- Friday
- May 16th, 2025

ಸತೀಶ್ ಬಂಬುಳಿ ಶ್ರೀ ದುರ್ಗಾ ಭಜನಾ ಮಂಡಳಿ ಮರಕತ ನಡುಗಲ್ಲು ಇದರ ವತಿಯಿಂದ ಶ್ರೀ ಕೃಷ್ಣಾ ಜನ್ಮಾಷ್ಠಮಿ ಪ್ರಯುಕ್ತ ನಡುಗಲ್ಲಿನ ನಿವೃತ್ತ ಯೋಧ ಚಿನ್ನಪ್ಪ ಗೌಡ ಪಡ್ರೆ ಇವರ ಮನೆಯಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ಭಜನಾ ಮಂಡಳಿ ಅಧ್ಯಕ್ಷ ಪ್ರಭಾಕರ ಪಡ್ರೆ, ಕಾರ್ಯದರ್ಶಿ ಧರ್ಮಪಾಲ ಚಾರ್ಮತ ಹಾಗೂ ಸದಸ್ಯರು ಹಾಜರಿದ್ದರು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ...

ಈ ಬಾರಿಯ ಎಸ್ಎಸ್.ಎಲ್. ಸಿ. ಪರೀಕ್ಷೆಯಲ್ಲಿ 625ಅಂಕ ಗಳಿಸಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ ಗ್ರಾಮೀಣ ಪ್ರತಿಭೆ ಅನುಷ್ ಅವರನ್ನು ಸುಳ್ಯ ಶಾಸಕ ಎಸ್. ಅಂಗಾರ ಅವರು ಆ.14ರಂದು ಅವರ ಮನೆಗೆ ಭೇಟಿ ಮಾಡಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಶಾಸಕ ಎಸ್. ಅಂಗಾರ ಅವರೊಂದಿಗೆ ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಾಜಿ...

ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಅನುಷ್ ನನ್ನು ನಮ್ಮ ಎಸ್ ಕೆ ಪಿ ಎ ಸುಳ್ಯ ವಲಯದಿಂದ ಅವರ ಮನೆ ಎಣ್ಣೆಮಜಲಿನಲ್ಲಿ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು . ಈ ಸಂದರ್ಭದಲ್ಲಿ ವಲಯದ ಗೌರವಾಧ್ಯಕ್ಷರಾದ ಲೋಕೇಶ್ ಸುಬ್ರಹ್ಮಣ್ಯ , ಎಸ್ ಕೆ ಪಿ ಎ ಸಹಕಾರಿ ಸಂಘದ...

ಕೊಡಗು ಮಡಿಕೇರಿ ಮೂಲದ ರೋಗಿಯೊಬ್ಬರನ್ನು ತುರ್ತಾಗಿ ದೇರಳಕಟ್ಟೆಯ ಆಸ್ಪತ್ರೆಗೆ ಸಾಗಿಸಬೇಕು ದ,ಕ,ಜಿಲ್ಲೆಯಲ್ಲಿ ಸ್ವಲ್ಪ ಸಹಾಯ ಮಾಡಿ ಎಂಬಂತೆ ಸುಳ್ಯದ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿಯವರಿಗೆ ಬಂದ ಬೇಡಿಕೆಯನ್ನು ಅನುಸರಿಸಿ ಸುಳ್ಯ ಮೂಲಕ ತುರ್ತು ವಾಹನ ಹಾದುಹೋಗಲು ಪಣತೊಡುತ್ತಾರೆ.ಶರೀಫ್ ರವರು ತಕ್ಷಣ ಸುಳ್ಯ ವಿಕಾಯ ಸಂಘಟನೆಯ ಕಾರ್ಯದರ್ಶಿ ತಾಜುದ್ದೀನ್ ಟರ್ಲಿಯವರಿಗೆ ಮಾಹಿತಿ ನೀಡಿ ತುರ್ತಾಗಿ ಒಂದು...

