- Thursday
- May 15th, 2025

ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಮಿತಿ ವತಿಯಿಂದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ & ಲೇಡಿಗೋಷನ್ ಆಸ್ಪತ್ರೆ ಮಂಗಳೂರು ಹಾಗೂ ಸಂಪಾಜೆ ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ಸಂಪಾಜೆ ಲಯನ್ಸ್ ಕ್ಲಬ್ ಸಹಕಾರದೊಂದಿಗೆ ಕಲ್ಲುಗುಂಡಿಯ ಪಂಚಾಯತ್ ಸಭಾಭವನದಲ್ಲಿ ಆಗಸ್ಟ್ 4ರಂದು ಎಸ್ಸೆಸ್ಸೆಫ್ ದ.ಕ ಜಿಲ್ಲಾ ಬ್ಲಡ್ ಸೈಬೋದ 164ನೇ ರಕ್ತದಾನ...

ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಾಲೂಕು ಆಡಳಿತ ವತಿಯಿಂದ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಸ್ವಾತಂತ್ರ್ಯ ದಿನಾಚರಣೆ ಕುರಿತು ತಹಶೀಲ್ದಾರ್ ಅನಂತ ಶಂಕರ್ ರವರ ನೇತೃತ್ವದಲ್ಲಿ ಇಂದು ತಾಲೂಕು ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಕಾರ್ಯಕ್ರಮ ಈ ವರ್ಷ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.ಕೋವಿಡ್ 19 ರ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದ್ದು ಸುಳ್ಯ...

ಇಂದು ಅಯೋಧ್ಯೆಯ ಶ್ರೀರಾಮನ ಜನ್ಮ ಸ್ಥಳದಲ್ಲಿಶ್ರೀರಾಮನ ಭವ್ಯ ಮಂದಿರದ ಭೂಮಿಪೂಜೆ ಕಾರ್ಯ ನಡೆಯುತ್ತಿದ್ದು ಆ ಭೂಮಿ ಪೂಜೆ ಪ್ರಯುಕ್ತ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗು ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ವಿಶೇಷ ಪ್ರಾರ್ಥನೆಯನ್ನು ಶ್ರೀ ಚೆನ್ನಕೇಶವ ದೇವಸ್ಥಾನದ ಮೊಕ್ತೇಸರರಾದ ಹರಪ್ರಸಾದ ತುದಿಯಡ್ಕ ರವರ ಸಮ್ಮುಖದಲ್ಲಿ ಸಲ್ಲಿಸಲಾಯಿತು ....

ಕೋವಿಡ್ ೧೯ರ ಹಿನ್ನಲೆಯಲ್ಲಿ ಸುಳ್ಯ ಪರಿಸರದ ಜನತೆಗೆ ಆಂಟಿಜನ್ ರ್ಯಾಪಿಡ್ ಪರೀಕ್ಷೆ ಆ.೫ ಮತ್ತು ೬ ರಂದು ನಡೆಸಲು ಈ ಮೊದಲು ತೀರ್ಮಾನಿಸಿದ್ದು ಅದರಂತೆ ಸುಳ್ಯ ರೋಟರಿ ಶಾಲೆಯಲ್ಲಿ ಸುಳ್ಯ ತಹಶೀಲ್ದಾರ್ ಅನಂತ ಶಂಕರ ಇಂದು ಚಾಲನೆ ನೀಡಿದರು. ಈ ಕಾರ್ಯಕ್ರಮವು ವರ್ತಕರ ಸಂಘ ಸುಳ್ಯ, ರೋಟರಿ ಮತ್ತು ಲಯನ್ಸ್ ಕ್ಲಬ್ ಸುಳ್ಯ, ತಾಲೂಕು ಆಡಳಿತ,...

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(05.08.2020 ಬುಧವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 360ಹಳೆ ಅಡಿಕೆ 305 - 390ಡಬಲ್ ಚೋಲ್ 305 - 390 ಫಠೋರ 220 - 295ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 310 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...

ವಿಶ್ವ ಹಿಂದೂ ಪರಿಷತ್ ಭಜರಂಗದಳ ವಾಲ್ಮೀಕಿ ಶಾಖೆ ಬೆಳ್ಳಾರೆ ಇದರ ವತಿಯಿಂದ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪುಣ್ಯಭೂಮಿ ಅಯೋಧ್ಯೆಯಲ್ಲಿ ಇಂದು ನೆರವೇರಲಿರುವ ಪ್ರಭು ಶ್ರೀರಾಮಚಂದ್ರನ ಭವ್ಯಮಂದಿರದ ಭೂಮಿಪೂಜೆಯ ಅಂಗವಾಗಿ ನೆರವೇರಿದ ಈ ವಿಶೇಷ ಪೂಜೆಯ ಸಂದರ್ಭದಲ್ಲಿ ಶಾಖೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅಯೋಧ್ಯೆಯಲ್ಲಿ ಆಗಸ್ಟ್, 05 ರಂದು ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜಾ ಶಿಲಾನ್ಯಾಸ ಕಾರ್ಯಕ್ರಮವು ನಡೆಯಲಿದೆ. ಹಾಗೆಯೇ ಕೋವಿಡ್-19 ಸೋಂಕು ಹರಡದಂತೆ ಸರ್ಕಾರದ ಮಾರ್ಗಸೂಚಿಯಂತೆ ಹಲವು ನಿರ್ಬಂಧಗಳನ್ನು ಪಾಲಿಸಬೇಕಿದೆ. ಈ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ 1973ರ ಸೆಕ್ಷನ್ 144, 144(ಎ) ಮತ್ತು ಕರ್ನಾಟಕ ಪೊಲೀಸ್...

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗಲಿರುವುದರಿಂದ ಜಿಲ್ಲಾಧಿಕಾರಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ.ಆ.5ರಂದು ಭಾರಿ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಹಾಗೂ ಆ.6 ರಿಂದ 8ರವರೆಗೆ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಹವಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

All posts loaded
No more posts