- Wednesday
- April 2nd, 2025

ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ ರವರ ತಾಯಿ ಪುಷ್ಪವೇಣಿ ಜೆ ರೈ ಯವರು ಇಂದು ಸ್ವಗೃದಲ್ಲಿ ನಿಧನರಾದರು.

ಬಾಳಿಲದ ವಿದ್ಯಾಬೋಧಿನಿ ಪ್ರೌಢಶಾಲಾ ಮುಖ್ಯಗುರು ಶ್ರೀ ಎಂ ಎಸ್ ಶಿವರಾಮ ಶಾಸ್ತ್ರಿಯವರು 35 ವರ್ಷಗಳ ಸುದೀರ್ಘ ಶಿಕ್ಷಣ ಸೇವೆಯಿಂದ ನಿವೃತ್ತರಾದರು. 1985ರಿಂದ ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ ಸಂಸ್ಕೃತ ಅಧ್ಯಾಪಕರಾಗಿ ಸೇವೆಯನ್ನು ಆರಂಭಿಸಿದ ಇವರು ತದನಂತರ ಸುಮಾರು 13 ವರ್ಷಗಳ ಕಾಲ ಮುಖ್ಯೋಪಾಧ್ಯಾಯರಾಗಿ ಸಮರ್ಥ ಸೇವೆಯನ್ನು ಸಲ್ಲಿಸಿರುತ್ತಾರೆ. ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾಗಿ, ಸಹೋದ್ಯೋಗಿಗಳ ಆತ್ಮೀಯ ಮಾರ್ಗದರ್ಶಕರಾಗಿ ಇವರ ಕಾರ್ಯ...