ಕುಕ್ಕುಜಡ್ಕ ವ್ಯಕ್ತಿಯೊಬ್ಬರಿಗೆ ಆ.13 ರಂದು ಕೋವಿಡ್ ಪಾಸಿಟಿವ್ ಆಗಿದ್ದು , ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಕಾರಂಟೈನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

ಮಡಿಕೇರಿಯ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಯೊಬ್ಬರಿಗೆ ಹೆಚ್ಚಿನ ತುರ್ತು ಚಿಕಿತ್ಸೆಗಾಗಿ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗುತ್ತಿದ್ದು, ಮದ್ಯಾಹ್ನ 2.30 ರ ಸಮಯಕ್ಕೆ ಮಡಿಕೇರಿಯಿಂದ ಮಂಗಳೂರಿಗೆ ಆಂಬುಲೆನ್ಸ್ ಹೊರಟಿದೆ. 3.20 ಕ್ಕೆ ಆಂಬುಲೆನ್ಸ್ ಸುಳ್ಯ ತಲುಪಲಿದ್ದು, ಸುಳ್ಯದ ಜನತೆ ಜೀರೋ ಟ್ರಾಫಿಕ್ ಮಾಡಿ ಅಂಬ್ಯುಲೆನ್ಸ್ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡಿದ್ದವು. ಇದಕ್ಕೆ...

ಗಾಂಧಿನಗರದಲ್ಲಿ ರೂಂನಲ್ಲಿ ನೆಲೆಸಿದ್ದ ಕೆ.ಎಸ್.ಆರ್.ಟಿ.ಸಿ ಸುಳ್ಯ ಡಿಪೋದ ಹಾಸನ ಮೂಲದ ಚಾಲಕರೋರ್ವರಿಗೆ ಇಂದು ಕೋವಿಡ್ ಪಾಸಿಟಿವ್ ಧೃಡಪಟ್ಟಿದೆ. ಅವರಿಗೆ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಕಾರಂಟೈನ್ ಮಾಡಲಾಗಿದೆ.

ಸುಳ್ಯದಲ್ಲಿ ರಾಂಡಮ್ ಟೆಸ್ಟ್ ವೇಳೆ ಪಾಸಿಟಿವ್ ಬಂದಿದ್ದ ಗುತ್ತಿಗಾರಿನ ಪತ್ರಕರ್ತರೊಬ್ಬರ ಪ್ರಾಥಮಿಕ ಸಂಪರ್ಕಿತರೆಲ್ಲರಿಗೆ ಇಂದು ಗುತ್ತಿಗಾರು ಸರಕಾರಿ ಆಸ್ಪತ್ರೆಯಲ್ಲಿ ಟೆಸ್ಟ್ ನಡೆಸಲಾಗಿತ್ತು. ಈ ವೇಳೆ ಪ್ರಾಥಮಿಕ ಸಂಪರ್ಕಿತರಾಗಿದ್ದ ಮನೆಯವರೆಲ್ಲರ ವರದಿ ನೆಗೆಟಿವ್ ಬಂದಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಸುಬ್ರಮಣ್ಯ ಏನೆಕಲ್ಲು ಒಕ್ಕೂಟದ ವತಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿ ರಾಜ್ಯಮಟ್ಟದಲ್ಲಿ ಸಾಧನೆ ಮಾಡಿದ ಗ್ರಾಮೀಣ ಪ್ರತಿಭೆ ಅನುಷ್ ಗೆ ಅಭಿನಂದನಾ ಕಾರ್ಯಕ್ರಮ ಸುಬ್ರಹ್ಮಣ್ಯ ಗ್ರಾ.ಪಂ. ಸಭಾಭವನದಲ್ಲಿ ಇಂದು ನಡೆಯಿತು.ವಲಯ ಮೇಲ್ವಿಚಾರಕರಾದ ಸೀತಾರಾಮ, ಒಕ್ಕೂಟದ ಅಧ್ಯಕ್ಷ ತೇಜಕುಮಾರ್, ತುಳುನಾಡ ರಕ್ಷಣ ವೇದಿಕೆಯ ಕಾರ್ಯದರ್ಶಿ ಸುರೇಶ್...

ಬೆಂಗಳೂರಿನ ಡಿ ಜೆ ಹಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಮತೀಯವಾದಿ ಸಂಘಟನೆಗಳಾದ ಕೆ ಎಫ್ ಡಿ, ಪಿ ಎಫ್ ಐ, ಎಸ್ ಡಿ ಪಿ ಐ ಸಂಘಟನೆಗಳ ನೇರ ಕೈವಾಡವಿರುವುದು ಕಂಡುಬಂದಿದ್ದು, ಈ ಸಂಘಟನೆಗಳು ಈ ಹಿಂದೆಯೂ ಹಲವು ಕೊಲೆ,ಕೊಲೆಯತ್ನ,ದೊಂಬಿ,ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ,ದೇಶದ್ರೋಹದಂತಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡು ಬಂದಿರುವುದರಿಂದ ಈ ಸಂಘಟನೆಗಳನ್ನು ನಿಷೇಧಿಸುವಂತೆ...

All posts loaded
No more posts