- Monday
- April 21st, 2025

ಅರಂತೋಡು ದ.ಕ.ಜಿ.ಸ.ಹಿ.ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು .ಮಾಜಿ ಸೈನಿಕ ಫಸೀಲು ಅರಂತೋಡು ಧ್ವಜಾರೋಹಣಗೈದರು.ಎಸ್.ಡಿ.ಎಮ್ .ಸಿ ಸದಸ್ಯರಾದ ಈಶ್ವರ ಗುಂಡ್ಲ,ಶಿವರಾಮ ಅಡ್ತಲೆ,ಮಹಮ್ಮದ್ ಅಮೀರ್ ಕುಕ್ಕುಂಬಳ,ಅಂಗನವಾಡಿ ಶಿಕ್ಷಕಿ ಹೊನ್ನಮ್ಮ,ಶಿಕ್ಷಕಿಯರಾದ ರೇಶ್ಮಾ,ಶಿಕ್ಷಕ ಪ್ರಶಾಂತ್ ಸೇರಿದಂತೆ ಎಸ್.ಡಿ.ಎಮ್.ಸಿ ಸದಸ್ಯರು ಮುಂತಾದವರು ಉಪಸ್ಥಿತರಿದ್ದರು . ಮುಖ್ಯ ಶಿಕ್ಷಕಿ ಸರಸ್ವತಿ ಕೆ. ಸ್ವಾಗತಿಸಿ ಶಿಕ್ಷಕಿ ಭಾನುಮತಿ ಎಸ್.ಬಿ. ವಂದಿಸಿದರು

ಮಿತ್ರ ಯುವಕ ಮಂಡಲ (ರಿ) ಕೊಯಿಕುಳಿ ಮತ್ತು ಕುರಲ್ ತುಳು ಕೂಟ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಯುವಕ ಮಂಡಲ ಕಟ್ಟಡದ ಆವರಣದಲ್ಲಿ ನಡೆಯಿತು. ಕೊರೋನ ವಾರಿಯರ್ಸ್ ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ದುಗ್ಗಲಡ್ಕ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಳಿನಿ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ದುಗ್ಗಲಡ್ಕ ಕಿರಿಯ ಆರೋಗ್ಯ ಸಹಾಯಕಿ ಶಶಿಕಲಾ ಭಾಗವಹಿಸಿದ್ದರು. ಯುವಕ...

ಸರಕಾರಿ ಕಿರಿಯ ಪ್ರಾಥಮಿಕ ಮೂವಪ್ಪೆ ಶಾಲೆಯಲ್ಲಿ 74 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ವಿಠಲ ಗೌಡ, ವಿದ್ಯಾಭಿಮಾನಿ ಶಿವರಾಮ ಉಪಾದ್ಯಾಯ, ನಾಮ ನಿರ್ದೇಶಿತ ಸದಸ್ಯಗಣೇಶ್ ಪೆರ್ಲೊಡಿ, ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ನಿರ್ಮಲ ಕೆ ಎಂ, ಹಾಗೂ ಎಸ್ ಡಿ ಎಂ ಸಿ ಸದಸ್ಯರು ಉಪಸ್ಥಿತರಿದ್ದರು. ಧ್ವಜಾರೋಹಣವನ್ನು ಶಿವರಾಮ ಉಪಾಧ್ಯಾಯ...

ಮಿತ್ರ ಯುವಕ ಮಂಡಲ (ರಿ) ಕೊಯಿಕುಳಿ ಮತ್ತು ಕುರಲ್ ತುಳು ಕೂಟ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಯುವಕ ಮಂಡಲ ಕಟ್ಟಡದ ಆವರಣದಲ್ಲಿ ನಡೆಯಿತು. ಕೊರೋನ ವಾರಿಯರ್ಸ್ ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ದುಗ್ಗಲಡ್ಕ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಳಿನಿ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ದುಗ್ಗಲಡ್ಕ ಕಿರಿಯ ಆರೋಗ್ಯ ಸಹಾಯಕಿ ಶಶಿಕಲಾ ಭಾಗವಹಿಸಿದ್ದರು. ಯುವಕ...

ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲ್ಪಟ್ಟಿತು. ಸಂಸ್ಥೆಯ ಪ್ರಾಂಶುಪಾಲರಾದರು ಹಸೀನಾ ಬಾನು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಪ್ರಾಂಶುಪಾಲರಾದ ಉಮಾಕುಮಾರಿ, ಉಪನ್ಯಾಸಕರು, ಶಿಕ್ಷಕ ವೃಂದ ಹಾಗೂ ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಮೇದಿನಡ್ಕದಲಿ 74 ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಮುತ್ತು ಮಾರಿಯಮ್ಮ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ದಯಾಳನ್ ಧ್ವಜಾರೋಹಣ ನೆರವೇರಿಸಿದರು. ಮುತ್ತು ಮಾರಿಯಮ್ಮ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ರಾಜಶೇಖರ ಉಪಸ್ಥಿತರಿದ್ದರು. ಹಾಗೂ ಮುತ್ತು ಶ್ರೀ ಫ್ರೆಂಡ್ಸ್ ಕ್ಲಬ್ ಮೇದಿನಡ್ಕ ಯುವಕರು ಹಾಗೂ ಮೇದಿನಡ್ಕ ಸಾರ್ವಜನಿಕರು ಉಪಸ್ಥಿತರಿದ್ದರು. ಸತೀಶ ಮೇದಿನಡ್ಕ ಹಾಗೂ...

ಸ.ಉ.ಹಿ.ಪ್ರಾ.ಶಾಲೆ ಅಯ್ಯನಕಟ್ಟೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯಾಯಿತು. ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಶ್ರೀ ಸತೀಶ್ಚಂದ್ರ ಪಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಶೀಲಾವತಿ, ಶಿಕ್ಷಕ ವೃಂದ ಹಾಗೂ ಪೋಷಕ ವೃಂದದವರು ಉಪಸ್ಥಿತರಿದ್ದರು.

ಕಳಂಜ - ಬಾಳಿಲ ಪ್ರಾ.ಕೃ.ಪತ್ತಿನ ಸಹಕಾರಿ ಸಂಘ ಕೋಟೆಮುಂಡುಗಾರು ಇದರ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಘದ ಅಧ್ಯಕ್ಷರಾದ ಶ್ರೀ ಕೂಸಪ್ಪ ಗೌಡ ಮುಗುಪ್ಪು ಧ್ವಜಾರೋಹಣಗೈದರು.ನಂತರ ಜರುಗಿದ ಸರಳ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬೆಳ್ಳಾರೆ ಆರಕ್ಷಕ ಠಾಣೆಯ ಎಸ್.ಐ. ಶ್ರೀ ಆಂಜನೇಯ ರೆಡ್ಡಿ 'ಕೊರೋನಾ ವಾರಿಯರ್ಸ್' ಗಳಿಗೆ ಅಭಿನಂದನೆ...

ಸುಳ್ಯ ಗೃಹ ರಕ್ಷಕ ದಳ ದ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಸುಳ್ಯ ಗೃಹ ರಕ್ಷಕ ದಳ ಕಚೇರಿ ಮುಂಭಾಗದಲ್ಲಿ ನಡೆಯಿತು. ಗೃಹ ರಕ್ಷಕ ದಳ ಯೂನಿಟ್ ಆಫೀಸರ್ ಲ. ಜಯಂತ್ ಶೆಟ್ಟಿ ಯವರು ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಗೃಹ ರಕ್ಷಕ ದಳ ಸಿಬ್ಬಂದಿಗಳು ಹಾಜರಿದ್ದರು.

All posts loaded
No more posts