Ad Widget

ಅಡುಗೆ ಸಿಬ್ಬಂದಿಗಳಿಗೆ ಐದು ತಿಂಗಳಿಂದ ಬಾಕಿ ಇರುವ ಗೌರವ ಧನ ನೀಡುವಂತೆ ಆಗ್ರಹಿಸಿ ಎಸ್ಡಿಪಿಐ ತಹಶೀಲ್ದಾರ್ ಗೆ ಮನವಿ

ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಡುಗೆಯವರು ಹಾಗೂ ಅಡುಗೆ ಸಹಾಯಕಿಯರಿಗೆ ತಕ್ಷಣ ಐದು ತಿಂಗಳ ಗೌರವ ಧನ ನೀಡುವಂತೆ ಆಗ್ರಹಿಸಿ ಎಸ್ ಡಿ ಪಿ ಐ ಸುಳ್ಯ ವಿಧಾನ ಸಭಾ ಸಮಿತಿ ವತಿಯಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯಾದ್ಯಂತ ಇರುವ 54 ಸಾವಿರ ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಒಟ್ಟು 1.70...

ಎಂ ಬಿ ಪೌಂಢೇಶನ್ ಸಹಕಾರದೊಂದಿಗೆ ಸರಕಾರಿ ಶಾಲೆ ಮಕ್ಕಳಿಗೆ ಅನ್ಲೈನ್ ಶಿಕ್ಷಣ

ಸರಕಾರದ ನೂತನ ನೀತಿಯಂತೆ ಸರಕಾರಿ ಶಾಲಾ ಮಕ್ಕಳಿಗೆ ಆನ್ಲೈನ್ ಶಿಕ್ಷಣ ಒದಗಿಸಲು ಹೆತ್ತವರಿಗೆ ಸಾಧ್ಯವಾಗದೆ ಇದ್ದರೆ ಸಮುದಾಯ ಕೇಂದ್ರ ಗಳನ್ನು ಪ್ರಾರಂಭಿಸಿ ಶಿಕ್ಷಣ ಒದಗಿಸುವ ಮೂಲಕ ಅವರನ್ನು ಚಟುವಟಿಕೆ ಯಲ್ಲಿ ತೊಡಗಿಸಿಗೊಳ್ಳುವಂತೆ ಮಾಡುವ ನೂತನ ಕಾರ್ಯಕ್ರಮ ಸುಳ್ಯ ನಗರ ವ್ಯಾಪ್ತಿಯಲ್ಲಿ ಪ್ರಾರಂಭ ಗೊಂಡಿದೆ. ಇಂದು ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕೇಂದ್ರ ದಲ್ಲಿ ಈ ಕುರಿತು ಕಾರ್ಯಾಗಾರ...
Ad Widget

ನಾಳೆ ಸುಳ್ಯದಲ್ಲಿ ಕರೆಂಟಿಲ್ಲ

ನಾಳೆ (ಆ.18 ) ಮಂಗಳವಾರ ದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಕೇರ್ಪಳ, ಶ್ರೀರಾಂಪೇಟೆ, ಸಂಪಾಜೆ, ಕೊಲ್ಚಾರ್, ಕಾವು, ಅಜ್ಜಾವರ, ಕೇನ್ಯ, ಸುಬ್ರಹ್ಮಣ್ಯ ಫೀಡರುಗಳಲ್ಲಿ ಬೆಳಿಗ್ಗೆ 1೦ ರಿಂದ ಸಾಯಂಕಾಲ 6 ರ...

ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಡುಗೆಯವರು ಹಾಗೂ ಅಡುಗೆ ಸಹಾಯಕಿಯರಿಗೆ ತಕ್ಷಣ ಐದು ತಿಂಗಳ ಗೌರವ ಧನ ನೀಡುವಂತೆ ಆಗ್ರಹಿಸಿ ಎಸ್ ಡಿ ಪಿ ಐ ಸುಳ್ಯ ವಿಧಾನ ಸಭಾ ಸಮಿತಿ ವತಿಯಿಂದ ತಹಸೀಲ್ದಾರರ ಮೂಲಕ ಮುಖ್ಯಮಂತ್ರಿಗೆ ಮನವಿ

ಕರ್ನಾಟಕ ರಾಜ್ಯಾದ್ಯಂತ ಇರುವ 54 ಸಾವಿರ ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಒಟ್ಟು 1.70 ಲಕ್ಷ ಮಂದಿ ಅಡುಗೆಯರು ಹಾಗೂ ಅಡುಗೆ ಸಹಾಯಕಿಯರಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವುದು ಸರಿಯಷ್ಟೆ. ಹೀಗೆ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ವರ್ಗದವರಿಗೆ ಸರ್ಕಾರ ಕಳೆದ ಐದು ತಿಂಗಳಿಂದ ಗೌರವ ಧನ ನೀಡದೆ ಇರುವುದು ಅತ್ಯಂತ ಖೇದಕರ. ಈಗಾಗಲೇ ಲಾಕ್ ಡೌನ್ ನಿಂದಾಗಿ...

