ಪಂಜ ಉಂಗುರ ಬಿದ್ದು ಸಿಕ್ಕಿದೆ amarasuddi - September 1, 2020 at 10:05 0 Tweet on Twitter Share on Facebook Pinterest Email ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಆ.31 ರಂದು ಚಿನ್ನದ ಉಂಗುರವೊಂದು ಬಿದ್ದು ಸಿಕ್ಕಿರುತ್ತದೆ. ಇದಕ್ಕೆ ಸಂಬಂಧಪಟ್ಟವರು ಪಂಜ ದೇವಾಲಯದ ಆಡಳಿತಾಧಿಕಾರಿಗಳಾದ ಡಾ. ದೇವಿಪ್ರಸಾದ್ ಕಾನತ್ತೂರ್ ಇವರಲ್ಲಿ ಗುರುತು ಹೇಳಿ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. . . . . . . . . . Share this: Click to share on WhatsApp (Opens in new window) WhatsApp Like this:Like Loading...