- Tuesday
- April 1st, 2025

ಭಾರತೀಯ ಜನತಾ ಪಾರ್ಟಿ, ಯುವಮೋರ್ಚಾ ಸುಳ್ಯ ಮಂಡಲ ಇದರ ವತಿಯಿಂದ ಕಡಬದಲ್ಲಿ ನಡೆಯುತ್ತಿರುವ ಉಚಿತ ಅಯುಷ್ಮಾನ್ ಕಾರ್ಡ್ ಅಭಿಯಾನದ ಸಭಾಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಮಂಡಲ ಅಧ್ಯಕ್ಷರು ಹರೀಶ್ ಕಂಜಿಪಿಲಿ ನೆರವೇರಿಸಿದರು. ಸಭಾಧ್ಯಕ್ಷತೆಯನು ಯುವ ಮೋರ್ಚಾದ ಮಂಡಲ ಅಧ್ಯಕ್ಷ ಶ್ರೀ ಕೃಷ್ಣ ಭಟ್ ಹೊಸಮಠ ವಹಿಸಿದ್ದರು.ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ದಕ್ಷಿಣ ಕನ್ನಡದ ಜಿಲಾಧ್ಯಕ್ಷ ಗುರುದತ್...

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(27.08.2020 ಗುರುವಾರ) ಅಡಿಕೆ ಧಾರಣೆಹೊಸ ಅಡಿಕೆ 300 - 360ಹಳೆ ಅಡಿಕೆ 300 - 390ಡಬಲ್ ಚೋಲ್ 300 - 390 ಫಠೋರ 220 - 290ಉಳ್ಳಿಗಡ್ಡೆ 110 - 200ಕರಿಗೋಟು 110 - 190 ಕಾಳುಮೆಣಸುಕಾಳುಮೆಣಸು 250 - 325 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಗೌರವ ಶಿಕ್ಷಕರಾಗಿ ಸುದೀರ್ಘ ಸೇವೆ ಸಲ್ಲಿಸುತ್ತಿದ್ದ ದಿನೇಶ್ಚಂದ್ರ ಕಿಲಂಗೋಡಿ ಇಂದು ಬೆಳಗ್ಗೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 58 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಇವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.