2025

ಬೆಳ್ಳಾರೆ ಜಕ್ರೀಯ ಜುಮಾ ಮಸ್ಜಿದ್ ನಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಈದ್ ನಮಾಝ್ ಹಾಗೂ ಪ್ರಾರ್ಥನಾ ಸಂಗಮ ನಡೆಯಿತು. ಸ್ಥಳೀಯ ಮಸ್ಜಿದ್ ನ ಖತೀಬರಾದ ಯೂನುಸ್ ಸಖಾಫಿ ವಯನಾಡ್ ನೇತೃತ್ವ ವಹಿಸಿದ್ದರು. ಸರ್ಕಾರದ ನಿಯಮಾನುಸಾರವಾಗಿ ಪರಿಸರದಲ್ಲಿ ಮುಸಲ್ಮಾನ ಬಾಂಧವರ ಸಂಖ್ಯೆ ಹೆಚ್ಚಿರುವ ಕಾರಣ ಮೂರು ಹಂತಗಳಲ್ಲಿ ನಮಾಜ್ ನಿರ್ವಹಿಸಲಾಯಿತು ಎಂದು ತಿಳಿದುಬಂದಿದೆ.

ಡೆಂಗ್ಯೂ, ಮಲೇರಿಯಾ, ಮತ್ತು ಕೊರೋಣ ರೋಗಗಳ ಉಲ್ಬಣ, ಹರಡುವಿಕೆ ಮತ್ತು ತಡೆಗಟ್ಟುವಿಕೆ ಬಗ್ಗೆ ಜನ ಜಾಗೃತಿ ಮೂಡಿಸಲು ಮತ್ತು ಪರಿಸರ ಶುಚಿತ್ವದ ಪ್ರಾಮುಖ್ಯತೆ ತಿಳಿಯಪಡಿಸಲು ಎಸ್ ವೈ ಎಸ್ ಮತ್ತು ಎಸ್ ಎಸ್ ಎಫ್ ರಿಲೀಫ್ ಸರ್ವಿಸ್ ಗೂನಡ್ಕ ವತಿಯಿಂದ ಪವಿತ್ರ ಈದುಲ್ ಅಝ್ಹಾ ದಿನದಂದು ಕರ ಪತ್ರ ಬಿಡುಗಡೆ ಗೊಳಿಸಲಾಯಿತು.ಸ್ಥಳೀಯ ಜಮಾಅತ್ ಉಪಾಧ್ಯಕ್ಷ ಅಶ್ರಫ್...

ಪಂಜ ನೆಕ್ಕಿಲ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಸ್ಥಳೀಯ ಜಮಾ ಅತರು ಬಕ್ರೀದ್ ಹಬ್ಬದ ಅಂಗವಾಗಿ ಈದ್ ನಮಾಝ್ ನಿರ್ವಹಿಸಿದರು. ನಮಾಜಿನ ನಂತರ ಮಹಾಮಾರಿ ಕರೋನವೈರಸ್ ನಿರ್ಮೂಲನಕ್ಕಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ನಮಾಜಿನಲ್ಲಿ ಸಾಮಾಜಿಕ ಅಂತರವನ್ನು ಬಳಸಿಕೊಂಡು ಮೂರು ಹಂತವಾಗಿ ನಮಾಜ್ ನಿರ್ವಹಿಸಿದರು.

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(31.07.2020 ಶುಕ್ರವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 360ಹಳೆ ಅಡಿಕೆ 305 - 390ಡಬಲ್ ಚೋಲ್ 305 - 390 ಫಠೋರ 220 - 295ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 300 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...

ಪೈಂಬೆಚ್ಚಾಲು; ತ್ಯಾಗ ಬಲಿದಾನಗಳ ಮಹಾ ಸಂಕೇತವಾದ ಬಕ್ರೀದ್ ಹಬ್ಬವನ್ನು , ಪೈಂಬೆಚ್ಚಾಲಿನಲ್ಲಿ ಸರ್ಕಾರದ ನಿಯಮಗಳನ್ನೂ, ಉಲಮಾಗಳ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಹಳ ಸರಳ ಸಂಭ್ರಮದಿಂದ ಆಚರಿಸಲಾಯಿತು. ಪೆರ್ನಾಳ್ ನಮಾಝ್ ಹಾಗು ಖುತುಬ ಕ್ಕೆ ಖತೀಬ್ ಉಸ್ತಾದ್ ಬಹು ಅಬ್ದುನ್ನಾಸಿರ್ ಸುಖೈಫಿ ನೇತೃತ್ವ ನೀಡಿದರು. ಪೆರ್ನಾಳ್ ಸಂದೇಶ ಭಾಷಣ ಮಾಡಿದ ಅವರು ಸಮಸ್ಯೆಗಳು, ಸಂಕಷ್ಟಗಳು ಸದಾ ಮನುಷ್ಯರನ್ನು...

