- Thursday
- May 7th, 2026
ನಿನ್ನೆ ಸಂಜೆಯಿಂದಲೇ ಸುರಿದ ಭಾರಿ ಮಳೆಯಿಂದ ಸುಳ್ಯ ಕುಂಬರಚ್ಚೋಡು ಬಳಿ ರಾತ್ರಿ ವೇಳೆ ಮನೆ ಮೇಲೆ ಬರೆ ಕುಸಿದುಬಿದ್ದು ಮನೆ ಸಂಪೂರ್ಣ ಹಾನಿಗೊಂಡಿದೆ. ಬರೆ ಜರಿಯುವ ಸಂದರ್ಭದಲ್ಲಿ ಮನೆ ಮಂದಿ ಹೊರಗಡೆ ಬಂದಿದ್ದ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ .
ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಕೌಡಿಚ್ಚಾರ್ ನ ವ್ಯಕ್ತಿಗೆ ಇಂದು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಪಾಸಿಟಿವ್ ಧೃಡಪಟ್ಟಿದೆ.
ಇಂದಿರಾ ಪ್ರಿಯದರ್ಶನಿ ಚಾರಿಟೇಬಲ್ ಟ್ರಸ್ಟ್ ಬೆಳ್ಳಾರೆ ಇದರ ವತಿಯಿಂದ ಪೆರುವಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಅಯುಷ್ಮಾನ್ ಭಾರತ್ ಯೋಜನೆ ನೋಂದಣಿ ಕಾರ್ಯಕ್ರಮವನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಯಪ್ರಕಾಶ್ ರೈ ಉದ್ಘಾಟಿಸಿ ಶುಭಹಾರೈಸಿದರು.ಸಭಾಧ್ಯಕ್ಷತೆಯನ್ನು ಬೆಳ್ಳಾರೆ ಸಹಕಾರಿ ಸಂಘದ ಅಧ್ಯಕ್ಷ ಅನಿಲ್ ರೈ ಚಾವಡಿ ಬಾಗಿಲು ವಹಿಸಿದ್ದರು. ಈ ಸಂದರ್ಭದಲ್ಲಿ ಕೆಪಿಸಿಸಿ ವೀಕ್ಷಕ ಕೃಷ್ಣಪ್ಪ, ಪೆರುವಾಜೆ ಗ್ರಾಮ...
ಆಲೆಟ್ಟಿ ಗ್ರಾಮದ ವ್ಯಕ್ತಿಯೊಬ್ಬರಿಗೆ ಇಂದು ಕೊರೊನ ಪಾಸಿಟಿವ್ ಬಂದಿದೆ. ಅವರನ್ನು ಸುಳ್ಯ ಕೋವಿಡ್ ಆಸ್ಪತ್ರೆ ನಲ್ಲಿ ಕಾರಂಟೈನ್ ಗೊಳಪಡಿಸಲಾಗಿದೆ.
ಸುಳ್ಯ ತಾಲೂಕಿನಲ್ಲಿ ನಿನ್ನೆ ರಾತ್ರಿಯಿಂದ ಸುರಿದ ಭಾರಿ ಮಳೆಗೆ ತಾಲೂಕಿನಾದ್ಯಂತ ನದಿ, ಹೊಳೆ ತುಂಬಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.ಸುಳ್ಯದ ಪಯಸ್ವಿನಿ ನದಿ ಕೂಡ ಅಪಾಯದ ಮಟ್ಟಮೀರಿ ಹರಿಯುತ್ತಿದ್ದು ತಗ್ಗು ಪ್ರದೇಶಗಳಿಗೆ, ತೋಟಗಳಿಗೆ ನೀರು ನುಗ್ಗಿದೆ.ಕಲ್ಲುಗುಂಡಿಯ ಕಡೆಪಾಲದ ಬಳಿ ಬರೆ ಕುಸಿದು ರಸ್ತೆಗೆ ಮರ ಬಿದ್ದಿದ್ದನ್ನು ಅಗ್ನಿಶಾಮಕ ದಳ ತೆರವುಗೊಳಿಸಿದೆ. ಅನೆಗುಂಡಿ ಬಳಿ ಬರೆಕುಸಿದಿದೆ, ಕುಕ್ಕಂದೂರು ಸಮೀಪ...
