Ad Widget

ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ವಾಹನ ಸಹಿತ ಸಂಪ್ಯ ಪೋಲೀಸರಿಗೊಪ್ಪಿಸಿದ ಬಜರಂಗದಳ- ಆರೋಪಿ ಪರಾರಿ

ಬೆಳ್ಳಾರೆಯಿಂದ ಕೇರಳಕ್ಕೆ ಬೆಳ್ಳಂಬೆಳಗ್ಗೆ ಅಕ್ರಮ ಗೋವು ಸಾಗಾಟದ ಮಾಹಿತಿ ತಿಳಿದ ಬಜರಂಗದಳ ಕಾರ್ಯಕರ್ತರು ಕಾರ್ಯಚರಣೆ ನಡೆಸಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ವಾಹನ ಸಹಿತ ಸಂಪ್ಯ ಪೋಲೀಸರಿಗೊಪ್ಪಿಸಿದ ಘಟನೆ ಇಂದು ವರದಿಯಾಗಿದೆ.ಬೆಳಗ್ಗೆ ಸುಮಾರು ಮೂರು ಗಂಟೆಗೆ ಸುಳ್ಯತಾಲೂಕಿನ ಬೆಳ್ಳಾರೆ ಭಾಗದಿಂದ ಸುಮಾರು ಐದು ಆರು ದನಗಳನ್ನು ಪಿಕಾಪ್ ವಾಹನದಲ್ಲಿ ಕೈ ಕಾಲುಗಳನ್ನುಕಟ್ಟಿ ಕಸಾಯಿಖಾನೆಗೆ ಸಾಗಿಸುತ್ತಿದ್ದರೆನ್ನಲಾಗಿದೆ . ಗೋವು...

ಅಯುಷ್ಮಾನ್ ಭಾರತ್ ಯೋಜನೆ ನೋಂದಾವಣೆ -ಜನತೆಯ ಸೇವೆ ಮಾಡಲು ಕಾರ್ಯಕರ್ತರಿಗೆ ಜಯಪ್ರಕಾಶ್ ರೈ ಕರೆ

ಇಂದಿರಾ-ಪ್ರಿಯದರ್ಶಿನಿ ಚಾರಿಟೇಬಲ್ ಟ್ರಸ್ಟ್ ಬೆಳ್ಳಾರೆ ಇದರ ವತಿಯಿಂದ ಬೆಳ್ಳಾರೆಯ ಉಮಿಕ್ಕಳದಲ್ಲಿ ಜುಲೈ 25 ರಂದು ಅಯುಷ್ಮಾನ್ ಭಾರತ್ ಯೋಜನೆ ನೋಂದಾವಣೆ ನಡೆಯಿತು.‌ ಉದ್ಘಾಟನೆ ಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಯಪ್ರಕಾಶ್ ರೈ ನೇರವೇರಿಸಿ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿ ,ಇದೊಂದು ಅದ್ಭುತ ಕಾರ್ಯ, ಈ ಯೋಜನೆಯನ್ನು ಸುಳ್ಯ ಬ್ಲಾಕ್ ವ್ಯಾಪ್ತಿಯಲ್ಲಿ...
Ad Widget

ಕೊರೊನದ ಮಧ್ಯೆ ಅಜ್ಜಾವರ ಆಲೆಟ್ಟಿ ಗ್ರಾಮದ ಕೃಷಿಕರಿಗೆ ಆನೆಯದ್ದೇ ಚಿಂತೆ – ಇಲಾಖೆ ಮೌನ

ಆಲೆಟ್ಟಿ ಹಾಗೂ ಅಜ್ಜಾವರ ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ಕಾಡಾನೆಗಳ ಹಿಂಡು ಕೃಷಿಕರ ತೋಟಕ್ಕೆ ನುಗ್ಗಿ ಅಪಾರ ಪ್ರಮಾಣದ ಕೃಷಿ ಬೆಳೆಯನ್ನು ನಾಶಪಡಿಸುತ್ತಿದೆ. ಜು.24 ರಂದು ರಾತ್ರಿ ಮತ್ತೆ ತುದಿಯಡ್ಕ ಕೃಪಾಶಂಕರ, ಬಿಸಿಲುಮಲೆ ನಾಗರಾಜ ಭಟ್, ಜನಾರ್ಧನ ಭಟ್, ರಾಮನಾರಾಯಣ ಬೆಳ್ಳಪಾರೆ, ಚಳ್ಳಂಗಾರು ಬಾಬು ಗೌಡ ಮುಂತಾದವರ ತೋಟಕ್ಕೆ ಆನೆಗಳ ಹಿಂಡು ದಾಳಿ ನಡೆಸಿ ಅಪಾರ...

