- Wednesday
- May 28th, 2025

ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಸೆಪ್ಟೆಂಬರ್ 24 ರಿಂದ 30ರ ತನಕ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಲಿದ್ದಾರೆ. ಇದರ ಅಂಗವಾಗಿ ಸೆಪ್ಟೆಂಬರ್ 28 ರಂದು ಸುಳ್ಯಕ್ಕೆ ಭೇಟಿ ನೀಡಲಿದ್ದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ಸರಕಾರಿ ನಿರೀಕ್ಷಣಾ ಮಂದಿರದಲ್ಲಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ ಎಂದು...