Ad Widget

ಅಧಿಕಾರಿಗಳಿಗೆ ತನ್ನದೆಂದು ಜಿಲ್ಲಾಧಿಕಾರಿ ನಂಬರ್ ಕೊಟ್ಟು ಯಾಮರಿಸಿದ ಭೂಪ

ಕೋವಿಡ್ ಪರೀಕ್ಷೆ ವೇಳೆ ಮಾಹಿತಿಗಾಗಿ ತನ್ನ ನಂಬರ್ ಬದಲು ಮೈಸೂರು ಜಿಲ್ಲಾಧಿಕಾರಿ ನಂಬರ್ ಕೊಟ್ಟು ವ್ಯಕ್ತಿಯೊಬ್ಬ ಅಧಿಕಾರಿಗಳನ್ನು ಯಾಮಾರಿಸಿದ ಘಟನೆ ನಗರದಲ್ಲಿ ನಡೆದಿದೆ . ಹೆಬ್ಬಾಳ್‌ನ ನಿವಾಸಿಯೊಬ್ಬ ಮೂಗು ಮತ್ತು ಗಂಟಲು ದ್ರವ ಸಂಗ್ರಹ ಕೇಂದ್ರದಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು . ಈ ವೇಳೆ ವ್ಯಕ್ತಿಯ ವಿಳಾಸ , ಮೊಬೈಲ್ ನಂಬರ್ ಇನ್ನಿತರೆ ಮಾಹಿತಿ ಕಲೆಹಾಕುವ...

ಹೇಗಿತ್ತು ಗೊತ್ತಾ‌ ಕಾರ್ಗಿಲ್ ವಿಜಯ: ಪಾಕಿಸ್ತಾನವನ್ನು ಸೋಲಿಸಿದ ನಮ್ಮ ಸೈನಿಕರ ಪರಾಕ್ರಮಕ್ಕೆ 21 ವರ್ಷ

ಭಾರತೀಯ ಸೈನಿಕರ ಪರಾಕ್ರಮಕ್ಕೆ ಥಂಡಾಹೊಡೆದ ಪಾಕಿಸ್ತಾನ ಸೇನೆಯನ್ನು ಭಾರತದ ಭೂಭಾಗದಿಂದ ಹೊರಗಟ್ಟಿದ ದಿನವೇ 1999 ಜುಲೈ 26. ಅದೇ ದಿನವನ್ನು ಕಾರ್ಗಿಲ್ ವಿಜಯೋತ್ಸವ ದಿನವೆಂದು ಆಚರಿಸಲಾಗುತ್ತದೆ. ಭಾರತದ ಗಡಿ ರೇಖೆಯನ್ನು ದಾಟಿ ಕೆಲ ಪ್ರದೇಶಗಳನ್ನು ವಶಪಡಿಸಿಕೊಂಡ ಪಾಕಿಸ್ತಾನದ ಕೃತ್ಯದಿಂದ ಭಾರತ ಬೆಚ್ಚಿ ಬೀಳುವಂತಾಗಿತ್ತು. ಆದರೆ, ವೀರಯೋಧರನ್ನು ಹೊಂದಿದ ಭಾರತೀಯ ಸೇನೆ ಕೆಲವೇ ದಿನಗಳಲ್ಲಿ ತನ್ನ ಪರಾಕ್ರಮವನ್ನು...
Ad Widget