ಕ್ಯಾಂಪ್ಕೋ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(25.07.2020 ಶನಿವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 355ಹಳೆ ಅಡಿಕೆ 305 - 370ಡಬಲ್ ಚೋಲ್ 305 - 370 ಫಠೋರ 220 - 285ಉಳ್ಳಿಗಡ್ಡೆ 110 - 195ಕರಿಗೋಟು 110 - 180 ಕಾಳುಮೆಣಸುಕಾಳುಮೆಣಸು 250 - 300 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...

ಕೊರೊನಾ ಸಂಕಟದ ನಡುವೆ ಬಸ್ಸಿನಲ್ಲಿ ಮೈಸೂರು ಮೂಲದ ವ್ಯಕ್ತಿಯ ತುಂಟಾಟ

ಮಂಗಳೂರು – ಮೈಸೂರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಮಿಸ್ ಕಾಲ್ ಕೊಟ್ಟ ಮೈಸೂರಿನ ದಿಲೀಪ್ ಕುಮಾರ್ ಎಂಬಾತನನ್ನು ಯುವತಿಯ ದೂರಿನ ಮೇರೆಗೆ ಸುಳ್ಯ ಪೋಲಿಸರ ವಶಕ್ಕೆ ಪಡೆದ ಘಟನೆ ನಡೆದಿದೆ. ಕೊರೊನಾ ಮಾರ್ಗಸೂಚಿ ಪ್ರಕಾರ ಬಸ್ಸಿನಲ್ಲಿ ಪ್ರಯಾಣಿಸುವ ಪ್ರಯಾಣಿಕರ ವಿಳಾಸ ಮತ್ತು ಅವರ ಸಂಪರ್ಕ ಸಂಖ್ಯೆಯನ್ನು ಕಂಡೆಕ್ಟರ್ ತೆಗೆದುಕೊಳ್ಳಬೇಕಾಗುತ್ತದೆ. ಕಂಡಕ್ಟರ್ ನಂಬರ್ ತೆಗೆದುಕೊಳ್ಳುವ ವೇಳೆ ಹಿಂಬದಿ...

ಇಂದು ರಾಜ್ಯದಲ್ಲಿ 5007 ಸೋಂಕಿತರು – ದಕ್ಷಿಣ ಕನ್ನಡ 180 ಪಾಸಿಟಿವ್ – ಸುಳ್ಯದ ಒಂದು ಸೇರಿ ರಾಜ್ಯದಲ್ಲಿ 110 ಸಾವು

ಇಂದು ರಾಜ್ಯದಲ್ಲಿ 5007, ಬೆಂಗಳೂರು 2267, ಬಳ್ಳಾರಿ 136, ಬೆಳಗಾವಿ 116,ಗದಗ 108, ಕೊಪ್ಪಳ 39, ಜನರಿಗೆ ಸೊಂಕು ತಗುಲಿದೆ.‌ ಮೈಸೂರು 281, ಉಡುಪಿ 190, ಬಾಗಲಕೋಟ 184, ದಕ್ಷಿಣ ಕನ್ನಡ 180, ಧಾರವಾಡ 174, ,ಕಲಬುರಗಿ 159, ವಿಜಯಪುರ 158, ಹಾಸನ 118, ಬೆಳಗಾವಿ 116, ಗದಗ 108, ರಾಯಚೂರು 107, ,ಚಿಕ್ಕಬಳ್ಳಾಪುರ 92,...

ಚಂದನ ಸಾಹಿತ್ಯ ವೇದಿಕೆಯಿಂದ “ಕರೋನ ಫಜೀತಿ” ಮ್ಯೂಸಿಕ್ ಆಲ್ಬಮ್ ಬಿಡುಗಡೆ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ಮತ್ತು ಗೋಮುಖ ವ್ಯಾಘ್ರ ಧಾರಾವಾಹಿ ಚಿತ್ರತಂಡದ ಜಂಟಿ ಸಹಯೋಗದಲ್ಲಿ ಸುಳ್ಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಹೊರಾಂಗಣದಲ್ಲಿ "ಕರೋನ ಫಜೀತಿ" ಮ್ಯೂಸಿಕ್ ಆಲ್ಬಮ್ ಬಿಡುಗಡೆ ಕಾರ್ಯಕ್ರಮವು ನೆರವೇರಿತು.ಸುಳ್ಯದ ಖ್ಯಾತ ಜ್ಯೋತಿಷ್ಯರು , ಸಾಹಿತಿ , ಚಿತ್ರ ನಿರ್ದೇಶಕ ಹಾಗೂ ಸಂಘಟಕರಾದ ಎಚ್ .ಭೀಮರಾವ್ ವಾಷ್ಠರ್ ರವರು ಸಾಹಿತ್ಯ ರಚಿಸಿ ಹಾಡಿರುವ...

