ಪುತ್ತೂರು ಡಿವೈಎಸ್ಪಿ ಯಾಗಿ ಕಾರ್ಯನಿರ್ವಹಿಸಿದ್ದ ದಿನಕರ ಶೆಟ್ಟಿ ದ.ಕ. ಜಿಲ್ಲಾ ಡಿ.ಸಿ.ಆರ್.ಬಿ ಡಿ.ಎಸ್.ಪಿ. ಆಗಿ ಕರ್ತವ್ಯಕ್ಕೆ amarasuddi - September 26, 2020 at 18:50 0 Tweet on Twitter Share on Facebook Pinterest Email ಪುತ್ತೂರು ಡಿವೈಎಸ್ಪಿ ಆಗಿ ಕಾರ್ಯನಿರ್ವಹಿಸಿದ್ದ ದಿನಕರ ಶೆಟ್ಟಿ ರವರು ದಕ್ಷಿಣ ಕನ್ನಡ ಜಿಲ್ಲಾ ಅಪರಾಧ ತನಿಖಾ ವಿಭಾಗದ ಡಿ ಸಿ ಆರ್ ಬಿ ಡಿ.ಎಸ್.ಪಿ. ಆಗಿ ಮಂಗಳೂರು ಎಸ್ಪಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇವರು ಪುತ್ತೂರಿನಲ್ಲಿ ದಕ್ಷತೆಯ ಸೇವೆಯನ್ನು ಸಲ್ಲಿಸಿ ಜನಮನ್ನಣೆ ಗಳಿಸಿದ್ದರು. . . . . . . . . . Share this: Click to share on WhatsApp (Opens in new window) WhatsApp Like this:Like Loading...