ಗೌಡ ಯುವ ಸೇವಾ ಸಂಘ ಹಾಗೂ ಶ್ರೀ ವೆಂಕಟರಮಣ ಕ್ರೆಡಿಟ್ ಕೋಪರೇಟಿವ್ ಸೊಸೈಟಿಯ ವತಿಯಿಂದ ಅನುಷ್ ಗೆ ಸನ್ಮಾನ

ಗೌಡ ಯುವ ಸೇವಾ ಸಂಘ ಹಾಗೂ ಶ್ರೀ ವೆಂಕಟರಮಣ ಕ್ರೆಡಿಟ್ ಕೋಪರೇಟಿವ್ ಸೊಸೈಟಿಯ ವತಿಯಿಂದ ಆ. 15 ರಂದು ಅಪರಾಹ್ನ ಘಂಟೆ 2ಕ್ಕೆ ಶ್ರೀ ವೆಂಕಟರಮಣ ಕ್ರೆಡಿಟ್ ಕೋಪರೇಟಿವ್ ಸೊಸೈಟಿಯ ಬೋಜಪ್ಪ ಗೌಡ ಸಭಾಂಗಣದಲ್ಲಿ 10ನೇ ತರಗತಿ ಯ ಲ್ಲಿ ರಾಜ್ಯ ಕ್ಕೆ ಟಾಪರ್ ಆಗಿರುವ ಬಳ್ಪ ಗ್ರಾಮದ ಎಣ್ಣೆಮಜಲು ಲೋಕೇಶ್ ರವರ ಪುತ್ರ ಅನುಷ್...

ದೇವರಕೊಲ್ಲಿ: ಸರಕಾರಿ ಬಸ್ ಪಲ್ಟಿ- ಪಾದಾಚಾರಿ ಮೃತ್ಯು

News Update - ದೇವರಕೊಲ್ಲಿ ಸಮೀಪ ಪುತ್ತೂರು ಡಿಪೋ ದ ಸರಕಾರಿ ಬಸ್ ಪಲ್ಟಿಯಾದ ಘಟನೆ ಇಂದು ನಡೆದಿದೆ. ದೇವರಕೊಲ್ಲಿಯಲ್ಲಿ ನಿನ್ನೆ ನಡೆದ ಬಸ್ ಅಪಘಾತದಲ್ಲಿ ಪಾದಾಚಾರಿ ಜಯನ್ ಎನ್ನುವವರು ಗಂಭೀರ ಗಾಯಗೊಂಡುಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆನ್ನಲಾಗಿದ್ದು ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬಸ್ಸನ್ನು ರಾತ್ರಿಯೇ ತೆಗೆಯಲು...

ಸುಳ್ಯ ಸರಕಾರಿ ಆಸ್ಪತ್ರೆಯ ಕೋವಿಡ್ ವಿಭಾಗಕ್ಕೆ ಗೀಸರ್ ಇಂದು ಅಳವಡಿಕೆ -ಅಮರ ಸುದ್ದಿ ವರದಿಯ ಫಲಶ್ರುತಿ

ಸುಳ್ಯ ಸರಕಾರಿ ಆಸ್ಪತ್ರೆಯ ಕೋವಿಡ್ ವಿಭಾಗದಲ್ಲಿರುವ ರೋಗಿಗಳಿಗೆ ಬಿಸಿನೀರಿನ ವ್ಯವಸ್ಥೆ ಇಲ್ಲದೇ ಜ್ವರ ಭಾದಿತರು ಕೂಡ ತಣ್ಣೀರು ಸ್ನಾನ ಮಾಡುವ ಅನಿವಾರ್ಯತೆ ಎದುರಾಗಿತ್ತು. ಈ ಬಗ್ಗೆ ರೋಗಿಗಳು ಆಸ್ಪತ್ರೆಯ ವೈಧ್ಯಾಧಿಕಾರಿಗಳಿಗೆ, ತಾಲೂಕು ಆಡಳಿತಕ್ಕೆ ಮನವಿ ಮಾಡಲಾಗಿತ್ತು. ಕೋವಿಡ್ ವಿಭಾಗಕ್ಕೆ ಗೀಸರ್ ಅಳವಡಿಸಲು ಯಾರು ಇಲೆಕ್ಟ್ರೀಷಿಯನ್ ಗಳು ಬರುತ್ತಿಲ್ಲ ಎಂದು ನಿರ್ಲಕ್ಷ್ಯದ ಉತ್ತರ ನೀಡಿತ್ತು. ಒರ್ವ ಪೇಶೆಂಟ್...