ಕೊರೊನದಲ್ಲಿ ಮೃತಪಟ್ಟ ಮಹಿಳೆಯ ಅಂತ್ಯ ಸಂಸ್ಕಾರಕ್ಕೆ ಕೈ ಜೋಡಿಸಿದ ವಿಖಾಯ ತಂಡ

ನಿನ್ನೆ ರಾತ್ರಿ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಸುಳ್ಯ ಮೂಲದ ಮಹಿಳೆಯ ಅಂತ್ಯ ಸಂಸ್ಕಾರ ಅಂಚಿನಡ್ಕ ಮಸೀದಿ ವಠಾರದಲ್ಲಿ ದ.ಕ.ಜಿಲ್ಲಾ ವಿಖಾಯ ತಂಡದ ನೇತೃತ್ವದಲ್ಲಿ ನಡೆಯಿತು, ಸುಳ್ಯ ವಲಯ ವಿಖಾಯ ಕಾರ್ಯದರ್ಶಿ ತಾಜುದ್ದೀನ್ ಟರ್ಲಿ ಅಂತ್ಯ ಕ್ರಿಯೆಗೆ ಸಹಕರಿಸಿದರು.

ಭಾರತ ಸರಕಾರದ ನೋಟರಿ ವಕೀಲರಾಗಿ ಧರ್ಮಪಾಲ ಕೊಯಿಂಗಾಜೆ ಆಯ್ಕೆ

ಸುಳ್ಯದ ನ್ಯಾಯವಾದಿಯಾಗಿರುವ ಧರ್ಮಪಾಲ ಕೊಯಿಂಗಾಜೆ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ನೋಟರಿ ವಕೀಲರನ್ನಾಗಿ ಭಾರತ ಸರಕಾರ ನೇಮಕ ಮಾಡಿದೆ . ಇವರು ಸುಳ್ಯದಲ್ಲಿ ವಕೀಲ ಸೇವೆ ಸಲ್ಲಿಸುತ್ತಿದ್ದಾರೆ. ತನ್ನ ಪ್ರಾರ್ಥಮಿಕ ಶಿಕ್ಷಣವನ್ನು ಸ ಹಿ ಪ್ರಾ ಶಾಲೆ ಕೋಲ್ಚಾರು , ಪ್ರೌಡ ಶಿಕ್ಷಣವನ್ನು ಸ. ಪ್ರೌಡ ಶಾಲೆ ಅಜ್ಜಾವರ , ಪದವಿ ಪೂರ್ವ ಹಾಗೂ ಪದವಿ...

ಚೆಂಬು ತೋಟದಲ್ಲಿ ಸೆರೆಯಾದ ಹೆಬ್ಬಾವು ಕಾಡಿಗೆ

ಯು.ಚೆಂಬು ಗ್ರಾಮದ ಬಾಲೆಂಬಿ ನಿವಾಸಿ ಯಶೋಧ ರವರ ರಬ್ಬರ್ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಕಂಡು ಬಂದು ಅದನ್ನು ಸೆರೆ ಹಿಡಿದು ಮೀಸಲು ಅರಣ್ಯಕ್ಕೆ ಬಿಡಲಾಯಿತು . ಹೆಬ್ಬಾವು ಹಿಡಿಯು ಕಾರ್ಯಚರಣೆಯಲ್ಲಿ ಕಲ್ಲುಗುಂಡಿಯ ನಿವಾಸಿಗಳಾದ ಶರತ್ ಕೀಲಾರ್, ರಾಕೇಶ್ ಮತ್ತು ದಬ್ಬಡ್ಕ ಕಉಪ ವಲಯ ಅರಣ್ಯಾಧಿಕಾರಿ ಪಿ.ಜೆ ರಾಘವ ಹಾಗೂ ಸಿಬ್ಬಂದಿಗಳಾದ ಚಂದ್ರಪ್ಪ ಕಾರ್ತಿಕ್ ಹಾಗೂ...
Loading posts...

All posts loaded

No more posts

error: Content is protected !!