ಮುಸಲ್ಮಾನ ಬಾಂಧವರ ಪವಿತ್ರ ಹಬ್ಬಗಳಲ್ಲಿ ದೊಡ್ಡ ಹಬ್ಬವೆಂದೇ ಕರೆಯಲ್ಪಡುವ ಬಕ್ರೀದ್ ಹಬ್ಬವು ಇಂದು ತಾಲೂಕಿನಾದ್ಯಂತ ಸಂಭ್ರಮದ ಕಳೆಯನ್ನು ಕಂಡಿತು. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಮುಚ್ಚಲ್ಪಟ್ಟಿದ್ದ ಮಸೀದಿಗಳ ದ್ವಾರಗಳು ಇಂದು ತೆರೆಯಲ್ಪಟ್ಟವು. ಈ ಬಾರಿಯ ಹಬ್ಬದ ನಮಾಜಿನಲ್ಲಿ ಮಸೀದಿಗಳಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಸರಕಾರವು ಈಗಾಗಲೇ ಆದೇಶವನ್ನು ನೀಡಿದ್ದು, ತಾಲೂಕಿನ ಎಲ್ಲಾ ಮಸೀದಿಗಳ ಆಡಳಿತ...

ಚೆನ್ನಾವರ ಎಸ್ ವೈಎಸ್ ಬ್ರಾಂಚ್ ಹಾಗೂ ಎಸ್ಸೆಸ್ಸೆಫ್ ಶಾಖೆಯ ವತಿಯಿಂದ ಈದುಲ್ ಅಝ್ಹಾ ಪ್ರಯುಕ್ತ 50 ಕುಟುಂಬಗಳಿಗೆ ಈದ್ ಆಚರಿಸಲು ಬೇಕಾದ ತುಪ್ಪಕ್ಕಿ,ತುಪ್ಪ , ಸಕ್ಕರೆ ಪಾನೀಯಪದಾರ್ಥ, ತರಕಾರಿ, ಮಸಾಲ ಪದಾರ್ಥಗಳನ್ನೊಳಗೊಂಡ ಕಿಟ್ ವಿತರಿಸಲಾಯ್ತು.ಪ್ರಸ್ತುತ ಕಿಟ್ ಗಳಿಗಾಗಿ ಸಂಘಟನೆಯ ಹೆಚ್ಚಿನ ಕಾರ್ಯಕರ್ತರು ವಿದೇಶದಿಂದಲೂ ಊರಿನಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಸಹಾಯ ಸಹಕಾರವನ್ನು ನೀಡಿರುತ್ತಾರೆ.ಈ ಕಾರ್ಯ ಪ್ರವೃತ್ತಿಗೆ ಸಹಕರಿಸಿದ...

ಪಂಜ ಗ್ರಾಮ ಪಂಚಾಯತ್ ನಲ್ಲಿ ಕೋವಿಡ್ 19 ಕಾರ್ಯ ಪಡೆಯ ಸಭೆಯು ಗ್ರಾ.ಪಂ. ಸಭಾ ಭವನದಲ್ಲಿ ನಡೆಯಿತು . ಪಂಚಾಯತ್ ಆಡಳಿತಾಧಿಕಾರಿ ಡಾ . ದೇವಿಪ್ರಸಾದ್ ಕಾನತ್ತೂರ್ , ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ . ಮಂಜುನಾಥ್ , ಪಿಡಿಒ ಮಣಿಯಾನ ಪುರುಷೋತ್ತಮ , ಕಾರ್ಯದರ್ಶಿ ಪದ್ಮಯ್ಯ ಮೊದಲಾದವರು ಉಪಸ್ಥಿತರಿದ್ದರು .

ದೇಶದ ಸಂವಿಧಾನದಲ್ಲಿ ನಾಲ್ಕನೆಯ ಅಂಗವಾಗಿ ಪತ್ರಿಕಾರಂಗವನ್ನು ಗುರುತಿಸಲಾಗುತ್ತಿದೆ. ದೇಶದ ಇನ್ನಿತರ ಅಂಶಗಳಾದ ಆರೋಗ್ಯ, ಕಲೆ,ಸಾಹಿತ್ಯ, ವಿಜ್ಞಾನ,ಇವುಗಳು ಯಾವುದನ್ನು ಉದ್ಯಮವಾಗಿ ಬಿಂಬಿಸ ಲಾಗುತ್ತಿಲ್ಲ. ಅದೇ ರೀತಿ ಪತ್ರಿಕೆಗಳು ಕೂಡ ಪತ್ರಿಕಾರಂಗ ವಾಗಿಯೇ ಇರಬೇಕೇ ವಿನಹ ಯಾವತ್ತಿಗೂ ಪತ್ರಿಕೋದ್ಯಮ ವಾಗ ಬಾರದು. 1843 ರಿಂದ 1947 ರವರೆಗೆ ದೇಶದಲ್ಲಿ ಪತ್ರಿಕಾರಂಗ ದೇಶದಲ್ಲಿ ಜಾಗೃತಿ ಮತ್ತು ಸ್ವಾತಂತ್ರ್ಯ ಕ್ರಾಂತಿಯನ್ನು ಉಂಟು...

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ಉಪನ್ಯಾಸ ಜು.30 ರಂದು ತಾಲೂಕು ಪಂಚಾಯತ್ ಸಭಾಂಗಣ ದಲ್ಲಿ ನಡೆಯಿತು. ತಾ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್ .ಭವಾನಿಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆ ವಹಿಸಲಿದ್ದರು. ಶಿವರಾಮ ಕಾರಂತ ಬಾಲವನ ಪುತ್ತೂರು ಇದರ ಆಡಳಿತಾಧಿಕಾರಿ...

All posts loaded
No more posts