ಕನಕಮಜಲು: ಪ್ರಾ.ಕೃ.ಪ.ಸ.ಸಂಘ ನಿ.ಜಾಲ್ಸೂರು ಕನಕ ಸೌಧದಲ್ಲಿ ನಡೆಯಬೇಕಾದ ಶಿಬಿರವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣಿ ಶಿಬಿರವನ್ನು ಸೆ.15 ಮಂಗಳವಾರ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಕನಕಮಜಲು: ಪ್ರಾ.ಕೃ.ಪ.ಸ.ಸಂಘ ನಿ.ಜಾಲ್ಸೂರು ಕನಕ ಸೌಧದಲ್ಲಿ ನಡೆಯಬೇಕಾದ ಶಿಬಿರವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣಿ ಶಿಬಿರವನ್ನು ಸೆ.15 ಮಂಗಳವಾರ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
06.03.2026 e paper
e paper 16.01.2026