- Wednesday
- May 15th, 2024
ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಕೊಡಗಿನ ವಿವಿಧ ಪ್ರದೇಶಗಳಲ್ಲಿ ಮನೆಗಳ ಮೇಲೆ ಮರಗಳು ಉರುಳಿ ಬಿದ್ದಿವೆ. ಸುಂಟಿಕೊಪ್ಪ ಪರಿಸರದಲ್ಲಿ ಇಂದು ಬೀಸಿದ ಭಾರೀ ಗಾಳಿ ಮಳೆಗೆ ಮನೆಗಳ ಮೇಲೆ ಮರಗಳು ಬಿದ್ದಿವೆ. ಇದರಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.ಇನ್ನೊಂದು ಘಟನೆಯಲ್ಲಿ ಮಡಿಕೇರಿ ನಗರದ ಓಂಕಾರೇಶ್ವರ ದೇವಾಲಯದ ರಸ್ತೆಯಲ್ಲಿ ಭಾರಿ ಗಾತ್ರದ...
ರಾಮಜನ್ಮಭೂಮಿಯು ೫೦೦ ವರ್ಷಗಳಿಂದ ರಾಮ ಮಂದಿರ ನಿರ್ಮಾಣಕ್ಕಾಗಿ ಕಾಯುತ್ತಿದೆ. ದೈವೀ ಆಯೋಜನೆಯಂತೆ ಆ ಪರಮಾನಂದದ ಕ್ಷಣವು ಸಮೀಪಿಸಿದೆ. ನಮಗೆ ಈ ಭವ್ಯ ಮತ್ತು ಈಶ್ವರಿ ಕಾರ್ಯದಲ್ಲಿ ಪಾಲ್ಗೊಳ್ಳುವ ಸುವರ್ಣಾವಕಾಶ ಸಿಗುತ್ತಿದೆ, ಅದಕ್ಕಾಗಿ ಈ ಐತಿಹಾಸಿಕ ಕ್ಷಣವನ್ನು ಉತ್ಸಾಹದಿಂದ ಮತ್ತು ಆನಂದದಿಂದ ಆದರೆ ಕರೋನಾ ಸಾಂಕ್ರಾಮಿಕಕ್ಕೆ ಸಂಬಂಧಿಸಿದ ಸರಕಾರದ ಎಲ್ಲ ನಿಯಮಗಳನ್ನು ಪಾಲಿಸಿ ಆಚರಿಸಿರಿ. ಈ ಭೂಮಿ...
ಸುಂಟಿಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವ ಬಾಲಚಂದ್ರ ಸ್ನೇಕ್ ಬಾಲನ್ ಎಂದೇ ಖ್ಯಾತಿಯನ್ನು ಪಡೆದುಕೊಂಡಿರುವ ಇವರು ಕಳೆದ 14 ವರ್ಷಗಳಿಂದ ಈ ಕಾಯಕವನ್ನು ಮಾಡುತ್ತಿದ್ದಾರೆ. ಉರಗಗಳ ಮೇಲೆ ಇಟ್ಟಿರುವ ಇವರ ಅಪಾರ ಪ್ರೀತಿ ಇಂದು ಸುಂಟಿಕೊಪ್ಪ ದ ಪರಿಸರದ ಜನತೆಗೆ ವರವಾಗಿದೆ. ಇಲ್ಲಿಯವರೆಗೆ ಸುಮಾರು 200 ಉರಗಗಳನ್ನು ಸಂರಕ್ಷಿಸಿರುವ ಇವರು ಸ್ಥಳೀಯ ಕಾಡುಗಳಲ್ಲಿ ಅವುಗಳನ್ನು...
ಕೊಡಗು ಜಿಲ್ಲೆ ನಾಪೋಕ್ಲು ಸಮೀಪದ ಕೋಕೆರಿ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ಹೆತ್ತ ತಂದೆ ತಾಯಿಯನ್ನು ದೊಣ್ಣೆಯಿಂದ ಥಳಿಸಿ ಹತ್ಯೆ ಮಾಡಿದ ಘಟನೆ ವರದಿಯಾಗಿದೆ. ಈ ಕೃತ್ಯ ಸೋಮವಾರ ರಾತ್ರಿ ನಡೆದಿದ್ದು ಮೃತ ದುರ್ದೈವಿಗಳು ರಾಜು 70 ವರ್ಷಗೌರಿ 65 ವರ್ಷಎಂದು ತಿಳಿದುಬಂದಿದೆ. ಈ ಕೃತ್ಯವನ್ನು ಮಗ ಅಯ್ಯಪ್ಪ 26 ವರ್ಷ ಎಂಬಾತನಿಂದ ನಡೆದಿದೆ. ಸ್ಥಳಕ್ಕೆ ಪೊಲೀಸರು...