ಆಟಿ ಬನ್ನಗ ಅಟ್ಟದ ಕಾಲಿಗೆ, ಸೋನ ಬನ್ನಗ ಪೆಲತರಿ ಚೋಲಿಗೆ

ಸುತ್ತಿಗೆದಾತ್ ಮಲ್ಲೆ, ಹರಿವಾಣದಾತ್ ಉರುಟು, ಪಣವುದಾತ್ ಪೊರ್ಲು ಇಪ್ಪುನ ನಾಗನ ನಡೆ, ಪಂಚ ವರ್ಣದ ಪುಂಚದ ಮಣ್ಣ್, ನಮ್ಮ ತುಳುನಾಡ ಮಣ್ಣ್. ಜೀವದಾಂತಿನ ಕಲ್ಲ್‌ಗ್ ಜುವ ಕೊರಿನ ಮಣ್ಣ್. 'ವಿಜ್ಞಾನ ತೂವಂದಿನ ಬೊಲ್ಪುನು ಜೀಟಿಗೆದ ಬೊಲ್ಪು ತೋಜಾಂಡ್' ಇಂಚಿತ್ತಿನ ತುಳುನಾಡ್‌ದ ಪವಿತ್ರನಾಡ್‌ಡ್ ನಂಬಿಕೆನೇ ಮಾಮಲ್ಲ ತುಳುವೆರೆನ ಆಸ್ತಿ.ಪಗ್ಗುದ್ದ್ ಪತ್ತಿನ ಸುಗ್ಗಿ ಮುಟ್ಟ ಪನ್ಪಿನ ಪದ್‌ರಾಡ್ ತಿಂಗೊಳು....

ಸಂಡೇ ಸಂಪೂರ್ಣ ಲಾಕ್ ಡೌನ್ – ಅಗತ್ಯ ವಸ್ತು ಸಿಗೋದಿಲ್ಲ,ತುರ್ತು ಸೇವೆ ಮಾತ್ರ ಲಭ್ಯ

ರಾಜ್ಯಾದ್ಯಂತ ಸಂಡೇ ಲಾಕ್‌ಡೌನ್ ಜಾರಿಯಲ್ಲಿದ್ದು , ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಂಪೂರ್ಣ ಲಾಕ್‌ಡೌನ್ ಇರಲಿದೆಯೆಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ . ನಾಳೆ ದಿನವಿಡೀ ಜಿಲ್ಲೆ ಲಾಕ್ ಆಗಲಿದೆ . ಯಾವುದೇ ಅಂಗಡಿಗಳನ್ನು ತೆರೆಯುವಂತಿಲ್ಲ ಅಗತ್ಯ ಸಾಮಾಗ್ರಿಗಳ ಖರೀದಿಗೂ ಅವಕಾಶವಿಲ್ಲ . ಹಾಲು , ಔಷಧಿ , ಮತ್ತು ಆಸ್ಪತ್ರೆಗೆ ಮಾತ್ರ ಅವಕಾಶ . ಎಲ್ಲಾ ರೀತಿಯ ವಾಹನ...

ಮಾಂಸದೂಟಕ್ಕೆ ವಿಷ ಬೆರೆಸಿ ತಂದೆಯ ಹತ್ಯೆಗೆ ‌ಯತ್ನ – ತಾಯಿಯಿಂದ ದೂರು – ಪುತ್ರರಿಬ್ಬರು ಪೋಲೀಸ್ ವಶ

ಮಕ್ಕಳಿಬ್ಬರು ಸೇರಿ ಹಂದಿ ಪದಾರ್ಥಕ್ಕೆ ವಿಷ ಬೆರೆಸಿ ತಂದೆಯ ಹತ್ಯೆಗೆ ಮುಂದಾದ ಘಟನೆಯೊಂದು ನಾಲ್ಕೂರು ಗ್ರಾಮದ ಅಂಜೇರಿಯಿಂದ ವರದಿಯಾಗಿದೆ.ಹೊನ್ನಪ್ಪ ನಾಯ್ಕ ಅಂಜೇರಿ ವಿಷಯುಕ್ತ ಆಹಾರ ಸೇವಿಸಿ ಅಸ್ವಸ್ಥಗೊಂಡ ವ್ಯಕ್ತಿ. ಮಕ್ಕಳಾದ ದೇವಿಪ್ರಸಾದ್ ಮತ್ತು ಲೋಕೇಶ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಲೊಕೇಶ್, ಹೊನ್ನಪ್ಪರವರ ಮನೆ ಬಳಿಯಲ್ಲೇ ಕೊಟ್ಟಿಗೆಯಲ್ಲಿ ವಾಸವಿದ್ದು, ದೇವಿಪ್ರಸಾದ್ ಗುತ್ತಿಗಾರಿನಲ್ಲಿ ವಾಸವಿದ್ದಾರೆ. ಜು.23 ರ ರಾತ್ರಿ...