ಆಗಸ್ಟ್ 19 ರಿಂದ ಎಸ್.ಕೆ.ಎಸ್.ಎಸ್.ಎಫ್ ವಿಖಾಯ ರಕ್ತದಾನ ಅಭಿಯಾನ

ಅಭಿಯಾನ ಎಸ್.ಕೆ.ಎಸ್.ಎಸ್.ಎಫ್ ವಿಖಾಯ ರಕ್ತದಾನಿ ಬಳಗ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಜಿಲ್ಲೆಯಾದ್ಯಂತ ರಕ್ತದಾನ ಅಭಿಯಾನ ಆಗಸ್ಟ್ 19 ರಿಂದ ಅಕ್ಟೋಬರ್ 2 ರವರೆಗೆ ನಡೆಯಲಿದೆ. ಸುಮಾರು 12 ವಲಯಗಳಲ್ಲಿ ಹಾಗೂ 20 ಕ್ಕಿಂತ ಅಧಿಕ ರಕ್ತದಾನ ಕ್ಯಾಂಪ್ ಗಳು ನಡೆಯಲಿದ್ದು ತುರ್ತು ಸಂಧರ್ಭಗಳಲ್ಲಿ ಜಿಲ್ಲೆಯ ಎಲ್ಲಾ ಬ್ಲಡ್ ಬ್ಯಾಂಕುಗಳಲ್ಲಿ ಕೂಡ ವಿಖಾಯ ಕಾರ್ಯಕರ್ತರು ರಕ್ತದಾನ...

ಮಳೆಗೆ ಹಾನಿಯಾಗಿರುವ ಸುಳ್ಯ ನಗರದ ರಸ್ತೆ ದುರಸ್ತಿಗೆ ಆಪ್ ಒತ್ತಾಯ

ಸುಳ್ಯ ನಗರದ ಬಹುತೇಕ ವಾರ್ಡ್ಗಳಲ್ಲಿ ರಸ್ತೆಗಳುಹದಗೆಟ್ಟಿದ್ದು, ಜಯನಗರ ವಾರ್ಡ್ ಆಸು ಪಾಸಿನಲ್ಲಿ ಸಂಪೂರ್ಣ ಕೆಟ್ಟಿರುವ ರಸ್ತೆ ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಸುಳ್ಯ ಘಟಕ ಪದಾಧಿಕಾರಿಗಳು, ನಗರ ಪಂಚಾಯತ್ ಮುಖ್ಯ ಅಧಿಕಾರಿಗೆ ಮನವಿ ಮಾಡಿ ಒತ್ತಾಯಿಸಿದರು.ಈ ಸಂದರ್ಭದಲ್ಲಿ ಸುಳ್ಯ ನಗರ ಆಮ್ ಆದ್ಮಿ ಪಕ್ಷದ ಮುಖಂಡ ರಾದ ಸಹ ಸಂಚಾಲಕ ರಶೀದ್ ಜಟ್ಟಿಪಳ್ಳ, ಜತೆ ಕಾರ್ಯದರ್ಶಿ...

ಗಲಭೆಕೋರರಿಂದಲೇ ನಷ್ಟ ಭರಿಸಬೇಕು ಹಾಗೂ ಅಂತಹ ಸಂಘಟನೆಗಳನ್ನು ನಿಷೇಧಿಸುವಂತೆ ಶಾಸಕರು ಹಾಗೂ ತಹಶೀಲ್ದಾರ್ ಗೆ ಎಬಿವಿಪಿ ಮನವಿ

ಬೆಂಗಳೂರಿನ ನಡೆದ ಘಟನೆ ಪೂರ್ವ ಯೋಜಿತವಾದದ್ದು ಈ ವೇಳೆ ಆದಂತಹ ಸಾರ್ವಜನಿಕ ಆಸ್ತಿ ಪಾಸ್ತಿ ನಾಶದ ಒಂದೊಂದು ರೂಪಾಯಿಯನ್ನು ಕೂಡ ಜಿಹಾದಿಗಳ ಮನೆ ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಅಥವಾ ಅವರಿಗೆ ಬೆಂಬಲಿಸಿದವರ ಆಸ್ತಿಯನ್ನು ಮುಟ್ಟುಗೋಲು ಹಾಕಿ ನಷ್ಟವನ್ನು ಭರಿಸಬೇಕು.ಎಷ್ಟು ಆಸ್ತಿ ಪಾಸ್ತಿ ನಾಶವಾಯಿತು ಮತ್ತು ಎಷ್ಟು ಹಣವನ್ನು ಭರಿಸಲಾಗಿದೆ ಎಂದು ಸಾರ್ವಜನಿಕವಾಗಿ ಸರ್ಕಾರ ಬಹಿರಂಗ ಪಡಿಸಲೇಬೇಕು....
Loading posts...

All posts loaded

No more posts

error: Content is protected !!