ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಆ.31 ರಂದು ಚಿನ್ನದ ಉಂಗುರವೊಂದು ಬಿದ್ದು ಸಿಕ್ಕಿರುತ್ತದೆ. ಇದಕ್ಕೆ ಸಂಬಂಧಪಟ್ಟವರು ಪಂಜ ದೇವಾಲಯದ ಆಡಳಿತಾಧಿಕಾರಿಗಳಾದ ಡಾ. ದೇವಿಪ್ರಸಾದ್ ಕಾನತ್ತೂರ್ ಇವರಲ್ಲಿ ಗುರುತು ಹೇಳಿ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಆ.31 ರಂದು ಚಿನ್ನದ ಉಂಗುರವೊಂದು ಬಿದ್ದು ಸಿಕ್ಕಿರುತ್ತದೆ. ಇದಕ್ಕೆ ಸಂಬಂಧಪಟ್ಟವರು ಪಂಜ ದೇವಾಲಯದ ಆಡಳಿತಾಧಿಕಾರಿಗಳಾದ ಡಾ. ದೇವಿಪ್ರಸಾದ್ ಕಾನತ್ತೂರ್ ಇವರಲ್ಲಿ ಗುರುತು ಹೇಳಿ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
06.03.2026 e paper
e paper 16.01.2026