ಆ.5 ರಂದು ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯಲಿರುವ ರಾಮಮಂದಿರದ ಶಿಲಾನ್ಯಾಸ ಕಾರ್ಯಕ್ರಮದ ಅಂಗವಾಗಿ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಶಿಲಾನ್ಯಾಸ ಹಾಗೂ ರಾಮಮಂದಿರ ನಿರ್ಮಾಣ ಕೆಲಸ ಯಾವುದೇ ವಿಘ್ನಗಳಿಲ್ಲದೇ ಸಾಂಗವಾಗಿ ನಡೆಯುವಂತಾಗಲು ವಿಶೇಷ ಪೂಜೆ ,ಪ್ರಾರ್ಥನೆ ಸಲ್ಲಿಸುವಂತೆ ತಿಳಿಸಿದ್ದಾರೆ. ಕೋವಿಡ್ ನಿಯಮ ಪಾಲಿಸಿಕೊಂಡು...
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಿನೂತನ ಕಾರ್ಯಕ್ರಮ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಮಿತಿಯ ಸುಳ್ಯ ತಾಲ್ಲೂಕು ಸಮಿತಿಯ ಸಂಯೋಜಕರಾಗಿ ಗುತ್ತಿಗಾರು ವಲಯದ ನಾಲ್ಕೂರು ಹಾಲೆಮಜಲು ಒಕ್ಕೂಟ ಅಧ್ಯಕ್ಷರಾದ ಸತೀಶ್ ಬಂಬುಳಿ ಇವರು ಆಯ್ಕೆಯಾಗಿರುತ್ತಾರೆ.
ವಿಶ್ವ ಹಿಂದೂ ಪರಿಷತ್ ಭಜರಂಗದಳ ವಾಲ್ಮೀಕಿ ಶಾಖೆ ಬೆಳ್ಳಾರೆ ಇದರ ವತಿಯಿಂದ, ಬೆಳ್ಳಾರೆ ಆರಕ್ಷಕ ಠಾಣೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ವಾಲ್ಮೀಕಿ ಶಾಖೆ ಬೆಳ್ಳಾರೆ ಇದರ ಅಧ್ಯಕ್ಷರಾದ ಪ್ರಸಾದ್ ಕೆ ಬಿ , ಕಾರ್ಯದರ್ಶಿ ಮನು ಬಾಯಂಬಾಡಿ ಮತ್ತು ಪದಾಧಿಕಾರಿಗಳು ಹಾಗೂ ಬೆಳ್ಳಾರೆ ಆರಕ್ಷಕ ಠಾಣೆಯ ಸಬ್ಇನ್ ಸ್ಪೆಕ್ಟರ್ ಆಂಜನೇಯ ರೆಡ್ಡಿ ಜಿ...
ಕೊರೊನ ಮಹಾಮಾರಿ ಖಾಯಿಲೆಯಿಂದ ಹಾಗೂ ಲಾಕ್ ಡೌನ್ ಜಾರಿಯಲ್ಲಿದ್ದುದರಿಂದ ಕರ್ನಾಟಕ ಕೇರಳ ಗಡಿ ಭಾಗದ ರಸ್ತೆಗಳು ಸಂಪೂರ್ಣ ಬಂದ್ ಆಗಿರುವುದರಿಂದ ಸಾರ್ವಜನಿಕರಿಗೆ ಸಂಚರಿಸಲು ಸಮಸ್ಯೆಯಾಗುತ್ತಿದ್ದು ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು, ಹಾಕಿರುವ ಮಣ್ಣನ್ನೂ , ಗೇಟ್ ತೆರೆದು ಸಾರ್ವಜನಿಕರಿಗೆ ಸಂಚರಿಸಲು ಅವಕಾಶ ಮಾಡಿಕೊಡಬೇಕೆಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ತಾಲೂಕು ತಹಶೀಲ್ದಾರ್ ಅನುಪಸ್ಥಿತಿಯಲ್ಲಿ ಉಪ ತಹಶೀಲ್ದಾರ್...
ಹಲವಾರು ವರ್ಷಗಳಿಂದ ಸುಳ್ಯ ಪೈಚಾರು ಭಾಗದಲ್ಲಿ ಸಾಮಾಜಿಕ, ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪರಿಸರದ ಬಡವರ ಆಶಾ ಕೇಂದ್ರವಾಗಿ ಕಾರ್ಯಚರಿಸುತ್ತಿರುವ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ರಿ. ಪೈಚಾರ್ ಇದರ ವಾರ್ಷಿಕ ಮಹಾಸಭೆಯು ಆಗಸ್ಟ್ 9ರಂದು ಸಂಜೆ 4:30 ಕ್ಕೆ ನಡೆಯಲಿದೆ. ಮಹಾಸಭೆಯ ಉದ್ಘಾಟನೆಯನ್ನು ಅಮರ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ಹಸೈನಾರ್ ಜಯನಗರ ನೇರವೆರಿಸಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು...
Loading posts...
All posts loaded
No more posts