ಐವರ್ನಾಡು, ಪಾಲೆಪ್ಪಾಡಿ, ಅಮಲ ರಸ್ತೆ ಶ್ರಮದಾನ amarasuddi - August 9, 2020 at 17:45 0 Tweet on Twitter Share on Facebook Pinterest Email ಐವರ್ನಾಡಿನ ಪಾಲೆಪ್ಪಾಡಿ ಅಮಲ ರಸ್ತೆಯನ್ನು ಪಾಲೆಪ್ಪಾಡಿ ಮಂಜುಶ್ರೀ ಗೆಳೆಯರ ಬಳಗದ ಸದಸ್ಯರು ಶ್ರಮದಾನದ ಮೂಲಕ ಆ.9 ರಂದು ದುರಸ್ಥಿಗೊಳಿಸಿದರು.ರಸ್ತೆಯ ಹೊಂಡಗುಂಡಿಗಳನ್ನು ಮುಚ್ಚಿ,ರಸ್ತೆ ಬದಿ ಇರುವ ಕಾಡು,ಪೊದೆಗಳನ್ನು ಕಡಿಯಲಾಯಿತು.ಗೆಳೆಯರ ಬಳಗದ ಎಲ್ಲಾ ಸದಸ್ಯರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು. . . . . . . . . . Share this: Click to share on WhatsApp (Opens in new window) WhatsApp Like this:Like Loading...