ಧ.ಗ್ರಾ.ಯೋಜನೆಯ ವಿಪತ್ತು ನಿರ್ವಹಣಾ ಸಮಿತಿಯ ತಾ. ಸಂಯೋಜಕರಾಗಿ ಸತೀಶ್ ಬಂಬುಳಿ ಆಯ್ಕೆ amarasuddi - August 4, 2020 at 17:00 0 Tweet on Twitter Share on Facebook Pinterest Email ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಿನೂತನ ಕಾರ್ಯಕ್ರಮ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಮಿತಿಯ ಸುಳ್ಯ ತಾಲ್ಲೂಕು ಸಮಿತಿಯ ಸಂಯೋಜಕರಾಗಿ ಗುತ್ತಿಗಾರು ವಲಯದ ನಾಲ್ಕೂರು ಹಾಲೆಮಜಲು ಒಕ್ಕೂಟ ಅಧ್ಯಕ್ಷರಾದ ಸತೀಶ್ ಬಂಬುಳಿ ಇವರು ಆಯ್ಕೆಯಾಗಿರುತ್ತಾರೆ. . . . . . . . . . Share this:WhatsAppLike this:Like Loading...