ಕನಕಮಜಲು : ಸೆ.22 ಮತ್ತು 23 ರಂದು ಆಯುಷ್ಮಾನ್ ಭಾರತ್ ಕಾರ್ಡ್ ಅಭಿಯಾನ amarasuddi - September 16, 2020 at 20:41 0 Tweet on Twitter Share on Facebook Pinterest Email ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸೆ.22 ಮತ್ತು 23 ರಂದು ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಅಭಿಯಾನ ಸಹಕಾರಿ ಸಂಘದ ರೈತ ಭವನದಲ್ಲಿ ನಡೆಯಲಿದೆ. ಗ್ರಾಮಸ್ಥರು ಸದುಪಯೋಗವನ್ನು ಪಡೆದುಕೊಳ್ಳ ಬೇಕೆಂದು ಅಧ್ಯಕ್ಷರು ತಿಳಿಸಿದ್ದಾರೆ. . . . . . . . . . Share this: Click to share on WhatsApp (Opens in new window) WhatsApp Like this:Like Loading...