- Wednesday
- April 2nd, 2025

ಪನತ್ತಡಿ ಗ್ರಾಮಪಂಚಾಯತ್ ವತಿಯಿಂದ ಕಲ್ಲಪ್ಪಳ್ಳಿಯಲ್ಲಿ, ವಿವಿಧ ಕಾಮಗಾರಿ ಗಳ ಉದ್ಘಾಟನಾ ಸಮಾರಂಭ ಕಲ್ಲಪ್ಪಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕೇರಳ ರಾಜ್ಯ ಸರಕಾರದ ಕಂದಾಯ ಸಚಿವರಾದ ಚಂದ್ರಶೇಖರವರು ನೆರವೇರಿಸಿದರು. 1,ಪಾಣತ್ತೂರು-ಕಲ್ಲಪ್ಪಳ್ಳಿ ರಸ್ತೆಯ 3ಕಿಮೀ ನಿಂದ 6ಕಿಮೀ ವರೇಗೆ 3ಕೋಟಿ ರೂಪಾಯಿ ಗಳಲ್ಲಿ ಪೂರ್ತಿಗೊಂಡ ರಸ್ತೆಯ ಉದ್ಘಾಟನೆ.2,ಊಡಿಯಾರದಲ್ಲಿ 68ಲಕ್ಷ ರೂಪಾಯಿ ಅನುದಾನಲ್ಲಿ ಪೂರ್ತಿ ಗೊಂಡ ವೆಂಟಿಲೇಟರ್ ಕಂ...

ಸುಳ್ಯ ಗಾಂಧಿನಗರ ಕೆ ಪಿ ಎಸ್ ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಪ್ರವೀಣ್ ನಾಯಕ್ ಹಾಗೂ ಪುಷ್ಪಲತಾ ದಂಪತಿಗಳ ಪುತ್ರಿ ಲಕ್ಷ್ಮಿ ರವರ 15 ನೇ ವರುಷದ ಹುಟ್ಟು ಹಬ್ಬವನ್ನು ಸೆ.21 ರಂದು ಸುಳ್ಯದ ಅಂಗಡಿಮಠ ಮನೆಯಲ್ಲಿ ಆಚರಿಸಲಾಯಿತು.

ಸುಳ್ಯ ಪೈಚಾರಿನಲ್ಲಿ ಸುಮಾರು 20 ವರ್ಷಗಳಿಂದ ಕಾರ್ಯಚರಿಸುತ್ತಿರುವ ಕೆಪಿ ಮೈದೀನ್ ರವರ ಮಾಲಕತ್ವದ ಫೈವ್ ಸ್ಟಾರ್ ಕಟ್ಲೇರಿ ಮಳಿಗೆ ನವೀಕೃತ ಗೊಂಡು ವಿಶಾಲಗೊಳಿಸಿ ನೂತನ ಮಾದರಿಯಲ್ಲಿ ಕಾರ್ಯಾರಂಭ ಗೊಂಡಿದೆ. ಇದೀಗ ಬೇಕರಿ ಹಾಗೂ ಸ್ವೀಟ್ಸ್ ಪದಾರ್ಥಗಳು ಸಂಸ್ಥೆಯಲ್ಲಿ ಲಭ್ಯವಿದ್ದು ಗ್ರಾಹಕರು ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ .
ಲಾರಿಯಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಮಾಡಿದ ನಗರ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಅಕ್ಕಿ ಹಾಗೂ ಲಾರಿಯನ್ನು ವಶಪಡಿಸಿಕೊಂಡಿರುವ ಘಟನೆ ಸೆ.20ರಂದು ನಡೆದಿದೆ. ಇವರಿಬ್ಬರಿಗೂ ಇಂದು ಜಾಮೀನು ದೊರೆತಿದೆ ಎಂದು ತಿಳಿದುಬಂದಿದೆ. ಲಾರಿ ಚಾಲಕ ಬೆಳ್ಳಾರೆ ಗ್ರಾಮ ಕಾವಿನಮೂಲೆ ಅಬ್ದುಲ್ ಖಾದರ್ರವರ ಪುತ್ರ ಖಲಂದರ್(31.ವ) ಹಾಗೂ ಸವಣೂರು ಗ್ರಾಮದ...