ಜು.27 ರಂದು ಉದ್ಯೋಗ ನೈಪುಣ್ಯ ತರಬೇತಿ ಕಾರ್ಯಕ್ರಮ

ಗ್ರಾಮ ವಿಕಾಸ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಸಹಕಾರ ಭಾರತಿ ದ.ಕ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಕಾರ್ಯಕ್ರಮ ಜು.27 ರಂದು ಬೆಳಿಗ್ಗೆ 10.00 ಘಂಟೆಗೆ ಸುಳ್ಯದಎ.ಪಿ.ಎಂ.ಸಿ. ಸಭಾಭವನದಲ್ಲಿ ನಡೆಯಲ್ಲಿದ್ದು , ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ...

ಪಂಜ ನಾಗರಪಂಚಮಿ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿರುವ ನಾಗನಕಟ್ಟೆಗಳಲ್ಲಿ ನಾಗರಪಂಚಮಿ ಪ್ರಯುಕ್ತ ಹಾಲು, ಸೀಯಾಳಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರು, ಅರ್ಚಕರು, ಹಾಗೂ ಭಕ್ತಾಧಿಗಳು ಭಾಗವಹಿಸಿದ್ದರು.

ಮಾಣಿಬೈಲು ನಾಗರಪಂಚಮಿ

ಮಾಣಿಬೈಲು ಕುಟುಂಬದ ಹಾಗೂ ಊರಿನ ನಾಗನ ಕಟ್ಟೆಯಲ್ಲಿ ಇಂದು ನಾಗರ ಪಂಚಮಿ ಪ್ರಯುಕ್ತ ಸೀಯಾಳ, ಹಾಲು ಅಭಿಷೇಕ ನಡೆದು ಪೂಜಾ ಕಾರ್ಯ ನೆರವೇರಿತು. ಅರ್ಚಕ ರಘುರಾಮ ಅಮ್ಮಣ್ಣಾನೈರ್ ರ್ಪೂಜಾ ಕಾರ್ಯ ನೆರವೇರಿಸಿದರು.

ಕೊರೊನ ನಡುವೆ ಬಕ್ರೀದ್ ಆಚರಣೆ-ಸರಕಾರದ ಮಾರ್ಗಸೂಚಿ ಬಿಡುಗಡೆ

ಕೊರೊನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇವೆ. ಈ ಮಧ್ಯೆ ಆಗಸ್ಟ್ 1ರಂದು ಬಕ್ರೀದ್ ಹಬ್ಬ ಆಚರಿಸುವುದಾಗಿ ಹಿಲಾಲ್ ಸಮಿತಿ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಜುಲೈ 31ರಂದೇ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಗೈಡ್​ಲೈನ್ಸ್ ಹೊರಡಿಸಿದೆ. ರಾಜ್ಯ ಸರ್ಕಾರದ ಮಾರ್ಗಸೂಚಿಗಳು.. ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್​ ಕಡ್ಡಾಯವಾಗಿ...

ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿಯಂದೇ ಪ್ರತ್ಯಕ್ಷವಾದ ನಾಗ

ಕುಕ್ಕೆ ಸುಬ್ರಮಣ್ಯದ ದೇವಸ್ಥಾನದಲ್ಲಿ ನಾಗರಪಂಚಮಿಯಂದು ಪ್ರತ್ಯಕ್ಷವಾದ ನಾಗ. ನಾಗ ಮಂಟಪದಲ್ಲಿ ಅಭಿಷೇಕ ನೆರವೇರಿಸುವ ಪೂಜೆ ವೇಳೆ ಹೊರಾಂಗಣದಲ್ಲಿ ಪ್ರತ್ಯಕ್ಷರಾದ ನಾಗರಾಜ. ಹಾವನ್ನು ಕಂಡ ಪುರೋಹಿತರು ಅಲ್ಲಿಗೆ ಹಾಲೆರೆದರೆ ಹಾಲನ್ನು ಸ್ವೀಕರಿಸಿ ತೆರಳಿದೆಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ ನಡೆದಿದ್ದು ಆ ಪ್ರಯುಕ್ತ ಸೀಯಾಳ, ಹಾಲು ಅಭಿಷೇಕ ನಡೆದು ಪೂಜಾ ಕಾರ್ಯ ನೆರವೇರಿತು....
Loading posts...

All posts loaded

No more posts

error: Content is protected !!
ವಾಟ್ಸ್‌ಆಪ್‌ ಗ್ರೂಪ್‌ಗೆ ಸೇರಿ