Ad Widget

ಐವರ್ನಾಡು: ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆ


ಐವರ್ನಾಡು ಪ್ರಾ.ಕೃ.ಪ.ಸಹಕಾರಿ ಸಂಘದ ವತಿಯಿಂದ ಅಡಿಕೆ ಮರವೇರುವ ಯಂತ್ರದ ಪ್ರಾತ್ಯಕ್ಷಿಕೆ ಇಂದು ನಡೆಯಿತು. ಪ್ರಾತ್ಯಕ್ಷಿಕೆಯ ನಿರ್ದೇಶಕರಾಗಿ ರವಿಪ್ರಸಾದ್ ಸಿ ಕೆ ಯಂತ್ರ ಬಳಸುವ ವಿಧಾನ ಹಾಗೂ ಉಪಯುಕ್ತ ಮಾಹಿತಿಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ, ಐವರ್ನಾಡು ಗ್ರಾ. ಪಂ.ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್, ಗ್ರಾಮಲೆಕ್ಕಾಧಿಕಾರಿ ಕಾರ್ತಿಕ್, ಐವರ್ನಾಡು ಗ್ರಾ.ಪಂ.ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ, ಸಂಘದ ಉಪಾಧ್ಯಕ್ಷ ವಿಕ್ರಮ್ ಪೈ ಹಾಗೂ ನಿರ್ದೇಶಕರು, ಊರಿನ ಪ್ರಗತಿಪರ ಕೃಷಿಕರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಪ್ರಗತಿಪರ ಕೃಷಿಕ ಅಚ್ಯುತ ಕುಡುಗು ಪ್ರಥಮ ಗ್ರಾಹಕರಾಗಿ ಯಂತ್ರ ಖರೀದಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!