ಸವಣೂರು : ಎಸ್ಕೆ ಎಸ್ ಎಸ್ ಎಫ್ ತ್ವಲಬ ವಿಂಗ್ ಸವಣೂರು ಕ್ಲಸ್ಟರ್ ಪ್ರತಿನಿಧಿ ಸಂಗಮ ಪರಣೆ ಮದ್ರಸ ಹಾಲ್ ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪರಣೆ ಮಸೀದಿಯ ಅಧ್ಯಕ್ಷರಾದ ಇಬ್ರಾಹಿಂ ಕುಂಬಮೂಲೆ ರವರು ವಹಿಸಿದ್ದರು. ಕಾರ್ಯಕ್ರಮ ದಲ್ಲಿ ಚಾಪಲ್ಲ ದರ್ಸ್ ವಿದ್ಯಾರ್ಥಿ ಮನ್ಸೂರ್ ಖಿರಾಅತ್ ಪಠಿಸಿದರು. ಸ್ಥಳೀಯ ಖತೀಬ್ ಬಶೀರ್ ದಾರಿಮಿ ದುಆ ನೆರವೇರಿಸಿದರು....

ಆಲೆಟ್ಟಿ ಗ್ರಾಮ ಯುವ ಕಾಂಗ್ರೆಸ್ ಘಟಕ ರಚನಾ ಸಭೆ ಸೆ. 20 ರಂದು ಅಲೆಟ್ಟಿ ಸೊಸೈಟಿ ಯ ಸಭಾಭವನದಲ್ಲಿ ನಡೆಯಿತು. ಈ ಸಭೆಯಲ್ಲಿ ನೂತನ ಗ್ರಾಮ ಯುವ ಕಾಂಗ್ರೆಸ್ ಘಟಕಕ್ಕೆ ಬ್ಲಾಕ್ ಕಾಂಗ್ರೆಸ್ ಸೂಚನೆಯಂತೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ಅಧ್ಯಕ್ಷರಾಗಿ ನಿತಿನ್ ಗುಂಡ್ಯ , ಉಪಾಧಕ್ಷರಾಗಿ ಲತೀಫ್ ಅರಂಬೂರು , ಕಾರ್ಯದರ್ಶಿಯಾಗಿ ಪ್ರಸಾದ್...

ಕರ್ನಾಟಕ ರಾಜ್ಯದಾದ್ಯಂತ ರೈತ ಸಂಘ ಹಾಗೂ ಪ್ರಗತಿಪರ ಒಕ್ಕೂಟದ ವತಿಯಿಂದ ನಡೆಯುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯ ಅಂಗವಾಗಿ ಸೆಪ್ಟೆಂಬರ್ 21 ರಂದು ಸುಳ್ಯದ ತಾಲೂಕು ಕಛೇರಿ ವಠಾರದಲ್ಲಿ ತಾಲೂಕಿನ ವಿವಿಧ ಸಂಘಟನೆಗಳ ವತಿಯಿಂದ ನಡೆಯಿತು. ಜೂನ್ 3 ರಂದು ಕೇಂದ್ರ ಸರಕಾರ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದ ರೈತ, ಕಾರ್ಮಿಕ,...

ಸುಳ್ಯ ಪೊಲೀಸ್ ಠಾಣೆ ಮುಂಬಾಗ ಗೋಲ್ಡನ್ ಟವರ್ ನಲ್ಲಿ ರಫೀಕ್ ಬಿಎಸ್ ರವರ ಮಾಲಕತ್ವದ ಬೇಕ್ ಮಾರ್ಟ್ ಸೆ. 21ರಂದು ಶುಭಾರಂಭಗೊಂಡಿತು. ನೂತನ ಸಂಸ್ಥೆಯನ್ನು ಮಾಜಿ ಲಯನ್ಸ್ ಗವರ್ನರ್ ಎಂಬಿ ಸದಾಶಿವ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸುಳ್ಯ ಪೊಲೀಸ್ ಠಾಣಾ ಎಎಸ್ಐ ಭಾಸ್ಕರ್...

ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ, ಗುಳಿಗನ ಕಟ್ಟೆಯ ಬಳಿ ನಿರ್ಮಿಸಲಾದ ನೂತನ ಅಗೇಲು ಸೇವಾ ಕಟ್ಟಡದ ಉದ್ಘಾಟನೆ ಹಾಗೂ ದೇವಾಲಯಕ್ಕೆ ಭೂಮಿ ಖರೀದಿ ಕಾರ್ಯಕ್ರಮಗಳು ಸೆ.21 ರಂದು ಜರುಗಿತು. ಅಗೇಲು ಸೇವಾ ಕಟ್ಟಡದ ಉದ್ಘಾಟನೆಯ ಅಂಗವಾಗಿ ಗಣಹವನ ಹಾಗೂ ದೈವಿಕ ಕಾರ್ಯಗಳು ನೆರವೇರಿತು. ಇದೇ ಸಂದರ್ಭದಲ್ಲಿ ದೇವಾಲಯಕ್ಕೆ ಭೂಮಿ ಖರೀದಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ದೇವಾಲಯದ...

All posts loaded
No more posts